• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!

Any Mind by Any Mind
April 15, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!
Share on WhatsAppShare on FacebookShare on Telegram

ಕೋಲಾರ:ಏ.15: ಬಿಜೆಪಿಯಿಂದ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಹೂಡಿ ವಿಜಯ್ ಕುಮಾರ್ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದು ಮಾಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ADVERTISEMENT

ಮಾಲೂರಿನ ವೈಟ್ ಗಾರ್ಡನ್ ನಲ್ಲಿರುವ ಹೂಡಿ ವಿಜಯ್ ಕುಮಾರ್ ಅವರ ನಿವಾಸದಿಂದ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಲಕ ಮೆರವಣಿಗೆ ಆರಂಭಿಸಿ, ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿದರು. ಬಳಿಕ ಮಾರೆಮ್ಮನ ದೇವಸ್ಥಾನದಲ್ಲಿ ಹೂಡಿ ವಿಜಯ್ ಕುಮಾರ್ ದಂಪತಿ ಪೂಜೆ ಸಲ್ಲಿಸಿದರು. ಬಳಿಕ ಸಾವಿರಾರು ಬೆಂಬಲಿಗರ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಪತ್ನಿ ಜೊತೆ ಹೂಡಿ ವಿಜಯ್ ಕುಮಾರ್ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ರೋಡ್ ಶೋನಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮಂದಿ ಬೆಂಬಲಿಗರು ಭಾಗಿಯಾಗಿದ್ದು, ಇದು ಹೂಡಿ ವಿಜಯ್ ಕುಮಾರ್ ದಂಪತಿ ಅವರ ಶಕ್ತಿ ಪ್ರದರ್ಶನವಾಗಿತ್ತು.

ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೂಡಿ ವಿಜಯ್ ಕುಮಾರ್ ಅವರು, ನನಗೆ ಬಿಜೆಪಿ ಪಕ್ಷದಲ್ಲಿ ನಿಜಕ್ಕೂ ಮೋಸವಾಗಿದೆ. ಮಾಲೂರು ಸ್ವಾಭಿಮಾನಕ್ಕಾಗಿ ಸ್ಪರ್ಧಿಸಬೇಕೆಂದು ಬೆಂಬಲಿಗರು ಸೂಚಿಸಿದ್ರು. ಅದರಂತೆ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮಾಲೂರು ಜನರು ನನ್ನ ಕೈ ಬಿಡೋದಿಲ್ಲ ಎಂಬ ನಂಬಿಕೆ ಇದೆ. ಈ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡುತ್ತಾರೆ ಅನ್ನೋ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಮಾಧ್ಯಮದವರ ಜೊತೆ ಮಾತನಾಡುವ ವೇಳೆ ಹೂಡಿ ವಿಜಯ್ ಕುಮಾರ್ ಪತ್ನಿ ಶ್ವೇತಾ ಅವರು ಭಾವುಕರಾದರು.

ಒಬಿಸಿ ಜನಾಂಗ ಅನ್ನೋ ಕಾರಣಕ್ಕೆ ಟಿಕೆಟ್ ನೀಡಿಲ್ಲ. ಮಾಲೂರು ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಜನಾಂಗದವರು ಪಕ್ಷಾತೀತವಾಗಿ ನಮಗೆ ಬೆಂಬಲಿಸುತ್ತಿದ್ದಾರೆ. ನನ್ನ ಸೇವೆಯನ್ನ ಮಾಲೂರು ಕ್ಷೇತ್ರದ ಜನತೆಗೆ ಮೀಸಲಿಡುತ್ತೇನೆ. ನಾಲ್ಕು ವರ್ಷ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ.‌ ನನಗೆ ಸಾಕಷ್ಟು ಬಾರಿ ಅವಮಾನ ಮಾಡಿದ್ರು, ಏನೇ ಅವಮಾನ ಮಾಡಿದ್ರು ಜಯ ಸಿಗತ್ತೆ ಅನ್ಕೊಂಡಿದ್ವಿ. ಆದ್ರೆ ಟಿಕೆಟ್ ನೀಡದೆ ಈ ರೀತಿಯಾಗಿ ಅವಮಾನ ಮಾಡುತ್ತಾರೆ ಅಂತ ಕನಸ್ಸಲ್ಲೂ ಅಂದುಕೊಂಡಿರಲಿಲ್ಲ ಎಂದು ಹೂಡಿ ವಿಜಯ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಕಳೆದ ಐದು ವರ್ಷಗಳಿಂದ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಹೂಡಿ ವಿಜಯ್ ಕುಮಾರ್ ತೊಡಗಿದ್ದರು. ಈ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಆದ್ರೆ ಮೂಲ ಬಿಜೆಪಿಗರನ್ನು ಕಡೆಗಣಿಸಿ ಪಕ್ಷಕ್ಕೆ ಹೊಸದಾಗಿ ಬಂದ ಮಂಜುನಾಥ್ ಗೌಡಗೆ ಟಿಕೆಟ್ ಕೊಟ್ಟ ಹಿನ್ನೆಲೆಯಲ್ಲಿ ಬೇಸತ್ತು ಹೂಡಿ ವಿಜಯ್ ಕುಮಾರ್ ಹಾದಿಯಾಗಿ ಹಲವಾರು ಮಂದಿ ಬಿಜೆಪಿಗೆ ರಾಜೀನಾಮೆ ನೀಡಿದ್ದರು.

Tags: BJPBJP Governmenthudi vijayakumarIndependent politicianKarnataka GovernmentKarnataka PoliticskarnatakanewsKolarkolarelectionlatest newslatestnews
Previous Post

ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!

ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada