• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

`ವೀಕೆಂಡ್‌ ವಿತ್‌ ಇಂಗ್ಲೀಷ್‌’ ಎಂದ ನೆಟ್ಟಿಗರು.. ಸಿಕ್ಕಾಪಟ್ಟೆ ಟ್ರೋಲ್‌ ಆದ ಪದ್ಮಾವತಿ..!

Any Mind by Any Mind
March 27, 2023
in ಸಿನಿಮಾ
0
`ವೀಕೆಂಡ್‌ ವಿತ್‌ ಇಂಗ್ಲೀಷ್‌’ ಎಂದ ನೆಟ್ಟಿಗರು.. ಸಿಕ್ಕಾಪಟ್ಟೆ ಟ್ರೋಲ್‌ ಆದ ಪದ್ಮಾವತಿ..!
Share on WhatsAppShare on FacebookShare on Telegram

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ವೀಕೆಂಡ್‌ ವಿತ್‌ ರಮೇಶ್‌ ಆರಂಭವಾಗಿದ್ದು, ಮೊನ್ನೆ ಹಾಗೂ ನೆನ್ನೆ ಕಾರ್ಯಕ್ರಮದ ಫಸ್ಟ್‌ ಎಪಿಸೋಡ್‌ಅನ್ನ ಪ್ರಸಾರ ಮಾಡಲಾಯ್ತು. ಕಾರ್ಯಕ್ರಮದ ಮೊದಲ ಅತಿಥಿಯಾಗಿ ಸ್ಯಾಂಡಲ್‌ ಕ್ವೀನ್‌ ರಮ್ಯಾ ಭಾಗಿಯಾಗಿದ್ರು. ಆದರೆ ರಮ್ಯಾ ಅವರ ಎಪಿಸೋಡ್‌ನಿಂದ ವೀಕ್ಷಕರಿಗೆ ಕೊಂಚ ನಿರಾಸೆಯಾಗಿದೆ. ಕಾರಣ ರಮ್ಯಾ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಇಂಗ್ಲೀಷ್‌ ಪದ ಬಳಕೆ ಮಾಡಿರುವುದು. ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5ರ ಕಾರ್ಯಕ್ರಮದಲ್ಲಿ ರಮ್ಯಾ ಸೀರೆಯುಟ್ಟು ಸ್ಟೇಜ್‌ ಮೇಲೆ ಬರ್ತಿದ್ದಂತೆ ಫ್ಯಾನ್ಸ್‌ ಫಿದಾ ಆಗಿದ್ರು. ಇತ್ತ ಕಿರುತೆರೆ ವೀಕ್ಷಕರು, ರಮ್ಯಾ ಬದುಕು, ಅವರು ನಡೆದುಬಂದ ಹಾದಿ ಬಗ್ಗೆ ತಿಳಿದುಕೊಳ್ಳೋಕೆ ಕಾತುರದಿಂದ ಕಾಯ್ತಿದ್ರು. ಆದರೆ ಕಾರ್ಯಕ್ರಮ ಶುರುವಾದ ಸ್ವಲ್ಪ ಹೊತ್ತಲ್ಲೇ ವೀಕ್ಷಕರು ಕಿರಿಕಿರಿ ಅನುಭವಿಸಿದ್ರು. ಕಾರಣ ಇಷ್ಟೇ.. ರಮ್ಯಾ ಅವರ ಇಂಗ್ಲೀಷ್.‌

ADVERTISEMENT

ರಮ್ಯಾ ಇಡೀ ಕಾರ್ಯಕ್ರಮದಲ್ಲಿ ಕನ್ನಡ ಬಳಸಿದ್ದು ಕಡಿಮೆ ಅನ್ನೋದು ನೆಟ್ಟಿಗರ ವಾದ. ಇದಂತೂ ಕನ್ನಡ ಕಾರ್ಯಕ್ರಮದಂತೆ ಇರ್ಲಿಲ್ಲ. ಯಾವುದೋ ಕಂಗ್ಲಿಷ್‌ ಕಾರ್ಯಕ್ರಮದಂತೆ ಇತ್ತು ಅಂತ ನೆಟ್ಟಿಗರು ಪದ್ಮಾವತಿಯನ್ನ ಸಿಕ್ಕಾಪಟ್ಟೆ ಟ್ರೋಲ್‌ ಮಾಡ್ತಿದ್ದಾರೆ. ಇದು ಕನ್ನಡ ಕಾರ್ಯಕ್ರಮನಾ? ಅಥವಾ ಇಂಗ್ಲೀಷ್‌ ಕಾರ್ಯಕ್ರಮನಾ? ಅಂತ ನೆಟ್ಟಿಗರು ಪಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲ.. ಇತ್ತೀಚೆಗೆ ಜೀ ಕನ್ನಡ ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು, ಯೂಟ್ಯೂಬರ್‌ ಡಾ.ಬ್ರೋ ಅವರನ್ನ ಶೋಗೆ ಕರೆಸೋಕೆ ಆಗಲ್ಲ ಎಂದಿದ್ರು.. ಈ ಬಗ್ಗೆ ಪ್ರಶ್ನೆ ಕೇಳಿದ್ದ ಪತ್ರಕರ್ತನಿಗೆ ಡಾ.ಬ್ರೋ ಯಾರು ಅಂತ ನಿಮಗೆ ಗೊತ್ತು. ನನಿಗ್‌ ಗೊತ್ತು.. ನಿಮ್ಮ ಅಜ್ಜಿ, ಅಮ್ಮನಿಗೆ ಗೊತ್ತಿಲ್ಲ ಎಂದಿದ್ರು. ರಮ್ಯಾ ಎಪಿಸೋಡ್‌ ನೋಡಿದ್ಮೇಲೆ ʼನಮ್ಮ ಅಮ್ಮ, ಅಜ್ಜಿಗೆ ಇಂಗ್ಲೀಷ್‌ ಬರಲ್ಲ.. ಯಾವಾಗ ಶೋ ಕನ್ನಡಕ್ಕೆ ಡಬ್‌ ಮಾಡಿ ಪ್ರಸಾರ ಮಾಡ್ತೀರಾ ಹೇಳಿʼ ಅಂತ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಇದೇ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ.

Tags: #sandalwood #weekendwithramesh #show #ramya #firstguest #kannadaactress #trole #socialmedia #pratidhvani #pratidhvanidigital #pratidhvaninews
Previous Post

ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ : ಸುಳ್ಯ ಪಿಎಫ್​ಐ ಕಚೇರಿ ಸೀಝ್​

Next Post

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಚಿವ ಮುನಿರತ್ನಂ‌ ಬೆಂಬಲಿಗರ ಗೂಂಡಾಗಿರಿ..!

Related Posts

Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
0

ಗಡಿಮೀರಿದ ಪ್ರೇಮಕಥೆ 'ಏಳುಮಲೆ'ಯಿಂದ ಬಂತು ಮೊದಲ ಹಾಡು, ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ ಮೆಲೋಡಿ ಹಾಡು ರಿಲೀಸ್ ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ...

Read moreDetails

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

July 30, 2025

Darshan&Ramya War: ಶಿವರಾಜ್‌ಕುಮಾರ್ ಕಾಲೆಳೆದ ದೊಡ್ಮನೆ ಸೊಸೆ ಶ್ರೀದೇವಿ ಬೈರಪ್ಪ!

July 30, 2025

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ “ಪ್ರೇಮ ಕಾವ್ಯ”. .

July 30, 2025
ರೀ ದರ್ಶನ್…ನಿಮ್ಮ ಫ್ಯಾನ್ಸ್ ಗೆ ಬುದ್ಧಿ ಹೇಳಿ – ಡಿ ಫ್ಯಾನ್ಸ್ ವಿರುದ್ಧ ಪ್ರಥಮ್ ಕೆಂಡ ! 

ರೀ ದರ್ಶನ್…ನಿಮ್ಮ ಫ್ಯಾನ್ಸ್ ಗೆ ಬುದ್ಧಿ ಹೇಳಿ – ಡಿ ಫ್ಯಾನ್ಸ್ ವಿರುದ್ಧ ಪ್ರಥಮ್ ಕೆಂಡ ! 

July 30, 2025
Next Post
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಚಿವ ಮುನಿರತ್ನಂ‌ ಬೆಂಬಲಿಗರ ಗೂಂಡಾಗಿರಿ..!

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಚಿವ ಮುನಿರತ್ನಂ‌ ಬೆಂಬಲಿಗರ ಗೂಂಡಾಗಿರಿ..!

Please login to join discussion

Recent News

Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada