• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತಿ ಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಸತೀಶ್​ ಜಾರಕಿಹೊಳಿ!

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in Top Story, ರಾಜಕೀಯ
0
ಪ್ರತಿ ಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಸತೀಶ್​ ಜಾರಕಿಹೊಳಿ!
Share on WhatsAppShare on FacebookShare on Telegram

ಬೆಳಗಾವಿ : ನಾಮಪತ್ರ ಸಲ್ಲಿಕೆ ಮಾಡಲು ಉತ್ತಮ ಮುಹೂರ್ತವನ್ನು ಹುಡುಕಿ, ದೇವರ ಆಶೀರ್ವಾದ ಪಡೆಯುವ ಅಭ್ಯರ್ಥಿಗಳ ನಡುವೆ ಯಮಕನಮರಡಿ ಕ್ಷೇತ್ರದ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಪ್ರತಿಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ADVERTISEMENT


ಸದಾ ಮೂಢನಂಬಿಕೆಗಳ ವಿರುದ್ಧ ಕೆಲಸ ಮಾಡುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ರಾಹುಕಾಲ ಶುರುವಾದ ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರತಿ ಬಾರಿಯೂ ಸತೀಶ್​ ಜಾರಕಿಹೊಳಿ ಇದೇ ರೀತಿ ಮಾಡುತ್ತಾ ಬಂದಿದ್ದಾರೆ.


ಹುಕ್ಕೇರಿ ತಹಶೀಲ್ಡಾರ್​ ಕಚೇರಿಗೆ ತೆರಳಿದ ಸತೀಶ್​ ಜಾರಕಿಹೊಳಿ ರಾಹುಕಾಲ ಆರಂಭವಾಗುವವರೆಗೆ ಕಾದು ಬಳಿಕ ಉಮೇದುವಾರಿಕೆ ಸಲ್ಲಿಸಿದ್ದಾರೆ.

Tags: BelgaumRahukalaSatish Jarakiholistate assembly electionYamakanamaradiಕಾಂಗ್ರೆಸ್​ಬೆಳಗಾವಿಯಮಕನಮರಡಿರಾಜ್ಯ ವಿಧಾನಸಭಾ ಚುನಾವಣೆರಾಹುಕಾಲಸತೀಶ್​ ಜಾರಕಿಹೊಳಿ
Previous Post

ಅದ್ಧೂರಿ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ ಸೀಕಲ್‌ ರಾಮಚಂದ್ರಗೌಡ

Next Post

ಬಿ.ಎಲ್‌.ಸಂತೋಷ್‌ ಒಬ್ಬ ಲಿಂಗಾಯತ ವಿರೋಧಿ…! ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ: ಪೋಸ್ಟ್‌ ವೈರಲ್‌

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post
ಬಿ.ಎಲ್‌.ಸಂತೋಷ್‌ ಒಬ್ಬ ಲಿಂಗಾಯತ ವಿರೋಧಿ…! ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ: ಪೋಸ್ಟ್‌ ವೈರಲ್‌

ಬಿ.ಎಲ್‌.ಸಂತೋಷ್‌ ಒಬ್ಬ ಲಿಂಗಾಯತ ವಿರೋಧಿ…! ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ: ಪೋಸ್ಟ್‌ ವೈರಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada