• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ

Any Mind by Any Mind
April 30, 2023
in ರಾಜಕೀಯ
0
ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

2023ರ ವಿಧಾನಸಭೆ ಚುನಾವಣೆ(election) ಸಮೀಪಿಸುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD kumaraswamy) ಆದಿ ಚುಂಚನಗಿರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಯೋಗಿ ಆದಿತ್ಯನಾಥ್ ಮಂಡ್ಯ ಭೇಟಿ ವಿಚಾರವಾಗಿ ಮಾತ್ನಾಡಿದ ಹೆಚ್‌.ಡಿ.ಕುಮಾರಸ್ವಾಮಿ, ಮಂಡ್ಯಗೆ ಬಂದು ಯೋಗಿ ಆದಿತ್ಯನಾಥ್ ಏನ್ ಹೇಳಿದ್ರು?  ಬುಲ್ಡೋಜರ್ ಮಾಡ್ತೀನಿ ಎಂದು‌ ಹೇಳಿ ಹೋದ್ರಾ? ಬುಲ್ಡೋಜರ್ ತಂದು ಮಂಡ್ಯದಲ್ಲಿ ಕಟ್ಟಡಗಳನ್ನು ಕೆಲವು ಸ್ಥಳಗಳನ್ನು ಕೆಡುವುತ್ತೀನಿ ಅಂದ್ರಾ? ನಮಗೆ ಕರ್ನಾಟಕ ಕರ್ನಾಟಕ ಮಾಡೆಲ್‌ ಸಾಕು ಯುಪಿ‌ ಮಾಡೆಲ್ ಬೇಡಾ. ದೇಶಕ್ಕೆ ಕರ್ನಾಟಕವೇ ಮಾಡಲ್ ಆಗಿದೆ. ಕರ್ನಾಟಕ ಮಾಡೆಲ್ ಮುಂದೆ ಯಾವುದು ಇಲ್ಲ. ಯುಪಿ‌ ಮಾಡಲ್ ಬೇಕು ಅಂದ್ರೆ ಅಂತವರು ಅಲ್ಲೇ‌ ಹೋಗುವುದು ಉತ್ತಮ.

ADVERTISEMENT

ಯೋಗಿ ಆದಿತ್ಯನಾಥ್ ಬರುವುದರಿಂದ ಒಕ್ಕಲಿಗ ಮತಗಳನ್ನು‌ ಸೆಳೆಯ ಬಹುದು ಎಂದು ಅವರ ಆಸೆ. ನಾಥ ಪರಂಪರೆ ಇಟ್ಟುಕೊಂಡು ಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆ. ನಾಥ ಪರಂಪರೆಯ ರಾಜಕೀಯ ಚುಂಚನಗಿರಿಯ ಕ್ಷೇತ್ರಕ್ಕೆ ಮಾತ್ರ ಸೀಮಿತ. ಬೇರೆ ಅವರಿಗೆ ನಾಥ ಪರಂಪರೆಯ ರಾಜಕೀಯ ಆಗಲ್ಲ, ಚುಂಚನಗಿರಿಗೆ ಮಾತ್ರ ಸೀಮಿತ. ಇಲ್ಲಿ ನಮ್ಮ ಸಂಸ್ಕೃತಿ‌ ನಾಥ ಪರಂಪರೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ಸ್ವಾಮೀಜಿ ಬುಲ್ಡೇಜರ್ ಮಾಡುವ ಸಂಸ್ಕೃತಿಯಲ್ಲಿ ಬಂದಿಲ್ಲ. ಸರ್ವೇಜನೋ ಸುಖಿನೋ ಬವಂತು ಎಂದು ನಮ್ಮ ಸ್ವಾಮೀಜಿಗಳು‌ ಹೇಳ್ತಾರೆ,‌ ಇದು ನಾಥ ಪರಂಪರೆ. ಆ ನಾಥ ಪರಂಪರೆ ಯಾರನ್ನು ಬೇಕಾದ್ರು ಏನು ಮಾಡು, ಬುಲ್ಡೇಜರ್ ಮಾಡು, ಫೇಕ್ ಎನ್‌ಕೌಂಟರ್ ಮಾಡಿಸು ಎನ್ನುವುದು ಅಲ್ಲಿಯದ್ದು. ನಮ್ಮಲ್ಲಿ ಆ ಪರಂಪರೆ ಇಲ್ಲ, ನಮಗೆ ಈ ಪರಂಪರೆ ಬೇಕು ಅಂತ ಹೆಚ್‌.ಡಿ.ಕುಮಾಸ್ವಾಮಿ ಹೇಳಿಕೆ ನೀಡಿದ್ರು.

ಇದೇ ವೇಳೆ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಬಿಜೆಪಿ ನಾಯಕರು ಹೇಳುವ ವಿಚಾರವಾಗಿ ಮಾತ್ನಾಡಿದ ಹೆಚ್‌ಡಿಕೆ, ಅಂಬೇಡ್ಕರ್ ಅವರು ಜೀವನದಲ್ಲಿ ಪಟ್ಟ ನೋವು ನಲಿವುಗಳ ಮೇಲೆ ದೇಶದಲ್ಲಿ ಸಮಾನತೆ ದೊರೆಯಬೇಕೆಂದು ಸಂವಿಧಾನ ರಚನೆಯಾಗಿದೆ. ಪ್ರಪಂಚದಲ್ಲಿಯೇ ಅದ್ಭುತ ಸಂವಿಧಾನ ನಮ್ಮದು. ಅವರು ನೀಡಿರುವ ಹಕ್ಕನ್ನು ರಾಷ್ಟ್ರೀಯ ಪಕ್ಷಗಳು ಜನರಿಗೆ ನೀಡಿದೆ ಎನ್ನುವುದು ಮುಖ್ಯ. ಯಾರು ಏನು ಮಾತನಾಡಿದರು ಎಂಬುದು ಮುಖ್ಯವಲ್ಲ. ಅವರ ಸಂದೇಶಗಳನ್ನು ಅನುಷ್ಠಾನ ಮಾಡಿದ್ದಾರೆ ಎಂದು ಚರ್ಚೆ ಮಾಡೋಣಾ. ವಿಷಯ ತಿರುಚುವುದರ ಬಗ್ಗೆ ಚರ್ಚೆ ಬೇಡ ಅಂತ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದರು.

Tags: # hdkumaraswamy#bjp#congress#election2023#jds#karnatakaassemblyelection#pratidhvani#pratidhvanidigital#pratidhvaninews#yogiadithyanathKarnataka
Previous Post

ಎರಡೂ ರಾಷ್ಟ್ರೀಯ ಪಕ್ಷಗಳಿಂದ ನಾಡಿನ ಜನರ ಸಮಸ್ಯೆಗಳಿಗೆ ಪರಿಹಾರ ಇಲ್ಲ: ಹೆಚ್‌.ಡಿ.ಕುಮಾರಸ್ವಾಮಿ..!

Next Post

ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
Next Post
ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ

ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada