• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಕ್ಕಲಿಗ-ಮುಸ್ಲಿಮರನ್ನು ಎತ್ತಿ ಕಟ್ಟುವ ಹುನ್ನಾರವೇ? ನಟ ಕಿಶೋರ್‌ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
March 22, 2023
in Top Story, ಕರ್ನಾಟಕ, ರಾಜಕೀಯ
0
ಒಕ್ಕಲಿಗ-ಮುಸ್ಲಿಮರನ್ನು ಎತ್ತಿ ಕಟ್ಟುವ ಹುನ್ನಾರವೇ? ನಟ ಕಿಶೋರ್‌ ಪ್ರಶ್ನೆ
Share on WhatsAppShare on FacebookShare on Telegram

ಬಿಜೆಪಿಗರ ಉರಿಗೌಡ-ನಂಜೇಗೌಡ ಕಾಲ್ಪನಿಕ ಪಾತ್ರಗಳ ರಾಜಕಾರಣಕ್ಕೆ ನಟ ಕಿಶೋರ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ “ನಂಜೇಗೌಡ ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಇತ್ತ ಟಿಪ್ಪುವನ್ನು ಕೊಂದವರೆಂದು ಹೇಳಿ ಮುಸ್ಲಿಮರನ್ನೂ ಒಕ್ಕಲಿಗರನ್ನೂ ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ?” ಎಂದು ಕಿಶೋರ್‌ ಪ್ರಶ್ನಿಸಿದ್ದಾರೆ.

ADVERTISEMENT

“ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ… ಇದು ಇಂದಿನ ಪ್ರಜಾಪ್ರಭುತ್ವ. ಮೊದಲು ಹಿಂದೂ ಮುಸ್ಲಿಂ ಅಂದರು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು, ಗಾಂಧಿಯೆಂದರು, ಗಾಂಧಿ ಕೊಂದರು, ರೈತರನ್ನು ಭಯೋತ್ಪಾದಕರೆಂದರು, ಉರಿ ಹೊತ್ತಿಸಿದರು ನಂಜು ಕಾರಿದರು ಒಕ್ಕಲಿಗರೆಂದರು ಟಿಪ್ಪುವೆಂದರು ಬಿಹಾರಿಗಳೆಂದರು ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು ಭಾಷೆಯೆಂದರು ದೇಶವೆಂದರು, ಇತಿಹಾಸ ತಿರುಚಿದರು, ಸುಳ್ಳು ಸುದ್ದಿ ಹರಡಿದರು . ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ವಸುದೇವ ಕುಟುಂಬಕಂನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು.. ಚುನಾವಣೆಯ ಕಾಲವಿದು ಎಚ್ಚರ..” ಎಂದು ಕಿಶೋರ್‌ ಎಚ್ಚರಿಸಿದ್ದಾರೆ.

Tags: BJPಬಿಜೆಪಿ
Previous Post

ಸಚಿವೆ ಶಶಿಕಲಾ ಜೊಲ್ಲೆ ನಿವಾಸದೆದುರು ರೌಡಿಶೀಟರ್​ ಹತ್ಯೆಗೆ ಯತ್ನ

Next Post

ʻವೀಕೆಂಡ್‌ ವಿತ್‌ ರಮೇಶ್‌ʼ ಸೀಸನ್‌ 5ರ ಮೊದಲ ಅತಿಥಿ ಯಾರ್‌ ಗೊತ್ತಾ..?

Related Posts

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..
ಇದೀಗ

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

by ಪ್ರತಿಧ್ವನಿ
October 24, 2025
0

 ಸಿಎಂ ಸಿದ್ದರಾಮಯ್ಯ ಟೀಕೆ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಖಡಕ್ ಪ್ರತಿಕ್ರಿಯೆ ಈಗ ಚರ್ಚೆಗೆ ಗ್ರಾಸವಾಗಿದೆ. ಅಮಾವಾಸ್ಯೆ ಸೂರ್ಯ ಎಂದಿದ್ದ ಸಿಎಂಗೆ, "ಸೂರ್ಯನ ಪೂಜೆ ಮಾಡೋರಿಗೂ-...

Read moreDetails
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
Next Post
ಕಿರುತೆರೆಯಲ್ಲಿ ಬರ್ತಿದೆ ʻವೀಕೆಂಡ್‌ ವಿತ್‌ ರಮೇಶ್‌ʼ… ಮೊದಲ ಸಾಧಕರು ಯಾರು..?

ʻವೀಕೆಂಡ್‌ ವಿತ್‌ ರಮೇಶ್‌ʼ ಸೀಸನ್‌ 5ರ ಮೊದಲ ಅತಿಥಿ ಯಾರ್‌ ಗೊತ್ತಾ..?

Please login to join discussion

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada