ಬೆಂಗಳೂರಿನಲ್ಲಿ ವ್ಯಾಪಕ ಮಳೆ ! ಹಲವು ಏರಿಯಾಗಳಲ್ಲಿ ಅವಾಂತರ !
ರಾಜ್ಯದಾದ್ಯಂತ ಈಗಾಗಲೇ ಮುಂಗಾರು (Mansoon) ಚುರುಕು ಪಡೆದುಕೊಂಡಿದ್ದು ಕೆಲವು ಜಿಲ್ಲೆಗಳಲ್ಲಿ ರೆಡ್ ಲೈಟ್ (Red alert) ಇನ್ನೂ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange alert) ಘೋಷಿಸಲಾಗಿದೆ...
Read moreಬಾಗಲಕೋಟೆ : ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಬೀಳಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಮುರುಗೇಶ ನಿರಾಣಿ ಮತ ಚಲಾಯಿಸಿದ್ದಾರೆ.
ಬೀಳಗಿ ತಾಲೂಕಿನ ಬಸವಹಂಚಿನಾಳ ಗ್ರಾಮದಲ್ಲಿ ಮುರುಗೇಶ ನಿರಾಣಿ ತಮ್ಮ ತಂದೆ, ತಾಯಿ, ಪತ್ನಿ, ಮಕ್ಕಳು, ಸೊಸೆ ಸೇರಿದಂತೆ ಕುಟುಂಬ ಸಮೇತರಾಗಿ ಬಂದು ಮತಗಟ್ಟೆ ಸಂಖ್ಯೆ 11ರಲ್ಲಿ ಮತದಾನ ಮಾಡಿದರು.
ರಾಜ್ಯದಾದ್ಯಂತ ಈಗಾಗಲೇ ಮುಂಗಾರು (Mansoon) ಚುರುಕು ಪಡೆದುಕೊಂಡಿದ್ದು ಕೆಲವು ಜಿಲ್ಲೆಗಳಲ್ಲಿ ರೆಡ್ ಲೈಟ್ (Red alert) ಇನ್ನೂ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange alert) ಘೋಷಿಸಲಾಗಿದೆ...
Read more© 2024 www.pratidhvani.com - Analytical News, Opinions, Investigative Stories and Videos in Kannada