• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೇರೆ ಜಾತಿಯವರನ್ನು ಕುರುಬರ ವಿರುದ್ಧ ಎತ್ತಿಕಟ್ಟುವ ಹುನ್ನಾರ: ಪ್ರತಾಪ ಸಿಂಹ ವಿರುದ್ಧ ದೂರು

ಪ್ರತಿಧ್ವನಿ by ಪ್ರತಿಧ್ವನಿ
April 30, 2023
in Top Story, ಕರ್ನಾಟಕ, ರಾಜಕೀಯ
0
ಬೇರೆ ಜಾತಿಯವರನ್ನು ಕುರುಬರ ವಿರುದ್ಧ ಎತ್ತಿಕಟ್ಟುವ ಹುನ್ನಾರ: ಪ್ರತಾಪ ಸಿಂಹ ವಿರುದ್ಧ ದೂರು
Share on WhatsAppShare on FacebookShare on Telegram

   ಮೈಸೂರು-ಕೊಡಗು ಸಂಸದರಾಗಿರುವ ಪ್ರತಾಪ್ ಸಿಂಹರವರು ಹೇಳಿಕೆ ನೀಡುತ್ತಾ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯ ಸ್ವಜಾತಿಯವರನ್ನು ಎತ್ತಿಕಟ್ಟಿ ಬೇರೆ ಸಮುದಾಯದ ಮೇಲೆ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಹೇಳಿಕೆ ನೀಡುವುದರ ಮೂಲಕ ಇತರ ಸಮಾಜದವರನ್ನು ಕುರುಬ ಸಮುದಾಯದ ವಿರುದ್ಧ ಎತ್ತಿಕಟ್ಟಿ ಗಲಾಟೆ ಮಾಡಿಸುವುದಕ್ಕೆ ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಾಪ್‌ ಸಿಂಹ ವಿರುದ್ಧ ದೂರು ದಾಖಲಾಗಿದೆ.

ADVERTISEMENT

ವಕೀಲರಾದ ಪುಟ್ಟಸಿದ್ದೇಗೌಡ ಮೈಸೂರು ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

ಇತರೆ ಸಮಾಜದವರನ್ನು ಕುರುಬ ಸಮಾಜದ ವಿರುದ್ಧ ಎತ್ತಿಕಟ್ಟಿ ಗಲಾಟೆ ಮಾಡಿಸಲು ಸಂಚು ಮಾಡಿ, ಕೋಮು ಗಲಭೆ ಸೃಷ್ಟಿಯಾಗುವಂತಹ ಹೇಳಿಕೆಗಳನ್ನು ಪ್ರತಾಪ ಸಿಂಹ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಸಿದ್ದರಾಮಯ್ಯನವರು ಸ್ವಜಾತಿಯವರನ್ನು ಎತ್ತಿ ಕಟ್ಟಿ ಗಲಾಟೆ ಮಾಡಿಸಿದ್ದಾರೆ. ಬೇರೆ ಸಮುದಾಯದವರು ತಿರುಗಿ ಬಿದ್ದರೆ ಇವರು ಏನು ಮಾಡೋಕೆ ಆಗುತ್ತೆ. ನಮಗೂ ಗಲಾಟೆ ಮಾಡಿಸಲು ಶಕ್ತಿ ಇದೆ, ಸಿದ್ದರಾಮಯ್ಯನವರಿಗೆ ಕುರುಬರು ಅಷ್ಟೇ ಸಾಕೇ? ಬೇರೆ ಜಾತಿಯವರು ಬೇಡವೇ ಎಂದು ಪ್ರತಾಪ ಸಿಂಹ ಹೇಳುವ ಮೂಲಕ ಕುರುಬರ ವಿರುದ್ಧ ಇತರೆ ಸಮುದಾಯದವರನ್ನು ಎತ್ತಿ ಕಟ್ಟಿ, ವರುಣಾದಲ್ಲಿ ಜಾತಿ ಸಂಘರ್ಷ ನಡೆಸಲು ಸಂಚು ಹೂಡಿದ್ದಾರೆ ಎಂದು ಆರೋಪಿಸಲಾಗಿದೆ.

  ರಾಜ್ಯದ ಇತರೆ ಸಮಾಜದವರು ಕುರುಬರನ್ನು ಕೀಳಾಗಿ ನೋಡುವಂತೆ ಹೇಳಿಕೆ ನೀಡಿದ್ದಾರೆ, ಇವರ ವಿರುದ್ಧ ಮಾನಹಾನಿ ಪ್ರಕರಣಗಳನ್ನೂ ಸಹ ದಾಖಲಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

  ಮತ್ತು ವರುಣ ಕ್ಷೇತ್ರದಲ್ಲಿ ಸಾಮರಸ್ಯವನ್ನು ಹಾಳುಮಾಡಿ ಕೋಮು ಗಲಭೆಗಳು ಸೃಷ್ಟಿಯಾಗುವಂತಹ ಹೇಳಿಕೆಗಳನ್ನು ನೀಡುತ್ತಿರುವುದ್ದಾರೆ ಎಂದು ಪ್ರತಾಪ್‌ ಸಿಂಹ ವಿರುದ್ಧ ಆರೋಪಿಸಲಾಗಿದೆ.  

  ಕುರುಬ ಸಮುದಾಯದ ವಿರುದ್ಧ ಇತರೆ ಸಮುದಾಯಗಳನ್ನು ಎತ್ತಿಕಟ್ಟಿ ಗಲಾಟೆ ಮಾಡಿಸುವ ಉದ್ದೇಶವನ್ನು ಪ್ರತಾಪ್ ಸಿಂಹ ರವರು ಹೊಂದಿದ್ದು, ಇದೇ ರೀತಿ ವರುಣ ಕ್ಷೇತ್ರದಲ್ಲಿ ಜಾತಿ ಜಾತಿಗಳ ನಡುವೆ ಎತ್ತಿಕಟ್ಟಿ ಜನರ ಭಾವನೆಗಳನ್ನು ಕೆರಳಿಸುತ್ತಾ ಹೋದರೆ ಸರ್ವ ಜಾತಿ ಜನಾಂಗದವರು ಒಂದಾಗಿ ಬದುಕು ನಡೆಸುತ್ತಿರುವ ವರುಣ ಕ್ಷೇತ್ರದ ಜನತೆಯ ಪರಿಸ್ಥಿತಿ ಏನಾಗಬೇಕು ಆ ಕಾರಣದಿಂದ ಉದ್ದೇಶಪೂರ್ವಕವಾಗಿ ಕುರುಬ ಸಮುದಾಯದವರ ವಿರುದ್ಧ ಇತರ ಸಮುದಾಯದ ಜನರನ್ನು ಎತ್ತಿಕಟ್ಟಿ, ಗಲಾಟೆ ಮಾಡಿಸಲು ಸಂಚು ರೂಪಿಸಿರುವ ಪ್ರತಾಪ್‌ ಸಿಂಹ ರವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.

Tags: kurubaMysorePratapa Simhasiddaramaiahaಸಿದ್ದರಾಮಯ್ಯ
Previous Post

ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ

Next Post

ನೀವು ನೂರು ʻಮನ್ ಕಿ ಬಾತ್‌ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ  ‘ಜನ್ ಕಿ ಬಾತ್’ ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?

Related Posts

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?
ಇದೀಗ

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

by ಪ್ರತಿಧ್ವನಿ
January 28, 2026
0

ಬೆಂಗಳೂರು : ವಿಧಾನಭೆಯಲ್ಲಿಂದು ಆಡಳಿತ ಮತ್ತು ವಿಪಕ್ಷಗಳ ನಡುವೆ ಟೀಕಾ ಪ್ರಹಾರ ಜೋರಾಗಿಯೇ ನಡೆದಿದೆ. ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್‌ ಕರೆಗಳು ಬರುತ್ತವೆ. ಜಂಟಿ ಅಧಿವೇಶನದಲ್ಲಿ ಭಾಷಣ...

Read moreDetails
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
Next Post
ನೀವು ನೂರು ʻಮನ್ ಕಿ ಬಾತ್‌ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ  ‘ಜನ್ ಕಿ ಬಾತ್’ ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?

ನೀವು ನೂರು ʻಮನ್ ಕಿ ಬಾತ್‌ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ  ‘ಜನ್ ಕಿ ಬಾತ್' ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada