• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

Any Mind by Any Mind
May 25, 2023
in ರಾಜಕೀಯ
0
ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ
Share on WhatsAppShare on FacebookShare on Telegram

ಬೆಂಗಳೂರು : ನಿನ್ನೆಯಷ್ಟೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆಯಲ್ಲಿ ಸತತ ಸೋಲು ಹಿನ್ನೆಲೆಯಲ್ಲಿ ನಿಖಿಲ್​ ಕುಮಾರಸ್ವಾಮಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರಿಗೆ ನಿಖಿಲ್​ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ADVERTISEMENT

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ನನಗೆ ಅತೀವ ಬೇಸರ ತಂದಿದೆ . ಪಕ್ಷ ಸಂಘಟನೆಗೆ ನಾನು ಕೈಲಾದ ಮಟ್ಟಿಗೆ ಶ್ರಮಿಸಿದ್ದೇನೆ. ಆದರೆ ಇದೀಗ ಪಕ್ಷವನ್ನು ಮರುಸಂಘಟನೆ ಮಾಡಬೇಕಾದ ಅನೇಕ ಸಾಧ್ಯತೆಗಳು ತೆರೆದುಕೊಂಡಿವೆ. ಸೋಲು ಅಂತಿಮವಲ್ಲ. ಆದರೆ ಪಕ್ಷದ ಹಿತದೃಷ್ಟಿಯಿಂದ ಹೊಸ ನಾಯಕನ ಅವಶ್ಯಕತೆಯಿದೆ ಎಂದು ನನಗೆ ಎನಿಸುತ್ತಿದೆ. ಹೀಗಾಗಿ ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜೀನಾಮೆ ಬಳಿಕವೂ ಪಕ್ಷಕ್ಕಾಗಿ ನಾನು ದುಡಿಯುತ್ತೇವೆ. ಹೊಸ ಯುವ ನಾಯಕನ ಜೊತೆ ಸೇರಿ ಪಕ್ಷ ಸಂಘಟನೆ ಮಾಡಲು ನಾನೆಂದಿಗೂ ಸಿದ್ಧ ಎಂದು ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ .

Tags: Bangalorecm IbrahimHD Deve GowdaHD KumaraswamyJDSJDS Youth Unit PresidentNikhil Kumaraswamyಜೆಡಿಎಸ್​ಜೆಡಿಎಸ್​ ಯುವ ಘಟಕದ ಅಧ್ಯಕ್ಷನಿಖಿಲ್​ ಕುಮಾರಸ್ವಾಮಿಬೆಂಗಳೂರುಸಿಎಂ ಇಬ್ರಾಹಿಂಹೆಚ್​ಡಿ ಕುಮಾರಸ್ವಾಮಿಹೆಚ್​ಡಿ ದೇವೇಗೌಡ
Previous Post

SBI ಬ್ಯಾಂಕ್​ನಲ್ಲಿ 2000 ರೂ. ಎಕ್ಸ್​ಚೇಂಜ್​ ಮಾಡಬೇಕೆಂದುಕೊಂಡಿದ್ದೀರಾ..? ಹಾಗಾದ್ರೆ ಇಲ್ಲಿದೆ ಬಹುಮುಖ್ಯ ಮಾಹಿತಿ

Next Post

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada