• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ‌

Any Mind by Any Mind
April 29, 2023
in ರಾಜಕೀಯ
0
ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ‌
Share on WhatsAppShare on FacebookShare on Telegram

ಕಾಂಗ್ರೆಸ್(congress) ನವರು ಮೀಸಲಾತಿ ಪಡೆಯುವವರನ್ನು ಭಿಕ್ಷುಕರು ಎನ್ನುತ್ತಾರೆ.‌ ಎಸ್ಸಿ, ಎಸ್ಟಿ, ಒಬಿಸಿ,(SC, ST, OBC) ಲಿಂಗಾಯತರು ಭಿಕ್ಷುಕರಾ? ಕಾಂಗ್ರೆಸ್ ನವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. ಇಂದು ಸಿರಗುಪ್ಪದಲ್ಲಿ ಬಿಜೆಪಿ ಅಭ್ಯರ್ಥಿ(BJP candidate) ಎಂ.ಎಸ್. ಸೋಮಲಿಂಗಪ್ಪ ಪರ ರೋಡ್ ಶೋ ನಡೆಸಿದ ಬಳಿಕ ಮಾತನಾಡಿದ ಅವರು, ʻಸೋಮಲಿಂಗಪ್ಪ(somalingappa) ಅವರು ಈ ಕ್ಷೇತ್ರ ಅಭಿವೃದ್ಧಿಯನ್ನು ವೇಗವಾಗಿ ಮಾಡಿದ್ದಾರೆ‌. ಅವರ ಕೆಲಸ ನೋಡಿದರೆ ಅವರಂತೆ ನಾನೂ ಅಭಿವೃದ್ಧಿ ಮಾಡಬೇಕೆಂದುಕೊಂಡಿದ್ದೇನೆ. ಕಾಲೇಜು, ಕನದಾಸರ ಭವನ ಎಲ್ಲ ಅಭಿವೃದ್ಧಿ ಮಾಡಿದ್ದಾರೆ. ಅವರು ಇಷ್ಟೆಲ್ಲ ಅಭಿವೃದ್ಧಿ ಮಾಡಲು ಬಿಜೆಪಿ ಸರ್ಕಾರ(BJP government) ಕಾರಣ. ನಮ್ಮ ಡಬಲ್ ಎಂಜಿನ್ ಸರ್ಕಾರ ಪ್ರಧಾನಿ ಮೋದಿ ನಾಯಕತ್ವದಲ್ಲಿ 54 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ದೊರೆತಿದೆ. ಒಂದೂವರೆ ಕೋಟಿ‌ ಜನರಿಗೆ ಆಯುಷ್ಮಾನ್  ಕಾರ್ಡ್ ಲಾಭ ದೊರೆತಿದೆ. 13 ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದೆ.

ADVERTISEMENT

ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ನಾನು ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಜಾರಿಗೆ ತಂದು ರೈತರ ಮಕ್ಕಳಿಗೆ ಕೂಲಿಕಾರರ ಮಕ್ಕಳಿಗೆ ಅನೂಕೂಲ ಕಲ್ಪಿಸಲಾಗಿದೆ. ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ, ಯುವಕರಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಕಾಂಗ್ರೆಸ್ ನವರು ದೀನ ದಲಿತರನ್ನು ಬಾವಿಯಲ್ಲಿ ಇಟ್ಟು ಚುನಾವಣೆ(election) ಸಂದರ್ಭದಲ್ಲಿ ಮತ ಹಾಕಿಸಿಕೊಂಡು ಮತ್ತೆ ಬಾವಿಯಲ್ಲಿ ಇಡುತ್ತಿದ್ದರು. ನಾವು ಮೀಸಲಾತಿ ಹೆಚ್ಚಳ ಮಾಡಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇನೆ. ನನಗೆ ಇದಕ್ಕೆ ಬುದ್ದ, ಬಸವಣ್ಣ, ವಾಲ್ಮೀಕಿ, ಕನಕದಾಸರು ಪ್ರೇರಣೆ. ನಮ್ಮ ನೆಚ್ಚಿನ ನಾಯಕ ನರೇಂದ್ರ ಮೋದಿ(narendra modi) ಪ್ರೇರಣೆಯಾಗಿದ್ದಾರೆ. ಕಾಂಗ್ರೆಸ್ ನವರು ನಮ್ಮ ಶಕ್ತಿಯನ್ನು ತಾಕತ್ ಇದ್ದರೆ‌ ತಡೆಯಲಿ ಅಂತ  ಸಿಎಂ ಬಸವರಾಜ ಬೊಮ್ಮಾಯಿ(basavaraj bommai) ಸವಾಲು ಹಾಕಿದ್ರು.

Tags: #basavarajbommai#bjp#cm#congress#dkshivakumar#election2023#karnataka#karnatakaassemblyelection#mallikarjunakharge#pratidhvani#pratidhvanidigital#pratidhvaninews#priyankagandhi#rahulgandhi#siddaramaiah#statement
Previous Post

ʻಕಾಂಗ್ರೆಸ್ ಪಕ್ಷವನ್ನು ಕ್ಷಮಿಸಬೇಡಿʼ: ಪ್ರಧಾನಿ ನರೇಂದ್ರ ಮೋದಿ

Next Post

ಗಂಜಿಗುಂಟೆ – ಬಶೆಟ್ಟಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಮತಯಾಚನೆ

Related Posts

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
0

ಬೆಂಗಳೂರು ನಗರ ಜಿಲ್ಲೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ ತಯಾರಿ ಬೆಂಗಳೂರು, ಅ.24: "ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ)...

Read moreDetails
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
Next Post
ಗಂಜಿಗುಂಟೆ – ಬಶೆಟ್ಟಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಮತಯಾಚನೆ

ಗಂಜಿಗುಂಟೆ - ಬಶೆಟ್ಟಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಮತಯಾಚನೆ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada