• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೆಟ್ಟರ್​ ಕಾಂಗ್ರೆಸ್​ ಸೇರಿದರೆ ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ : ಅಶ್ವತ್ಥ ನಾರಾಯಣ

ಪ್ರತಿಧ್ವನಿ by ಪ್ರತಿಧ್ವನಿ
April 17, 2023
in Top Story, ರಾಜಕೀಯ
0
ಶೆಟ್ಟರ್​ ಕಾಂಗ್ರೆಸ್​ ಸೇರಿದರೆ ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ : ಅಶ್ವತ್ಥ ನಾರಾಯಣ
Share on WhatsAppShare on FacebookShare on Telegram

ಬೆಂಗಳೂರು : ಜಗದೀಶ್​ ಶೆಟ್ಟರ್​ ಬಿಜೆಪಿ ತೊರೆದರೆ ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಅಂತಾ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಕಾಂಗ್ರೆಸ್​ ಸೇರಿದ ಜಗದೀಶ್​ ಶೆಟ್ಟರ್​ ವಿರುದ್ಧ ವಾಗ್ದಾಳಿ ನಡೆಸಿದ್ರು.

ADVERTISEMENT


ಜಗದೀಶ ಶೆಟ್ಟರ್​ ಬಿಜೆಪಿ ತೊರೆದರು ಅಂದ ಮಾತ್ರಕ್ಕೆ ಲಿಂಗಾಯತ ಸಮುದಾಯ ಬಿಜೆಪಿಯನ್ನು ಬಿಡೋದಿಲ್ಲ. ಶೆಟ್ಟರ್​ ಹೋದರೆ ಮತ್ತೊಮ್ಮ ಲಿಂಗಾಯತ ಲೀಡರ್​ ಬಿಜೆಪಿಯಲ್ಲಿ ಹುಟ್ಟಿಕೊಳ್ತಾರೆ. ಲಿಂಗಾಯತ ಸಮುದಾಯ ಹಿಂದೆಯೂ ಬಿಜೆಪಿ ಪರವಿತ್ತು. ಮುಂದೆಯೂ ಇರಲಿದೆ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಶೆಟ್ಟರ್​ ಬಿಜೆಪಿಯಿಂದ ನಿರ್ಗಮನವಾಗುತ್ತಿದ್ದಂತೆಯೇ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ. ಬಿಜೆಪಿಯಲ್ಲಿದ್ದು ಎಲ್ಲಾ ರೀತಿಯ ಅತ್ಯುನ್ನತ ಹುದ್ದೆಯನ್ನು ಅವರು ಅಲಂಕರಿಸಿದ್ದಾರೆ. ಬಿಜೆಪಿ ಅವರಿಗೆ ಸಿಎಂ ಸ್ಥಾನವನ್ನೇ ನೀಡಿದೆ. ಬಿಜೆಪಿಯಿಂದ ಎಲ್ಲಾ ಅಧಿಕಾರ ಅನುಭವಿಸಿ ಈಗ ಟಿಕೆಟ್​ ಸಿಕ್ಕಿಲ್ಲ ಎಂಬ ಸಣ್ಣ ಕಾರಣಕ್ಕೆ ಬಿಜೆಪಿ ತೊರೆಯೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

Tags: Ashwattha NarayanBangaloreBJPEnglish ಜಗದೀಶ ಶೆಟ್ಟರ್​Jagadeesha Shettarಅಶ್ವತ್ಥ ನಾರಾಯಣಕಾಂಗ್ರೆಸ್​ಬಿಜೆಪಿಬೆಂಗಳೂರು
Previous Post

ರಾಜ್ಯದಲ್ಲಿಂದು ನಾಮಪತ್ರ ಸಲ್ಲಿಕೆ ಪರ್ವ : ಘಟಾನುಘಟಿ ಅಭ್ಯರ್ಥಿಗಳಿಂದ ಉಮೇದುವಾರಿಕೆ

Next Post

ನಿಖಿಲ್​ ಕುಮಾರಸ್ವಾಮಿಯನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್​ ಪ್ಲಾನ್​ : ಹೆಚ್​ಡಿಕೆ ಗಂಭೀರ ಆರೋಪ

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ನಿಖಿಲ್​ ಕುಮಾರಸ್ವಾಮಿಯನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್​ ಪ್ಲಾನ್​ : ಹೆಚ್​ಡಿಕೆ ಗಂಭೀರ ಆರೋಪ

ನಿಖಿಲ್​ ಕುಮಾರಸ್ವಾಮಿಯನ್ನು ಸೋಲಿಸಲು ಬಿಜೆಪಿ, ಕಾಂಗ್ರೆಸ್​ ಪ್ಲಾನ್​ : ಹೆಚ್​ಡಿಕೆ ಗಂಭೀರ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada