• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Congress MLA HD Tammanna ; ನಾನು ಕಾಂಗ್ರೆಸ್ ಶಾಸಕನಾದರು.. ಸಂಘದ ಸ್ವಯಂ ಸೇವಕ ; ಹೆಚ್.ಡಿ.ತಮ್ಮಣ್ಣ..!

ಪ್ರತಿಧ್ವನಿ by ಪ್ರತಿಧ್ವನಿ
May 27, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Congress MLA  HD Tammanna ; ನಾನು ಕಾಂಗ್ರೆಸ್ ಶಾಸಕನಾದರು.. ಸಂಘದ ಸ್ವಯಂ ಸೇವಕ ; ಹೆಚ್.ಡಿ.ತಮ್ಮಣ್ಣ..!
Share on WhatsAppShare on FacebookShare on Telegram

ಚಿಕ್ಕಮಗಳೂರು : ನಾನು ಕಾಂಗ್ರೆಸ್ ಶಾಸಕ, ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತದೆ ಎಂದು ಶಾಸಕ ಹೆಚ್.ಡಿ.ತಮ್ಮಣ್ಣ ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ. ನಾನು ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರು ಸಂಘದ ಸ್ವಯಂ ಸೇವಕ ಎಂದು ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಗೆದ್ದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿಕೆ ನೀಡಿದ್ದಾರೆ.

ADVERTISEMENT

ನಾನು ಸಂಘದ ಸ್ವಯಂ ಸೇವಕ, ನಾನು ಜಾತ್ಯಾತೀತ ವ್ಯಕ್ತಿ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನನ್ನ ಕೆಲಸ ಮಾಡುತ್ತೇನೆ. ಹಿಂದೆ ಕಾರ್ಯಕ್ರಮಗಳಿಗಾಗಿ ದಾನಿಗಳ ಬಳಿ ಹೋದಾಗ 500 ರೂ ದೊಡ್ಡ ಹಣ. ಅದು ವಸೂಲಿ ಅಲ್ಲ, ಸಂಗ್ರಹ ಎಂದು ಹೇಳಿಕೊಟ್ಟಿದ್ದೇ ಸಂಘ. ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ. ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ ಎಂದು ಸನ್ಮಾನ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದ್ದಾರೆ.

Tags: BJPchikkamagalurucmsiddaramiahCongress MLACongress PartyHD Tammanna.latestnewsMLA HD TammannaRSSನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನರೇಂದ್ರಸ್ವಾಮಿಗೆ ಮಂತ್ರಿಗಿರಿ ನೀಡುವಂತೆ ಆಗ್ರಹಿಸಿದ ಬೆಂಬಲಿಗರು

Next Post

ಸರ್ಕಾರಿ ಶಾಲೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿದ ದುಷ್ಕರ್ಮಿಗಳು

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ಸರ್ಕಾರಿ ಶಾಲೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿದ ದುಷ್ಕರ್ಮಿಗಳು

ಸರ್ಕಾರಿ ಶಾಲೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿದ ದುಷ್ಕರ್ಮಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada