• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವರುಣ ರಾಜಕಾರಣಕ್ಕೆ ʼಮರಿ ಟಗರುʼ ಎಂಟ್ರಿ..!

ಪ್ರತಿಧ್ವನಿ by ಪ್ರತಿಧ್ವನಿ
April 18, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ವರುಣ ರಾಜಕಾರಣಕ್ಕೆ ʼಮರಿ ಟಗರುʼ ಎಂಟ್ರಿ..!
Share on WhatsAppShare on FacebookShare on Telegram

ಮೈಸೂರು :ಏ.18: ವರುಣ ರಾಜಕಾರಣಕ್ಕೆ ಮರಿ ಟಗರು ಎಂಟ್ರಿ ಕೊಟ್ಟಿದ್ದಾನೆ. ತಾತ ಸಿದ್ದರಾಮಯ್ಯ ಪರ ಪ್ರಚಾರದ ಅಖಾಡಕ್ಕೆ ಮೊಮ್ಮಗ ಧವನ್ ರಾಕೇಶ್ ಇಳಿದಿದ್ದಾರೆ.
ಮೈಸೂರಿನ ಏರ್‌ಪೋರ್ಟ್‌ನಲ್ಲಿ ತಾತನೊಂದಿಗೆ ಕಾಣಿಸಿಕೊಂಡ ಧವನ್ ರಾಕೇಶ್‌, ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್ ಆಗಿದ್ದಾರೆ. ಈ ಬಗ್ಗೆ ಜೋಶ್‌ನಲ್ಲಿ ಹೇಳಿಕೆ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ‌, ಮೊಮ್ಮಗ ರಾಜಕೀಯ ಆಸಕ್ತಿ ತೋರಿಸೋದು ಸಹಜವಾಗಿಯೇ ಖುಷಿ ಆಗುತ್ತೆ. ಇಡೀ ಚಾಮುಂಡೇಶ್ವರಿ, ವರುಣ ಕ್ಷೇತ್ರವನ್ನು ಅವರಪ್ಪ ರಾಕೇಶ್ ನಿರ್ವಹಿಸುತ್ತಿದ್ದ.

ADVERTISEMENT


ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ. ಅಪ್ಪನ ರಕ್ತ ಅಲ್ವ? ಮೊಮ್ಮಗನೂ ರಾಜಕೀಯದ ಆಸಕ್ತಿ ಬಂದಿದೆ. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಮೈಸೂರಿಗೆ ಬಂದಿದ್ದಾನೆ. ವರುಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ. ಅವರಾಗಿಯೇ ಬಂದು ಮಾಡಿದರೆ ಮಾಡಲಿ. ಮೊಮ್ಮಗನ ರಾಜಕೀಯ ಎಂಟ್ರಿ ಬಗ್ಗೆ ಸುಳಿವು ಕೊಟ್ಟ ಸಿದ್ದರಾಮಯ್ಯ.

Tags: BJPCongress PartydavanrakeshlatestnewsMysorePoliticsRakesh SiddaramaiahsiddaramaiahVarunaVaruna Constituencyyatindrasiddaramaiah
Previous Post

ಮಂಡ್ಯ ಕಾಂಗ್ರೆಸ್​ ಅಭ್ಯರ್ಥಿ ಬಿ ಫಾರಂಗೆ ಕೆಪಿಸಿಸಿ ತಡೆ : ಇದರ ಹಿಂದಿದೆ ಈ ರಾಜಕೀಯ ಲೆಕ್ಕಾಚಾರ

Next Post

ಮತದಾರರ ಡೇಟಾ ಕಳ್ಳತನ: ಚಿಲುಮೆಯನ್ನು ‘ಸಿನಿಮಾ ಕೆಲಸಕ್ಕೆ’ ನೇಮಿಸಿದ್ದೆವು ಎಂದ ಹೊಂಬಾಳೆ ಫಿಲಂಸ್

Related Posts

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
0

ಬೆಂಗಳೂರು: ರಾಜ್ಯ ಸರ್ಕಾರ  ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ....

Read moreDetails
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
Next Post
ಮತದಾರರ ಡೇಟಾ ಕಳ್ಳತನ: ಚಿಲುಮೆಯನ್ನು ‘ಸಿನಿಮಾ ಕೆಲಸಕ್ಕೆ’ ನೇಮಿಸಿದ್ದೆವು ಎಂದ ಹೊಂಬಾಳೆ ಫಿಲಂಸ್

ಮತದಾರರ ಡೇಟಾ ಕಳ್ಳತನ: ಚಿಲುಮೆಯನ್ನು ‘ಸಿನಿಮಾ ಕೆಲಸಕ್ಕೆ’ ನೇಮಿಸಿದ್ದೆವು ಎಂದ ಹೊಂಬಾಳೆ ಫಿಲಂಸ್

Please login to join discussion

Recent News

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada