• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

Any Mind by Any Mind
April 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ  ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್
Share on WhatsAppShare on FacebookShare on Telegram

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದಂತೆ ಮೈಸೂರಿನಲ್ಲಿ ಚುನಾವಣಾ ಕಣ ರಂಗೇರಿದೆ. ಎನ್.ಆರ್. ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಜ್ಜು ನಿವಾಸಕ್ಕೆ ಜಮೀರ್ ಅಹಮದ್ ಖಾನ್ ಭೇಟಿ ನೀಡಿ ಮಾತುಕತೆ ನಡೆಸಿದ್ರು. ಸ್ವತಂತ್ರ ಅಭ್ಯರ್ಥಿಯಾಗಿ ಅಜೀಜ್ ವುಲ್ಲಾ ಅಜ್ಜು ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮನವಿ ಮಾಡಿದರು ಅಜ್ಜುರನ್ನ ಚುನಾವಣಾ ಕಣದಿಂದ ಹಿಂದೆ ಸರಿಸುವಲ್ಲಿ ಜಮೀರ್ ಯಶಸ್ವಿಯಾಗಿದ್ದಾರೆ. ಅಜ್ಜು ಕಾಂಗ್ರೆಸ್ಗೆ ಬೆಂಬಲ ಸೂಚಿಸಿ ನಾಮಪತ್ರ ವಾಪಸ್ ಪಡೆದ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ಅಧಿಕೃತವಾಗಿ ಘೊಷಣೆ ಮಾಡಿದ್ದಾರೆ.

ADVERTISEMENT

ಈ ವೇಳೆ ಜಮೀರ್ ಮಾಧ್ಯಮ ಗಳ ಜೊತೆ ಮಾತಾಡಿದ್ರು. ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ ಲೀಡ್ನಲ್ಲಿ ಗೆದ್ದೇ ಗೆಲ್ತಾರೆ. ಪ್ರತಾಪ್ ಸಿಂಹಗೆ ಸಿದ್ದರಾಮಯ್ಯರಿಂದಲೇ ಹೆಸರು ಬಂದಿದೆ. ಸಿದ್ದರಾಮಯ್ಯ ಪ್ರತಾಪ್ ಸಿಂಹ ಅವರ ಕನಸಿನಲ್ಲಿ ಬರ್ತಾನೇ ಇರ್ತಾರೆ. ಅದಕ್ಕೆ ಅವರು ಸಿದ್ದರಾಮಯ್ಯ ಹೆಸರು ಬಳಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ವಿರುದ್ದ ಶಾಸಕ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ರು.

ಚಮರಾಜಪೇಟೆಲಿ ಎದುರಾಳಿ ಇಲ್ಲ..
ತಮ್ಮನ್ನ ಚಾಮರಾಜಪೇಟೆಲಿ ಸೋಲಿಸಬೇಕೆಂದು ಅನೇಕರು ಪ್ರಯತ್ನ ಪಡುತ್ತಿದ್ದಾರೆ. 4 ಚುನಾವಣೆಗಳಿಂದ ಹಂತ ಹಂತವಾಗಿ ಲೀಡ್ ಹೆಚ್ಚುತ್ತಲೇ ಇದೆ. ಈ ಬಾರಿ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇನೆ. ಅಂತ ಹೇಳಿದ್ರು. ಮುಂದಿನ ವಾರದಿಂದ ಮೈಸೂರಿನ 11 ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡ್ತೇನೆ. ಎಲ್ಲೆಡೆ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಅಂತ ಹೇಳಿದ್ರು. ರಾಜ್ಯ ಸುತ್ತಿ ಸಂಘಟನೆ ಮಾಡ್ತೇನೆ. ಚಾಮರಾಜಪೇಟೆಲಿ ಕೇವಲ 2 ದಿನ ಪ್ರಚಾರ ಮಾಡ್ತೇನೆ. ಈ ಬಗ್ಗೆ ಕ್ಷೇತ್ರದ ಜನರ ಗಮನಕ್ಕೆ ತಂದಿದ್ದೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಜನರು ಆಶಿಸುತ್ತಿದ್ದಾರೆ. ಎಲ್ಲೆಡೆ ಬಿಜೆಪಿ ವಿರೋಧಿ ಅಲೆ ಇದೆ. ಬಿಜೆಪಿ ದುರಾಡಳಿತಕ್ಕೆ ಜನರು ಬೇಸತಿದ್ದಾರೆ. ರಾಜ್ಯದಲ್ಲಿ ಬದಲಾವಣೆ ಕಟ್ಟಿಟ್ಟಬುತ್ತಿ ಅಂತ ಹೇಳಿದ್ರು.

ಮೀಸಲಾತಿ ವಿಚಾರದಲ್ಲಿ ನಾವು ನ್ಯಾಯಲಯದ ಮೊರೆ ಹೋಗಿದ್ದೇವೆ.ಬಿಜೆಪಿ ಚುನಾವಣೆಗಾಗಿ ಈ ರೀತಿ ಗಿಮಿಕ್ ಮಾಡ್ತಿದೆ.ಕೋರ್ಟ್ ನಲ್ಲಿ ಈ ವಿಚಾರದಲ್ಲಿ ಗೆಲ್ಲುತ್ತೀವಿ. ಬಿಜೆಪಿ ಸಾಧನೆ ಶೂನ್ಯ. ಮತದಾರರು ಎಲ್ಲವನ್ನ ಗಮನಿಸುತ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಂಡವಾಡುತ್ತಿದೆ. ಬಿಜೆಪಿ ನಾಯಕರು ಸುಳ್ಳು ಹೇಳೋದ್ರಲ್ಲಿ ಮಾತ್ರ ಬುದ್ಧಿವಂತರು . ಕೋಮುವಾದ ಸೃಷ್ಟಿಸಿ ಅಶಾಂತಿ ಮೂಡಿಸಿದ್ದಾರೆ. ಅಂತ ಜಮೀರ್ ಅಹಮದ್ ಆಕ್ರೋಶ ಹೊರಹಾಕಿದ್ರು.

Tags: BJPchamarajpeteCongress PartycongressvsbjpKarnataka PoliticsKPCClatest newsNarasimharajusiddaramaiahVarunaZameer Ahmed Khanಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ, ಅವರನ್ನು ರಾಜಕೀಯವಾಗಿ ಮುಗಿಸಲು ಡಿಕೆಶಿ ಬ್ರಹ್ಮಾಸ್ತ್ರ ಬಳಸುತ್ತಿದ್ದಾರೆ..!

Next Post

ಅಮಿತ್ ಶಾ ಮಹತ್ವದ ಸಭೆ: ಶೆಟ್ಟರ್ ಪ್ರಭಾವ ಕುಗ್ಗಿಸಲು ನಿಲ್ಲದ ಪ್ರಯತ್ನ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಅಮಿತ್ ಶಾ ಮಹತ್ವದ ಸಭೆ: ಶೆಟ್ಟರ್ ಪ್ರಭಾವ ಕುಗ್ಗಿಸಲು ನಿಲ್ಲದ ಪ್ರಯತ್ನ

ಅಮಿತ್ ಶಾ ಮಹತ್ವದ ಸಭೆ: ಶೆಟ್ಟರ್ ಪ್ರಭಾವ ಕುಗ್ಗಿಸಲು ನಿಲ್ಲದ ಪ್ರಯತ್ನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada