• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ಕಿಚ್ಚ ಸುದೀಪ್‌ ಬಿಜೆಪಿ ಪರ ಪ್ರಚಾರಕ್ಕೆ ಬ್ರೇಕ್..! ‌

Any Mind by Any Mind
April 29, 2023
in Top Story, ಇದೀಗ
0
ನಟ ಕಿಚ್ಚ ಸುದೀಪ್‌ ಬಿಜೆಪಿ ಪರ ಪ್ರಚಾರಕ್ಕೆ ಬ್ರೇಕ್..! ‌
Share on WhatsAppShare on FacebookShare on Telegram

ನಟ ಕಿಚ್ಚ ಸುದೀಪ್‌ ಬಿಜೆಪಿ ಪ್ರಚಾರ ಕಣದಿಂದ ಹಿಂದೆ ಸರಿದು ಪ್ರಚಾರ ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ. ಇದಕ್ಕೆ ಕಾರಣ ಏನು ಎಂಬುದು ಇನ್ನಷ್ಟೆ ತಿಳಿಯಬೇಕಿದೆ. ಬಿಜೆಪಿಯವರು ನಟ ಕಿಚ್ಚ ಸುದೀಪ್‌ ಅವರ ಮನಸಿಗೆ ನೋವಾಗುವಂತೆ ನಡೆಸಿಕೊಂಡ್ರಾ ಎಂಬ ಅನುಮಾನ ಕೇಳಿಬರುತ್ತಿದೆ. ಇದರಿಂದಲೇ ಅವರು ಬಿಜೆಪಿ ಪರ ಪ್ರಚಾರವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್‌ ಬಂದಿದ್ದಾರೆ. ಕೇವಲ ಸಿಎಂ ಬಸವರಾಜ ಬೊಮ್ಮಾಯಿ ಪರ ಮಾತ್ರ ಪ್ರಚಾರ ಮಾಡುವುದಾಗಿ ಹೇಳಿದ್ದ ಕಿಚ್ಚ ಸುದೀಪ್‌ ಅವರನ್ನ ಬಿಜೆಪಿ ರಾಜ್ಯದ ಬೇರೆಡೆಗೂ ಪ್ರಚಾರಕ್ಕೆ ಕರೆದಿರುವುದದಿಂದ ಬಿಜೆಪಿ ಪರ ಪ್ರಚಾರಕ್ಕೆ ನಟ ಕಿಚ್ಚ ಸುದೀಪ್‌ ಬ್ರೇಕ್‌ ಹಾಕಿದ್ದಾರೆ ಎನ್ನಲಾಗುತ್ತಿದೆ. ಕಿಚ್ಚ ಸುದೀಪ್‌ರಿಂದ ಬಿಜೆಪಿ ಪ್ರಚಾರಕ್ಕೆ ಬ್ರೇಕ್‌? ಇದ್ದಕ್ಕಿದ್ದಂತೆ ಸ್ಥಗಿತಗೊಂಡಿಎದ್ದೇಕೆ ಕಿಚ್ಚ ಸುದೀಪ್‌ ಬಿಜೆಪಿ ಪ್ರಚಾರ ಕಾರ್ಯಕ್ರಮ? ಕಿಚ್ಚನಿಗೆ ಕೊಟ್ಟ ಮಾತು ತಪ್ಪಿದ್ರಾ ಬಿಜೆಪಿಯವ್ರು? ಡಿ.ಕೆ.ಶಿವಕುಮಾರ್‌ ಹೇಳಿಕೆಗೂ ಈ ಸ್ಥಗಿತಕ್ಕೂ ಸಂಬಂಧವೇನು? ಕಾಂಗ್ರೆಸ್‌ ಪರ ಪ್ರಚಾರ ಮಾಡ್ತಾರಾ ಕಿಚ್ಚ ಸುದೀಪ್‌? ನಿನ್ನೆ ಮಧ್ಯಾಹ್ನದಿಂದ ಬಿಜೆಪಿ ಪರ ಪ್ರಚಾರವನ್ನು ನಟ ಕಿಚ್ಚ ಸುದೀಪ್ ಸ್ಥಗಿತ ಮಾಡಿದ್ದಾರೆ. ಇಂದಿನ ಪ್ರಚಾರಕ್ಕೂ ಕಿಚ್ಚ ಸುದೀಪ್‌ ಬ್ರೇಕ್‌ ಹಾಕಿದ್ದಾರೆ.

ADVERTISEMENT

ಮಾತಿಗೆ ಸದಾ ಬದ್ಧರಾಗುವ ಕಿಚ್ಚ ಸುದೀಪ್ ದೀಢರನೆ ಪ್ರಚಾರ ನಿಲ್ಲಿಸಿದ್ದೆಕೆ ಎಂಬ ಅನುಮಾನ ಶುರುವಾಗಿದೆ. ಬಿಜೆಪಿಯಲ್ಲಿ ನಟ ಸುದೀಪ್ ಮನಸ್ಸಿಗೆ ನೋವು ಮಾಡಿದ್ದೂ ಯಾರು. ಬಿಜೆಪಿ ಪಕ್ಷ ನೋವು ಮಾಡಿತ, ಒಂದು ದಿನಕ್ಕೆ ಆರಾರು ಕ್ಷೇತ್ರಗಳಲ್ಲಿ ಬಿಡುಲ್ಲದೇ ಪ್ರಚಾರ ಮಾಡುತ್ತಿದ್ದ ಕಿಚ್ಚ ಸುದೀಪ್ ಅಚಾನಕ್ ಪ್ರಚಾರ ನಿಲ್ಲಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದೀಕೆ. ನಾನು ಬೊಮ್ಮಾಯಿ ಮಾಮಾನಾ ಪರವಾಗಿ ಮಾತ್ರ ಪ್ರಚಾರ ಮಾಡುತ್ತೇನೆ ಎಂದು ಘೋಷಣೆ ಮಾಡಿದಂತೆ ಸುದೀಪ್ ಬಿಜೆಪಿ ಪಕ್ಷದ ಪರ ಪ್ರಚಾರಕ್ಕೆ ಸೀಮಿತವಾದರೂ. ಕಾಂಗ್ರೆಸ್ ನಲ್ಲಿ ಅಹ್ವಾನ ಇದ್ದರು ಅವ್ರಿಗೆ ಅಪಾರ ಸ್ನೇಹಿತ ಅಭಿಮಾನಿ ಅಭ್ಯರ್ಥಿಗಳ್ಳಿದ್ರು ಬಿಜೆಪಿ ಪರ ನಿಂತ ಸುದೀಪ ಶಿಗ್ಗಾವಿ ಸೇರಿದಂತೆ ಓಲ್ಲ್ಯಾಟು ೧೮ಕ್ಷೇತ್ರ ಸುತ್ತಾಡಿ ಲಕ್ಷಾಂತರ ಅಭಿಮನಿಗಳ ನಡುವೆ ಹಗಲು ರಾತ್ರಿ ಪ್ರಚಾರ ನಡೆಸಿದ್ದರು. ಎಲ್ಲ ಕಡೆ ಬಿಜೆಪಿಪರ ಅಲೆ ಎದ್ದಿತು. ಆದ್ರೆ ಬಿಜೆಪಿ ಪಕ್ಷ ಎಡವಿದ್ದು ಎಲ್ಲಿ, ಕಿಚ್ಚನ ಮನಸ್ಸನ್ನು ನೋಯಿಸಿದವರು ಯಾರು. ಖುದ್ದಾಗಿ ಕಾಂಗ್ರೆಸ್ ಅಭ್ಯರ್ಥಿಗಳೇ ನಮ್ಮ ಭಾಗಕ್ಕೆ ಬಿಜೆಪಿ ಪರ ಬರಬೇಡಿ ಎಂದು ಕೇಳಿದರು ಬೊಮ್ಮಾಯಿಗೆ ಕೊಟ್ಟ ಮಾತನ್ನು ತಪ್ಪ ಇಂದ ಕಿಚ್ಚ ಸುದೀಪ್ ನವಲಗುಂದ ಗದಗ್ ಗೆ ನಿನ್ನೆ ಹೋಗದೆ ಯಾಕೆ ವಾಪಾಸ್ ಆಗಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾಕೆ ಸುದೀಪ್ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಾರೆಂದು ಹೇಳುತ್ತಿದ್ದಾರೆ.

Tags: BJPBJP GovernmentcmbommaiKannada Film Industrykiccha sudeepkichhasudeep
Previous Post

ಗಂಜಿಗುಂಟೆ – ಬಶೆಟ್ಟಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಮತಯಾಚನೆ

Next Post

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮಾಡಿರುವ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ತಿರುಗೇಟು..!

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮಾಡಿರುವ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ತಿರುಗೇಟು..!

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮಾಡಿರುವ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ತಿರುಗೇಟು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada