• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮೋದಿ ಸರ್‌ನೇಮ್‌ ಪ್ರಕರಣ: ರಾಹುಲ್‌ ಗಾಂಧಿಗೆ ಮತ್ತೊಂದು ಹಿನ್ನಡೆ

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in Uncategorized
0
ಮೋದಿ ಸರ್‌ನೇಮ್‌ ಪ್ರಕರಣ: ರಾಹುಲ್‌ ಗಾಂಧಿಗೆ ಮತ್ತೊಂದು ಹಿನ್ನಡೆ
Share on WhatsAppShare on FacebookShare on Telegram

ಮೋದಿ ಸರ್‌ ನೇಮ್‌ ಪ್ರಕರಣದಲ್ಲಿ ವಿಧಿಸಲಾಗಿರುವ   ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮನವಿಯನ್ನು ಸೂರತ್ ಸೆಷನ್ಸ್ ನ್ಯಾಯಾಲಯವು  ವಜಾಗೊಳಿಸಿದೆ.

ADVERTISEMENT

2019 ರಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ, “ನನಗೆ ಒಂದು ಪ್ರಶ್ನೆ ಇದೆ. ನೀರವ್ ಮೋದಿಯಾಗಲಿ, ಲಲಿತ್ ಮೋದಿಯಾಗಲಿ ಅಥವಾ ನರೇಂದ್ರ ಮೋದಿಯಾಗಲಿ ಈ ಎಲ್ಲಾ ಕಳ್ಳರ ಹೆಸರಲ್ಲಿ ಮೋದಿ ಏಕೆ ಇದೆ? ಇಂತಹ ಇನ್ನೂ ಎಷ್ಟು ಮೋದಿಗಳು ಹೊರಬರುತ್ತಾರೆ ಎಂಬುದು ನಮಗೆ ತಿಳಿದಿಲ್ಲ” ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ಈ ಭಾಷಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಸುಶೀಲ್‌ ಮೋದಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ರಾಹುಲ್‌ ಗಾಂಧಿಯನ್ನು ತಪ್ಪಿತಸ್ಥ ಎಂದು ಘೋಷಿಸಿ ಎರಡು ವರ್ಷಗಳ ಸಜೆಯನ್ನು ವಿಧಿಸಿತ್ತು. ಅದರ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯವು ಇಂದು ಗಾಂಧಿಯವರ ಅರ್ಜಿಯನ್ನು ಅಂಗೀಕರಿಸಿದ್ದರೆ, ಲೋಕಸಭೆಯ ಸಚಿವಾಲಯವು ಅವರ ಸದನದ ಸದಸ್ಯತ್ವವನ್ನು ಮರುಸ್ಥಾಪಿಸಬೇಕಾಗಿತ್ತು.

ಈಗ ಲಭ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಪಕ್ಷವು ಬಳಸಿಕೊಳ್ಳುತ್ತದೆ ಮತ್ತು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.  .

ಗಾಂಧಿಯವರ ಮೇಲ್ಮನವಿ ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾಯಾಧೀಶ ರಾಬಿನ್ ಮೊಗೇರ ಅವರ ಮುಂದೆ ವಿಚಾರಣೆಗೆ ಬಂದಿತ್ತು.  

Tags: BJPRahul Gandhiನರೇಂದ್ರ ಮೋದಿ
Previous Post

ಭಾರತೀಯ ಸೇನೆಗೆ ಸೇರಿದ ವಾಹನ ಬೆಂಕಿಗಾಹುತಿ : ಐವರು ಯೋಧರು ಹುತಾತ್ಮ

Next Post

ಆರಾಧ್ಯ ಬಚ್ಚನ್‌ ಬಗ್ಗೆ ತಪ್ಪು ಮಾಹಿತಿ ಪ್ರಕಟ: ವಿಡಿಯೋ ತೆಗೆದು ಹಾಕಲು ಹೈಕೋರ್ಟ್‌ ಸೂಚನೆ

Related Posts

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?
Uncategorized

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

by ಪ್ರತಿಧ್ವನಿ
December 16, 2025
0

  ಬೆಂಗಳೂರು: ಕರ್ನಾಟಕ ಕಾರಗೃಹ ಮತ್ತು ಸುಧಾರಣ ಇಲಾಖೆ ನೂತನ ಡಿಜಿಪಿಯಾಗಿರೋ ಅಲೋಕ್ ಕುಮಾರ್ ನಿನ್ನೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಈ...

Read moreDetails
ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

December 10, 2025
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025
Next Post
ಆರಾಧ್ಯ ಬಚ್ಚನ್‌ ಬಗ್ಗೆ ತಪ್ಪು ಮಾಹಿತಿ ಪ್ರಕಟ: ವಿಡಿಯೋ ತೆಗೆದು ಹಾಕಲು ಹೈಕೋರ್ಟ್‌ ಸೂಚನೆ

ಆರಾಧ್ಯ ಬಚ್ಚನ್‌ ಬಗ್ಗೆ ತಪ್ಪು ಮಾಹಿತಿ ಪ್ರಕಟ: ವಿಡಿಯೋ ತೆಗೆದು ಹಾಕಲು ಹೈಕೋರ್ಟ್‌ ಸೂಚನೆ

Please login to join discussion

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada