• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP has insulted the President : ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳನ್ನ ಆಹ್ವಾನಿಸದೆ ಬಿಜೆಪಿ ಅಪಮಾನ ಮಾಡಿದೆ : ವಿ.ಎಸ್.ಉಗ್ರಪ್ಪ

Any Mind by Any Mind
May 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
BJP has insulted the President : ನೂತನ ಸಂಸತ್ ಭವನ  ಉದ್ಘಾಟನೆಗೆ ರಾಷ್ಟ್ರಪತಿಗಳನ್ನ ಆಹ್ವಾನಿಸದೆ ಬಿಜೆಪಿ ಅಪಮಾನ ಮಾಡಿದೆ : ವಿ.ಎಸ್.ಉಗ್ರಪ್ಪ
Share on WhatsAppShare on FacebookShare on Telegram

97 ವರ್ಷಗಳ ಹಿಂದೆ ಹಾಲಿ ಸಂಸತ್ ಭವನವನ್ನು 83 ಲಕ್ಷ ರೂ.ಗಳಲ್ಲಿ ನಿರ್ಮಿಸಲಾಗಿತ್ತು. ಜ.18, 1927 ರಂದು ಆಗಿನ ವೈಸ್ ರಾಯ್ ಲಾರ್ಡ್ ಇರ್ವಿನ್ ಉದ್ಘಾಟನೆ ಮಾಡಿದ್ದರು. ಆಗ ಸಂಸತ್ತಿನಲ್ಲಿ ಉಭಯ ಸದನಗಳಲ್ಲಿ 790 ಹಾಸನಗಳ ಸಾಮರ್ಥ್ಯವಿತ್ತು. ಇದನ್ನು ವಿನ್ಯಾಸ ಮಾಡಿದ್ದ ಸರ್ ಎಡ್ವಿನ್ ಲುಟಿನ್ಸ್ ಹಾಗೂ ಸರ್ ಅರ್ಬರಕರ್ ಎಂಬುವವರು. ಇಂದು ಬದಲಾದ ಸನ್ನಿವೇಷದಲ್ಲಿ ಸಂಸತ್ ಸದಸ್ಯರಿಗೆ ಸ್ಥಳದ ಕೊರತೆ ಇದೆ ಎಂದು ನೂತನ ಸಂಸತ್ ನಿರ್ಮಾಣಕ್ಕೆ ಡಿ.10, 2020ರಲ್ಲಿ ಶಂಕುಸ್ಥಾಪನೆ ಮಾಡಿ ನೂತನ ಭವನ ನಿರ್ಮಿಸಲಾಗುತ್ತಿದೆ.

ADVERTISEMENT

ಆಗಿನ ರಾಷ್ಟ್ರಪತಿ ಕೋವಿಂದ್ ಅವರಿಗೆ ಯಾವುದೇ ಆಹ್ವಾನ ಇರಲಿಲ್ಲ. ಈ ಭವನಕ್ಕೆ 862 ಕೋಟಿ ವೆಚ್ಚವಾಗಿದ್ದು, ಅದರ ವಿನ್ಯಾಯಸಕರು ಬಿಮಲ್ ಪಟೇಲ್ ಆಗಿದ್ದಾರೆ. ಇದರಲ್ಲಿ 1272 ಹಾಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಲೋಕಸಭೆಗೆ 888 ಹಾಗೂ ರಾಜ್ಯ ಸಭೆಗೆ 384 ಹಾಸನಗಳನ್ನು ನೀಡಲಾಗಿದೆ. ಇದರ ಉದ್ಘಾಟನೆ ಮೇ 28, 2023ಕ್ಕೆ ಮಾಡಲು ಮುಂದಾಗಿದ್ದಾರೆ. ಇದನ್ನು ಸ್ಪೀಕರ್ ಓಂ ಬಿರ್ಲಾ ಅವರು ಉದ್ಘಾಟನಾ ಕಾರ್ಯಕ್ರಮ ಮಾಡುತ್ತಿದ್ದು, ಕೇವಲ ಪ್ರಧಾನಿಗಳಿಗೆ ಆಹ್ವಾನ ನೀಡಲಾಗಿದೆ. ಈಗಲೂ ರಾಷ್ಟ್ರಪತಿಗಳಿಗೆ ಆಹ್ವಾನ ನೀಡಿಲ್ಲ.

ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಈಗಿನ ರಾಷ್ಟ್ರಪತಿಗಳಾದ ಶ್ರೀಮತಿ ಮುರ್ಮು ಅವರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. ಸಂಸತ್ ಎಂದರೆ ಅದರಲ್ಲಿ ರಾಷ್ಟ್ರಪತಿಗಳು ಒಂದು ಭಾಗವಾಗಿರುತ್ತಾರೆ ಎಂದು ಸಂವಿಧಾನ ಹೇಳುತ್ತದೆ. ರಾಷ್ಟ್ರಪತಿ ಹೊರತಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲು ಸಾಧ್ಯವಿಲ್ಲ. ಆದರೆ ದುರಾದೃಷ್ಟವಶತಾ, ಕೇಂದ್ರ ಸರ್ಕಾರ ಆರ್ ಎಸ್ಎಸ್ ಮಾರ್ಗದರ್ಶನದಲ್ಲಿ ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಶೋಷಿತ ಸಮುದಾಯದಿಂದ ಬಂದಿರುವ ರಾಷ್ಟ್ರಪತಿಗಳನ್ನು ಸಂಸತ್ ಭವನಗ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೇ ಅಪಮಾನ ಮಾಡುತ್ತಿವೆ. ಇದು ಸಂವಿಧಾನಕ್ಕೆ ಮಾಡುವ ಅಪಚಾರ. ಹಾಗೂ ರಾಷ್ಟ್ರಪತಿ ಹುದ್ದೆಗೆ ಅಪಮಾನವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಪ್ರಧಾನಮಂತ್ರಿಗಳು ಅಪಚಾರ ಎಸಗಿದ್ದಾರೆ.

ಸಂವಿಧಾನಿಕ ಸಂಸ್ಥೆಗಳನ್ನು ಗೌರವಿಸುವುದು ಪ್ರತಿ ಪ್ರಜೆಯ ಕರ್ತವ್ಯ. ಅದು ಪ್ರಧಾನಿಗಳಾಗಿರಲಿ ಅಥವಾ ಜನಸಾಮಾನ್ಯನಾಗಲಿ. ಹೀಗಾಗಿ ರಾಷ್ಟ್ರಪತಿಗಳನ್ನು ಕೇವಲ ಹೆಸರಿಗೆ ಮಾತ್ರ ಇಟ್ಟುಕೊಳ್ಳುವುದಲ್ಲ, ಅವರಿಗಿರುವ ಅಧಿಕಾರವನ್ನು ನೀಡಿ, ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡಬೇಕು. ಅಪಚಾರ ಎಸಗಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ವತಿಯಿಂದ ಆಗ್ರಹಿಸುತ್ತೇವೆ.

Tags: amithshahBJP has insulted the PresidentmallikarjunkhargeNew Parliament HousePresidentVS Ugrappa
Previous Post

ಮೈಸೂರು ಮಹಾರಾಜ ಪದವಿ ಕಾಲೇಜು ಹಾಸ್ಟೆಲ್​ನಲ್ಲಿ ಅವ್ಯವಸ್ಥೆ :ವಿದ್ಯಾರ್ಥಿಗಳ ಆಕ್ರೋಶ

Next Post

ಗ್ಯಾರಂಟಿ ಕಾರ್ಡ್​ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್​ ನಿಜಬಣ್ಣ ವಾರದಲ್ಲೇ ಬಯಲು : ಹೆಚ್​ಡಿಕೆ

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಗ್ಯಾರಂಟಿ ಕಾರ್ಡ್​ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್​ ನಿಜಬಣ್ಣ ವಾರದಲ್ಲೇ ಬಯಲು : ಹೆಚ್​ಡಿಕೆ

ಗ್ಯಾರಂಟಿ ಕಾರ್ಡ್​ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್​ ನಿಜಬಣ್ಣ ವಾರದಲ್ಲೇ ಬಯಲು : ಹೆಚ್​ಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada