ಇಡೀ ರಾಜ್ಯ ಬಹಳ ನಿರೀಕ್ಷೆಯಿಂದ ಕಾಯುತ್ತಿದ್ದ 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ರಾಜ್ಯಾದ್ಯಂತ ಮತಎಣಿಕೆ ಆರಂಭಗೊಂಡಿದ್ದು, ಹಲವೆಡೆ ಕಾಂಗ್ರೆಸ್ ಬಹುತೇಕ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳು ಧೃತಿಗೆಡಬಾರದು. ರಾಜ್ಯದ ಜನತೆಯ ತೀರ್ಪನ್ನ ಗೌರವದಿಂದ ಸ್ವೀಕರಿಸುತ್ತೇವೆ ಅಂತ ಹೇಳಿಕೆ ನೀಡಿದ್ರು. ಬಳಿಕ ಮಾತ್ನಾಡಿದ ಬಿಎಸ್ವೈ, ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆಗಳನ್ನ ಈಡೇರಿಸಬೇಕು ಅಂತ ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯಿಸಿದರು.
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...
Read moreDetails






