• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Delhi CM boycotts Niti Aayog meeting : ನೀತಿ ಆಯೋಗದ ಸಭೆಗೆ ದೆಹಲಿ‌ ಸಿಎಂ ಬಹಿಷ್ಕಾರ

Any Mind by Any Mind
May 26, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Delhi CM boycotts Niti Aayog meeting : ನೀತಿ ಆಯೋಗದ ಸಭೆಗೆ ದೆಹಲಿ‌ ಸಿಎಂ ಬಹಿಷ್ಕಾರ
Share on WhatsAppShare on FacebookShare on Telegram

ಇಂದು ಬೆಳಗ್ಗೆ ಅಷ್ಟೇ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ಹಾಕುವ ವಿಚಾರದ ಕುರಿತು ಮಾಹಿತಿ ನೀಡಿದೆ ಈಗ ದೆಹಲಿ ಸರ್ಕಾರ ಕೂಡ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕುವುದು ಬಹುತೇಕ ಖಚಿತವಾಗಿದೆ.

ADVERTISEMENT

ಹೌದು ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ “ಜನರು ಕೇಳುತ್ತಿದ್ದಾರೆ, ಪ್ರಧಾನಿ ಸುಪ್ರೀಂಕೋರ್ಟಿಗೆ ಬದ್ಧರಾಗಿಲ್ಲದಿದ್ದರೆ, ಜನರು ಸಾಮಾನ್ಯರು, ನ್ಯಾಯಕ್ಕಾಗಿ ಎಲ್ಲಿಗೆ ಹೋಗುತ್ತಾರೆ? ನೀತಿ ಆಯೋಗದ ಸಭೆಗೆ ಹಾಜರಾಗಿ ಏನು ಪ್ರಯೋಜನ? ಅಂತ ಪ್ರಶ್ನೆಯನ್ನು ಮಾಡಿದ್ದಾರೆ.

ಸದ್ಯದ ಮಟ್ಟಿಗೆ ದೆಹಲಿ ಹಾಗೂ ಪಂಜಾಬ್ ರಾಜ್ಯದ ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಿಂದ ದೂರ ಉಳಿದಿರುವುದು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಸದ್ಯದ ಮಟ್ಟಿಗೆ ನೀತಿ ಆಯೋಗದ ಸಭೆಗೆ ಪ್ರಮುಖವಾಗಿ ದೆಹಲಿ ಮತ್ತು ಪಂಜಾಬ್ ಸರ್ಕಾರ ಬಹಿಷ್ಕಾರ ಹಾಕಿದ್ದು, ಸಂಜೆಯ ವೇಳೆಗೆ ಇನ್ನಷ್ಟು ರಾಜ್ಯದ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಒಟ್ಟಾರೆಯಾಗಿ ಇದೀಗ ಕೇಂದ್ರದ ಬಿಜೆಪಿ ಸರ್ಕಾರ ಯಾವುದೇ ಕೆಲಸಕ್ಕೆ ಕೈ ಹಾಕಿದ್ದರೂ ಕೂಡ ಅಲ್ಲಿ ಬಹಿಷ್ಕಾರದ ಬಿಸಿ ಮುಟ್ಟುತ್ತಲೇ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ಈ ಬಹಿಷ್ಕಾರದ ಅಸ್ತ್ರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಯಾವ ರೀತಿಯಾದ ಕ್ರಮಗಳನ್ನು ಅನುಸರಿಸುತ್ತದೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Tags: Arvind Kejriwal to boycott NITI Ayog meetingBJPBJP GovernmentbjpkarnatakaCongress PartyDelhi CMDelhi CM Arvind KejriwalNITI Ayog meetingPeople are askingPM Narendra Modiನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

Mango Mela in Mysore : ಮೈಸೂರಿನಲ್ಲಿ ಮಾವು ಮೇಳ ಆಯೋಜನೆ ; ಕೆಮಿಕಲ್ ಬಳಸದೆ ಬೆಳೆದ ಹಣ್ಣಿಗೆ ಫುಲ್‌ ಡಿಮಾಂಡ್..!

Next Post

ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​

ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada