• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿ ಮೈಸೂರು ಕಾರ್ಯಕ್ರಮದ ಸಂಪೂರ್ಣ ವಿವರ ನೀಡಿದ ಶಾಸಕ ಎಸ್​ಎ ರಾಮದಾಸ್​

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ಪ್ರಧಾನಿ ಮೋದಿ ಮೈಸೂರು ಕಾರ್ಯಕ್ರಮದ ಸಂಪೂರ್ಣ ವಿವರ ನೀಡಿದ ಶಾಸಕ ಎಸ್​ಎ ರಾಮದಾಸ್​
Share on WhatsAppShare on FacebookShare on Telegram

ಮೈಸೂರು : ಏಪ್ರಿಲ್​ 30ರಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ವಿವರಗಳನ್ನು ಶಾಸಕ ಎಸ್​ ಎ ರಾಮದಾಸ್​ ನೀಡಿದ್ದಾರೆ. ಮೈಸೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಬರುವ ಭಾನುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿ ಗನ್ ಹೌಸ್ ವೃತ್ತದಿಂದ ರೋಡ್ ಶೋ ನಡೆಸಲಿದ್ಧಾರೆ ಎಂದು ಹೇಳಿದರು.
‘
ಭಾನುವಾರ ಸಂಜೆ ಬೇಲೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ಓವಲ್ ಮೈದಾನಕ್ಕೆ ಪ್ರಧಾನಿ ಮೋದಿ ಬಂದಿಳಿಯಲಿದ್ದು ಬಳಿಕ ಕಾರಿನಲ್ಲಿ ಗನ್​ ಹೌಸ್​ ವೃತ್ತಕ್ಕೆ ತೆರಳಲಿದ್ದಾರೆ. ಅಲ್ಲಿಂದ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ನಾದಸ್ವರ ವಾದನಗಳಿಂದ ಪ್ರಧಾನಿಗೆ ಸ್ವಾಗತ ಕೋರುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಮೈಸೂರಿನ ವಿಶೇಷತೆಗಳಾಗಿರುವ ವಸ್ತುಗಳನ್ನು ಮೋದಿಗೆ ಉಡುಗೊರೆಯಾಗಿ ನೀಡಲಿದ್ದೇವೆ ಎಂದು ಹೇಳಿದ್ರು.

ADVERTISEMENT


ಇದಾದ ಬಳಿಕ ಗನ್ ಹೌಸ್ ವೃತ್ತದಿಂದ ರೋಡ್ ಶೋ ಆರಂಭಗೊಳ್ಳಲಿದ್ದು ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತ ರೋಡ್ ಶೋನಲ್ಲಿ ಸಾಗಲಿರುವ ಪ್ರಧಾನಿ ನರೇಂದ್ರ ಮೋದಿ.ಸುಮಾರು 4 ಕಿ ಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ರು .

Tags: MLA ramdasMysorePrime Minister Narendra ModiPrime Minister's Road Showನರೇಂದ್ರ ಮೋದಿ
Previous Post

ಸಿದ್ದರಾಮಯ್ಯ ಸಹವಾಸದಿಂದ ಮಲ್ಲಿಕಾರ್ಜುನ ಖರ್ಗೆಗೂ ಅವರದ್ದೇ ಬುದ್ಧಿ ಬಂದಿದೆ : ಪ್ರತಾಪ್ ಸಿಂಹ

Next Post

ಹಸಿ ಸುಳ್ಳು ಹೇಳಿ ಗಲಭೆ ಮಾಡಿಸುವಲ್ಲಿ ಬಿಜೆಪಿಗರು ನಿಸ್ಸೀಮರು : ಯತೀಂದ್ರ ಸಿದ್ದರಾಮಯ್ಯ

Related Posts

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?
ರಾಜಕೀಯ

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಅಖಾಡ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ತಾಪಮಾನ ಹೆಚ್ಚಾಗಿದೆ. ಪ್ರಚಾರದ ವೇಳೆ ರಾಹುಲ್ ಗಾಂಧಿ ತಮ್ಮ ಮಿತ್ರಪಕ್ಷವೇ ಆಗಿರುವ All India Trinamool Congress...

Read moreDetails
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
Next Post
ಹಸಿ ಸುಳ್ಳು ಹೇಳಿ ಗಲಭೆ ಮಾಡಿಸುವಲ್ಲಿ ಬಿಜೆಪಿಗರು ನಿಸ್ಸೀಮರು : ಯತೀಂದ್ರ ಸಿದ್ದರಾಮಯ್ಯ

ಹಸಿ ಸುಳ್ಳು ಹೇಳಿ ಗಲಭೆ ಮಾಡಿಸುವಲ್ಲಿ ಬಿಜೆಪಿಗರು ನಿಸ್ಸೀಮರು : ಯತೀಂದ್ರ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada