• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

KKR vs RCB IPL2023 :‌ ಶಾರ್ದೂಲ್‌ ಬ್ಯಾಟಿಂಗ್ ಅಬ್ಬರಕ್ಕೆ ಮಂಡಿಯೂರಿದ ಆರ್‌ ಸಿಬಿ

Any Mind by Any Mind
April 7, 2023
in Uncategorized
0
KKR vs RCB IPL2023 :‌ ಶಾರ್ದೂಲ್‌ ಬ್ಯಾಟಿಂಗ್ ಅಬ್ಬರಕ್ಕೆ ಮಂಡಿಯೂರಿದ ಆರ್‌ ಸಿಬಿ
Share on WhatsAppShare on FacebookShare on Telegram

ಕೋಲ್ಕತ್ತಾ :ಏ,೦7: ಐಪಿಎಲ್​ನ 9ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದ RCB ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಇದಾದ ಬಳಿಕ ಮೊದಲು ಬ್ಯಾಟ್ ಮಾಡಿದ ಕೆಕೆಆರ್​​ 204 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಆರ್‌ಸಿಬಿ, 123 ರನ್‌ಗಳಿಗೆ ಸರ್ವಪತನ ಕಂಡಿತು.

ADVERTISEMENT


ಆರ್​ಸಿಬಿಯನ್ನು ಸೋಲಿಸಿದ ಕೆಕೆಆರ್​​​, ಈ ಟೂರ್ನಿಯಲ್ಲಿ ಚೊಚ್ಚಲ ಗೆಲುವು ದಾಖಲಿಸಿತು. ಶ್ರೇಯಸ್​ ಅಯ್ಯರ್ ಅಲಭ್ಯತೆಯಲ್ಲಿ ನಾಯಕತ್ವ ಅಲಂಕರಿಸಿದ ನಿತೀಶ್​ ರಾಣಾ ಅವರಿಗೂ ಇದು ಮೊದಲ ಗೆಲುವು ಆಗಿದೆ. ಅಲ್ಲದೆ ಈ ಪಂದ್ಯದಲ್ಲಿ ಪ್ರಮುಖ ದಾಖಲೆಗಳು ನಿರ್ಮಾಣವಾಗಿವೆ. IPL​ನ 9ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಕಣಕ್ಕಿಳಿಯುವ ಮೂಲಕ ಕೆಕೆಆರ್ ಪರ 150 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ಈ ಪಂದ್ಯದಲ್ಲಿ 2 ವಿಕೆಟ್​ ಪಡೆದು ಮಿಂಚಿದರು.
ಆರ್​ಸಿಬಿ ವಿರುದ್ಧ ಕೆಕೆಆರ್ ಸ್ಪಿನ್ನರ್​​ಗಳು 9 ವಿಕೆಟ್​ ಕಬಳಿಸಿ ವಿಶೇಷ ದಾಖಲೆ ಬರೆದಿದ್ದಾರೆ. ಆ ಮೂಲಕ ಐಪಿಎಲ್​ನ ಇನ್ನಿಂಗ್ಸ್​ವೊಂದರಲ್ಲಿ ಸ್ಪಿನ್ನರ್​​ಗಳು ಹೆಚ್ಚು ವಿಕೆಟ್​ ಉರುಳಿಸಿದ ದಾಖಲೆ ನಿರ್ಮಾಣ ಮಾಡಿದ್ದಾರೆ. ಕೆಕೆಆರ್​ ಈ ವಿಶೇಷ ದಾಖಲೆಗೆ ಪಾತ್ರವಾದ ಮೊದಲ ತಂಡ ಎನಿಸಿದೆ. ಕೆಕೆಆರ್​​ ಪರ ವರುಣ್​ ಚಕ್ರವರ್ತಿ 4 ವಿಕೆಟ್​​, ಸುಯೇಶ್​ ಶರ್ಮಾ 3 ವಿಕೆಟ್​​​, ಸುನಿಲ್​ ನರೈನ್​​ 2 ವಿಕೆಟ್​, ಶಾರ್ದೂಲ್​ ಠಾಕೂರ್​ 1 ವಿಕೆಟ್​ ಪಡೆದು ಮಿಂಚಿದರು. ಈ ಹಿಂದೆ ಚೆನ್ನೈ ಸೂಪರ್​​ ಕಿಂಗ್ಸ್​ ತಂಡದ ಸ್ಪಿನ್ನರ್​ಗಳು ಇನ್ನಿಂಗ್ಸ್​​ವೊಂದರಲ್ಲಿ ಒಟ್ಟು 3 ಬಾರಿ 8 ವಿಕೆಟ್​ ಪಡೆದಿದ್ದು ಇದುವರೆಗಿನ ದಾಖಲೆಯಾಗಿತ್ತು.

7ನೇ ಕ್ರಮಾಂಕದಲ್ಲಿ ಕ್ರೀಸ್​​ಗಿಳಿದು ಅದ್ಭುತ ಸೃಷ್ಟಿಸಿದ ಶಾರ್ದೂಲ್​ ಠಾಕೂರ್​​​​, ಮಹತ್ವದ ದಾಖಲೆಯನ್ನು ಬರೆದರು. 2023ರ ಐಪಿಎಲ್​​​ನಲ್ಲಿ ವೇಗದ ಅರ್ಧಶತಕ ದಾಖಲಿಸಿದರು, 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಜೋಸ್​ ಬಟ್ಲರ್​ ದಾಖಲೆಯನ್ನು ಸರಿಗಟ್ಟಿದರು. KKR ಪರ 7ನೇ ಕ್ರಮಾಂಕದಲ್ಲಿ ಅರ್ಧಶತಕ ಸಿಡಿಸಿದ 4ನೇ ಆಟಗಾರ​ ಎಂಬ ದಾಖಲೆಯನ್ನೂ ಬರೆದರು. ಅಲ್ಲದೆ, 68 ರನ್​ಗಳಿಸಿದ ಶಾರ್ದೂಲ್​​​ 7ನೇ ಕ್ರಮಾಂಕದಲ್ಲಿ 2ನೇ ಗರಿಷ್ಠ ಸ್ಕೋರರ್​ ಎನಿಸಿದರು. ಹಾಗೆಯೇ ರಿಂಕು ಸಿಂಗ್​ ಜೊತೆಗೆ 103 ರನ್​ ಜೊತೆಯಾಟ ಕಟ್ಟಿದ್ದು, ಐಪಿಎಲ್​ ಇತಿಹಾಸದಲ್ಲಿ 6 ವಿಕೆಟ್​​ಗೆ ಶತಕ ಜೊತೆಯಾಟವಾಡಿದ 4ನೇ ಜೋಡಿ ಎನಿಸಿದೆ.
ಈ ಪಂದ್ಯದಲ್ಲಿ ಮತ್ತೊಂದು ದಾಖಲೆಯೂ ನಿರ್ಮಾಣವಾಗಿದೆ. ಉಭಯ ತಂಡಗಳ ಹೆಚ್ಚಿನ ಬ್ಯಾಟ್ಸ್​​ಮನ್​ಗಳು ಸ್ಪಿನ್ನರ್​ಗಳಿಗೆ ವಿಕೆಟ್​ ಒಪ್ಪಿಸಿರುವುದು. ಒಟ್ಟು 12 ಆಟಗಾರರು ಸ್ಪಿನ್​​ ದಾಳಿಗೆ ಬಲಿಯಾಗಿದ್ದಾರೆ. ಪಂದ್ಯವೊಂದರಲ್ಲಿ 12 ಆಟಗಾರರು ಸ್ಪಿನ್ನರ್​​​​ಗಳಿಗೆ ಔಟಾಗಿರುವುದು ಐಪಿಎಲ್​ ಇತಿಹಾಸದಲ್ಲಿ ಇದೇ ಮೊದಲು. ಇದಕ್ಕೂ ಹಿಂದೆ ಕೆಕೆಆರ್​​ ಮತ್ತು ಸಿಎಸ್​ಕೆ ತಂಡಗಳ ಸ್ಪಿನ್ನರ್​ಗಳು ಪಂದ್ಯವೊಂದರಲ್ಲಿ 11 ವಿಕೆಟ್​ ಉರುಳಿಸಿದ್ದರು

Tags: Eden Garden in KolkataIndian Premier LeagueIPL 2023KKR vs RCBKolkataKolkata Knight RidersKolkata Knight Riders beat Royal Challengers Bangalore by 81 runsNitish RanaRahmanullah GurbazRCBRoyal Challengers bangaloreShah Rukh KhanShardul ThakurSunil NarineVirat Kohli
Previous Post

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕೋರಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋದ ಎಎಪಿ

Next Post

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

Related Posts

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

by ಪ್ರತಿಧ್ವನಿ
December 10, 2025
0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ...

Read moreDetails
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
Next Post
ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada