• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿಂದು ನಾಮಪತ್ರ ಸಲ್ಲಿಕೆ ಪರ್ವ : ಘಟಾನುಘಟಿ ಅಭ್ಯರ್ಥಿಗಳಿಂದ ಉಮೇದುವಾರಿಕೆ

Any Mind by Any Mind
April 17, 2023
in Top Story, ರಾಜಕೀಯ
0
ರಾಜ್ಯದಲ್ಲಿಂದು ನಾಮಪತ್ರ ಸಲ್ಲಿಕೆ ಪರ್ವ : ಘಟಾನುಘಟಿ ಅಭ್ಯರ್ಥಿಗಳಿಂದ ಉಮೇದುವಾರಿಕೆ
Share on WhatsAppShare on FacebookShare on Telegram

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರಿದೆ. ಉಮೇದುವಾರಿಕೆ ಸಲ್ಲಿಕೆ ಕೂಡ ಆರಂಭಗೊಂಡಿದ್ದು ಈಗಾಗಲೇ ಅನೇಕ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮವಾಸ್ಯೆ ಬೇರೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಅನೇಕ ಘಟಾನುಘಟಿ ನಾಯಕರು ಟೆಂಪಲ್​ ರನ್ ನಡೆಸಿ ಬಳಿಕ ಬೆಂಬಲಿಗರ ಸಮೇತ ತೆರಳಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ADVERTISEMENT


ಈ ಬಾರಿಯ ಹೈವೋಲ್ಟೇಜ್​ ಕದನಕ್ಕೆ ಕಾರಣವಾಗಿರುವ ವರುಣ ಕ್ಷೇತ್ರದಲ್ಲಿಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಂಜನಗೂಡು ತಾಲೂಕು ಕಚೇರಿಗೆ ತೆರಳಿದ ವಿ.ಸೋಮಣ್ಣ ಉಮೇದುವಾರಿಕೆ ಸಲ್ಲಿಸಿದ್ರು. ಈ ವೇಳೆ ಸಿಎಂ ಬೊಮ್ಮಾಯಿ, ಸಂಸದರಾದ ಪ್ರತಾಪ್ ಸಿಂಹ, ವಿ. ಶ್ರೀನಿವಾಸ್​ ಪ್ರಸಾದ್​ ಸಾಥ್​ ನೀಡಿದ್ರು.


ಗುರುವಾರ ಸರಳವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಸಚಿವ ಸುಧಾಕರ್​ ಇಂದು ಶಕ್ತಿ ಪ್ರದರ್ಶನ ಮಾಡುವ ಮೂಲಕ ಬಿ ಫಾರಂ ಸಲ್ಲಿಕೆ ಮಾಡಿದ್ದಾರೆ . ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್, ಟೆಂಪಲ್​ ರನ್​ ನಡೆಸಿ ಬಳಿಕ ಬಿ ಫಾರಂ ಸಲ್ಲಿಸಿದ್ದಾರೆ.


ತಾತ ಹೆಚ್​ಡಿ.ದೇವೇಗೌಡರಿಂದ ನಾಮಪತ್ರ ಸಲ್ಲಿಸುವ ವೇಳೆ ಗಳಗಳನೇ ಕಣ್ಣಿರಿಟ್ಟಿದ್ದ ನಿಖಿಲ್​ ಕುಮಾರಸ್ವಾಮಿ ಬೆಂಬಲಿಗರ ಸಮೇತ ತಾಲೂಕು ಕಚೇರಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದ್ದಾರೆ .ಇತ್ತ ಚೆನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.


ಇನ್ನು ಉಡುಪಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪ್ರಸಾದ್​ ರಾಜ್ ಕಂಚನ್​ , ಪುತ್ತೂರು ವಿಧಾನಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಅರುಣ್​ ಪುತ್ತಿಲ ಸೇರಿದಂತೆ ಇನ್ನೂ ಅನೇಕರು ಉಮೇದುವಾರಿಕೆ ಸಲ್ಲಿಸಿದ್ದಾರೆ.

Tags: BJPHD KumaraswamyNikhil KumaraswamynominationsudhakarV. Somannaನಾಮಪತ್ರನಿಖಿಲ್​ ಕುಮಾರಸ್ವಾಮಿಬಿಜೆಪಿವಿ.ಸೋಮಣ್ಣಸುಧಾಕರ್​ಹೆಚ್​​ಡಿ ಕುಮಾರಸ್ವಾಮಿ
Previous Post

ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರು

Next Post

ಶೆಟ್ಟರ್​ ಕಾಂಗ್ರೆಸ್​ ಸೇರಿದರೆ ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ : ಅಶ್ವತ್ಥ ನಾರಾಯಣ

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಶೆಟ್ಟರ್​ ಕಾಂಗ್ರೆಸ್​ ಸೇರಿದರೆ ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ : ಅಶ್ವತ್ಥ ನಾರಾಯಣ

ಶೆಟ್ಟರ್​ ಕಾಂಗ್ರೆಸ್​ ಸೇರಿದರೆ ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ : ಅಶ್ವತ್ಥ ನಾರಾಯಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada