• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ದೈವ ನರ್ತಕ ಸಾವು

ಪ್ರತಿಧ್ವನಿ by ಪ್ರತಿಧ್ವನಿ
March 30, 2023
in Top Story, ಕರ್ನಾಟಕ
0
ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ದೈವ ನರ್ತಕ ಸಾವು
Share on WhatsAppShare on FacebookShare on Telegram

ಮಂಗಳೂರು : ಕರಾವಳಿ ಅದರಲ್ಲೂ ವಿಶೇಷವಾಗಿ ತುಳುನಾಡಿನ ಭಾಗಗಳಲ್ಲಿ ದೈವ ನರ್ತನ, ಭೂತಕೋಲಕ್ಕೆ ತುಂಬಾನೇ ಪ್ರಾಮುಖ್ಯತೆ ಇದೆ. ಆದರೆ ಇಂದು ತುಳುನಾಡಿನಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಸಾವನ್ನಪ್ಪಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ಸಂಭವಿಸಿದೆ.

ADVERTISEMENT


ಈ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟ ದುರ್ದೈವಿ. ಕಾಂತು ಅಜಿಲ ಎಡಮಂಗಲದ ವಿವಿಧ ಭಾಗಗಳಲ್ಲಿ ದೈವಾರಾಧಕಾರಿ ಗ್ರಾಮದೈವಗಳ ಪರಿಚಾರಕಾರಿ ಹೆಸರುವಾಸಿಯಾಗಿದ್ದರು ಎನ್ನಲಾಗಿದೆ.


ಎಡಮಂಗಲದ ಇಡ್ಯಡ್ಕ ಎಂಬ ಗ್ರಾಮಕ್ಕೆ ಸಂಬಂಧಪಟ್ಟಂತೆ ನೇಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಲ್ಲಿ ಕಾಂತು ಅಜಿಲ ಮೂಲಂಗೀರಿ ದೈವ ನರ್ತನ ಮಾಡುತ್ತಿದ್ದರು. ದೈವ ನರ್ತನ ಮಾಡುತ್ತಿದ್ದಾಗಲೇ ಕಾಂತು ಅಜಿಲ ಮೂಲಂಗಿರಿ ಕುಸಿದುಬಿದ್ದಿದ್ದು ಅಲ್ಲೇ ಸಾವನ್ನಪ್ಪಿದ್ದಾರೆ. ಕುಸಿದು ಬಿದ್ದ ಕಾಂತುರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾಂತು ಅಜಿಲ ಮೂಲಂಗಿರಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

Tags: Dakshina KannadaDivine Dancerheart attackKadaba
Previous Post

ʻಗುರುದೇವ್‌ ಹೊಯ್ಸಳʼನಾದ ಡಾಲಿ… ನಟ ರಾಕ್ಷಸನ ಆಕ್ಟಿಂಗ್‌ಗೆ ಫ್ಯಾನ್ಸ್‌ ಫಿದಾ..!

Next Post

ಸಾಮಾಜಿಕ ಬಹಿಷ್ಕಾರ ಅಸ್ಪೃಶ್ಯತೆಯ ಮತ್ತೊಂದು ಆಯಾಮ..ಮುಟ್ಟಬಹುದು-ಕೂಡದು ಎಂಬ ಸಾಮಾಜಿಕ ನಿರ್ಬಂಧ ನಮ್ಮ ಮನೆಗಳೊಳಗಿನಿಂದಲೇ ಆರಂಭವಾಗುತ್ತದೆ

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಸಾಮಾಜಿಕ ಬಹಿಷ್ಕಾರ ಅಸ್ಪೃಶ್ಯತೆಯ ಮತ್ತೊಂದು ಆಯಾಮ..ಮುಟ್ಟಬಹುದು-ಕೂಡದು ಎಂಬ ಸಾಮಾಜಿಕ ನಿರ್ಬಂಧ ನಮ್ಮ ಮನೆಗಳೊಳಗಿನಿಂದಲೇ ಆರಂಭವಾಗುತ್ತದೆ

ಸಾಮಾಜಿಕ ಬಹಿಷ್ಕಾರ ಅಸ್ಪೃಶ್ಯತೆಯ ಮತ್ತೊಂದು ಆಯಾಮ..ಮುಟ್ಟಬಹುದು-ಕೂಡದು ಎಂಬ ಸಾಮಾಜಿಕ ನಿರ್ಬಂಧ ನಮ್ಮ ಮನೆಗಳೊಳಗಿನಿಂದಲೇ ಆರಂಭವಾಗುತ್ತದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada