• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಅನುಕಂಪದ ಅಲೆಯಲ್ಲಿ ದರ್ಶನ್ ಭರ್ಜರಿ ಮತ ಪ್ರಚಾರ..!

ಪ್ರತಿಧ್ವನಿ by ಪ್ರತಿಧ್ವನಿ
April 4, 2023
in ಇದೀಗ, ಕರ್ನಾಟಕ, ರಾಜಕೀಯ
0
ಅನುಕಂಪದ ಅಲೆಯಲ್ಲಿ ದರ್ಶನ್ ಭರ್ಜರಿ ಮತ ಪ್ರಚಾರ..!
Share on WhatsAppShare on FacebookShare on Telegram

ಆರ್.ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದಾಗಿ ಕ್ಷೇತ್ರದಾದ್ಯಂತ ಅನುಕಂಪದ ಅಲೆ ಕಂಡು ಬರುತ್ತಿದೆ. ಈ ಅನುಕಂಪದ ಅಲೆಯಲ್ಲಿಯೇ ಧ್ರುವನಾರಾಯಣ್‌ ಪುತ್ರ, ದರ್ಶನ್‌ ಧ್ರುವನಾರಾಯಣ್‌ ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಮಾಜಿ ಸಂಸದ ಆರ್.ಧ್ರುವನಾರಾಯಣ್ ಹುಲ್ಲಹಳ್ಳಿ ಹೋಬಳಿಯ ಭಾಗದಲ್ಲಿ ಚುನಾವಣಾ ಪ್ರವಾಸ ಕೈಗೊಂಡಿದ್ಧ ಮರುದಿನ ಅಕಾಲಿಕ ಮರಣಕ್ಕೆ ತುತ್ತಾದರು. ಇವರು ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿ ಪ್ರಬಲ ಆಕಾಂಕ್ಷಿಯಾಗಿದ್ದರು.

ADVERTISEMENT

ಆದ್ರೆ ಧ್ರುವನಾರಾಯಣ್‌ರ ಅಕಾಲಿಕ ಮರಣದ ಬೆನ್ನಲ್ಲೇ, ಕಾಂಗ್ರೆಸ್‌ ಅವರ ಪುತ್ರ, ದರ್ಶನ್ ಧ್ರುವನಾರಾಯಣ್‌ಗೆ ಟಿಕೆಟ್ ನೀಡ್ತು. ಧ್ರುವನಾರಾಯಣ್ ಅವರು ಪ್ರಾರಂಭಿಸಿ ಅರ್ಧಕ್ಕೆ ನಿಂತಿದ್ದ ಚುನಾವಣಾ ಪ್ರವಾಸಕ್ಕೆ ಅವರ ಪುತ್ರ ದರ್ಶನ್ ಧ್ರುವನಾರಾಯಣದಿಂದ ಮತ್ತೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದರ್ಶನ್ ಧ್ರುವನಾರಾಯಣ್ ಹಳ್ಳಿ ಹಳ್ಳಿಗಳಲ್ಲಿ ಭರ್ಜರಿ ಮತಪ್ರಚಾರ ಮಾಡುತ್ತಿದ್ದಾರೆ.

ಕಾಯಕಯೋಗಿ ದಣಿವರಿಯದ ನಾಯಕ ಧ್ರುವನಾರಾಯಣ್ ಅವರ ಅನುಕಂಪದ ಅಲೆಯಿಂದಾಗಿ ದರ್ಶನ್ ಧ್ರುವ ಹೋದ ಕಡೆ ಎಲ್ಲಾ ಗ್ರಾಮಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗ್ರಾಮ ಗ್ರಾಮಗಳಲ್ಲಿ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರೆ, ಪುರುಷರು ಪುಷ್ಪವೃಷ್ಟಿ ಮಾಡುವ ಮೂಲಕ ಗ್ರ್ಯಾಂಡ್‌ ಎಂಟ್ರಿ ನೀಡುತ್ತಿದ್ದಾರೆ. ಪ್ರತಿ ಗ್ರಾಮಗಳಲ್ಲಿ ದರ್ಶನ್ ಧ್ರುವನಾರಾಯಣ್ ಅವರನ್ನು ಕಾಣಲು ಗ್ರಾಮಸ್ಥರು, ವೃದ್ಧರು  ಮಹಿಳೆಯರಾದಿಯಾಗಿ ಮುಗಿಬಿದ್ದು ಹರಸಿ ಹಾರೈಸುತ್ತಿದ್ದದ್ದು ವಿಶೇಷವಾಗಿತ್ತು.

ಈ ಕುರಿತು ದರ್ಶನ್ ಧ್ರುವನಾರಾಯಣ್ ಮಾತನಾಡಿ‌, ʻನಮ್ಮ ತಂದೆಯ ದಿಢೀರ್ ಸಾವಿನಿಂದಾಗಿ ನಾವಿನ್ನು ಹೊರಬಂದಿಲ್ಲ. ದೈಹಿಕವಾಗಿ ಅವರು ನಮ್ಮನ್ನು ಬಿಟ್ಟು ಹೋಗಿದ್ದರೂ ಮಾನಸಿಕವಾಗಿ ನಮ್ಮಲ್ಲಿಯೇ ಇದ್ದಾರೆ. ಅವರಿಗೆ ಈ ಕ್ಷೇತ್ರದಲ್ಲಿ ಶಾಸಕರಾಗಿ ನಿಮ್ಮೆಲ್ಲರ ಸೇವೆ ಮಾಡಬೇಕೆಂಬ ಆಸೆ ಇತ್ತು. ಆದರೆ ವಿಧಿ ಅದಕ್ಕೆ ಅವಕಾಶ ನೀಡಲಿಲ್ಲ. ಹಾಗಾಗಿ ತಮ್ಮೆಲ್ಲರ ಮತ್ತು ಪಕ್ಷದ ಮುಖಂಡರ ಒತ್ತಾಸೆಯಿಂದ ಪಕ್ಷ ನನಗೆ ಒಂದು ಅವಕಾಶ ನೀಡಿದೆ. ನೀವು ಈ ಬಾರಿ ನನಗೆ ಹರಸಿ ಹಾರೈಸಿ ನನ್ನನ್ನು ಗೆಲ್ಲಿಸಿ ನಮ್ಮ ತಂದೆಯಂತೆ ನಾನು ನಿಮ್ಮೊಟ್ಟಿಗೆ ಇದ್ದು, ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಕೈ ಮುಗಿದು ಮನವಿ ಮಾಡಿಕೊಂಡರು. ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನೂರಾರು ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

Tags: #election #vidhanasabhaelection #2023election #darshandhruvanarayan #rdhruvanarayan #vote #pratidhvani #pratidhvanidigital #pratidhvaninews
Previous Post

ಸಿಕ್ಕಿಂ ಹಿಮಪಾತದಲ್ಲಿ 6 ಜನ ದುರ್ಮರಣ ; 80 ಮಂದಿ ಪ್ರವಾಸಿಗರು ನಾಪತ್ತೆ..!

Next Post

ಟ್ವಿಟರ್‌ ಹಕ್ಕಿ.. ನಾಯಿ ಮರಿಯಾಗಿ ಬದಲಾವಣೆ..!

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಟ್ವಿಟರ್‌ ಹಕ್ಕಿ.. ನಾಯಿ ಮರಿಯಾಗಿ ಬದಲಾವಣೆ..!

ಟ್ವಿಟರ್‌ ಹಕ್ಕಿ.. ನಾಯಿ ಮರಿಯಾಗಿ ಬದಲಾವಣೆ..!

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada