• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ..!

Any Mind by Any Mind
April 27, 2023
in ರಾಜಕೀಯ
0
ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election) ಕೌಂಟ್‌ಡೌನ್‌ ಶುರುವಾಗಿದ್ದು, ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ(campaign) ನಡೆಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದ್ದಂತೆ ಇಂದು ಬೆಂಗಳೂರಿನನ ಜೆ.ಪಿ.ಭವನದಲ್ಲಿ ಜೆಡಿಎಸ್‌ ಪ್ರಣಾಳಿಕೆ  ಬಿಡುಗಡೆ ಮಾಡಿದೆ. ಮಾಜಿ‌ ಸಿಎಂ H.D.ಕುಮಾರಸ್ವಾಮಿ,(HD kumaraswamy) ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ,(CM ibrahim) ಪರಿಷತ್ ಸದಸ್ಯ ಬಿ.ಎಂ.ಫಾರೂಕ್‌ರಿಂದ JDS ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಪ್ರಣಾಳಿಕೆಯಲ್ಲಿ ಜಾತ್ಯತೀತ ಜನತಾದಳ ಹಲವು ಭರವಸೆ ನೀಡಿದೆ. ಸಾಮಾಜಿಕ ಭದ್ರತೆಗಳಾದ ಮಾತೃಶ್ರೀ ಯೋಜನೆ, ರೈತಬಂಧು ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಪರಿಹಾರ, ಹಿರಿಸಿರಿ ಯೋಜನೆ, ಸಾರಥಿಗೆ ಸೈ ಯೋಜನೆ, ರಕ್ಷಕ ಬಂಧು ಯೋಜನೆ, ಚೈತನ್ಯ ಯೋಜನೆಗಳಾದ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಭರವಸೆ ನೀಡಲಾಗಿದೆ.

ADVERTISEMENT

ಕುಮಾರಸ್ವಾಮಿ ಮಹಿಳೆಯರಿಗಾಗಿ ವಿಶೇಷ ಯೋಜನೆಯನ್ನು ಘೋಷಿಸಿದ್ದಾರೆ. ಗರ್ಭಿಣಿಯರಿಗೆ ಆರು ತಿಂಗಳವರೆಗೆ ತಿಂಗಳಿಗೆ 6,000 ರೂ. ಮತ್ತು ಪ್ರಾದೇಶಿಕ ಪಕ್ಷವು ಮಹಿಳಾ ಸ್ವಸಹಾಯ ಗುಂಪುಗಳ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ. ವಿಧವೆಯರ ಪಿಂಚಣಿಯನ್ನು 900 ರೂ.ಗಳಿಂದ 2,500 ರೂ.ಗೆ ಹೆಚ್ಚಿಸಲಾಗುವುದು ಎಂದು ಹೇಳಿದೆ. ಮಾಜಿ ಪ್ರಧಾನಿ ಹೆಚ್​​ಡಿ. ದೇವೇಗೌಡ(HD devegowda) ಅವರ ನೇತೃತ್ವದ ಪಕ್ಷವು ಅಂಗನವಾಡಿ ಕಾರ್ಯಕರ್ತರ ಉದ್ಯೋಗವನ್ನು ಖಾಯಂಗೊಳಿಸುವುದಾಗಿ ಮತ್ತು ಅವರ ವೇತನವನ್ನು 5,000 ರೂ.ಗಳಷ್ಟು ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯ್ದೆ, ಮೀಸಲಾತಿ ಗೊಂದಲ ನಿವಾರಣೆ, ಧಾರ್ಮಿಕ ಅಲ್ಪಸಂಖ್ಯಾತ ಏಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಏಳಿಗೆ ಮತ್ತು ಅಭಿವೃದ್ಧಿ, ಬಗರ್ ಹುಕುಂ ಸಾಗುವಳಿ, ಋತು ಯೋಜನೆಗೆ ಕಾಯಕಲ್ಪ, ರಾಷ್ಟ್ರೀಯ ಪಿಂಚಣಿ ಯೋಜನೆ, ಹಳೇ ಪಿಂಚಣೆ ಯೋಜನೆ ಜಾರಿಗೆ ಭರವಸೆ ನೀಡಲಾಗಿದೆ.

Tags: #campaign#election2023#hddevegowda#hdkumaraswamy#jds#karnataka#karnatakaassemblyelection#pratidhvani#pratidhvanidigital#pratidhvaninews
Previous Post

ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

Next Post

ಜೆಡಿಎಸ್​ಗೆ ವೋಟ್​ ಒತ್ತಿದರೆ ನಮಗೆ ಮತ ಹಾಕಿದಂತೆ : ಶಾಸಕ ಪ್ರೀತಂ ಗೌಡ ಹೊಸ ಬಾಂಬ್​

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

ಜೆಡಿಎಸ್​ಗೆ ವೋಟ್​ ಒತ್ತಿದರೆ ನಮಗೆ ಮತ ಹಾಕಿದಂತೆ : ಶಾಸಕ ಪ್ರೀತಂ ಗೌಡ ಹೊಸ ಬಾಂಬ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada