• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DCM D.K Shivakumar : ಓದಿದ ಶಾಲೆಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

Any Mind by Any Mind
May 29, 2023
in Top Story, ಇದೀಗ
0
DCM D.K Shivakumar : ಓದಿದ ಶಾಲೆಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು : ಮೇ.೨೯: ನಾನು ಓದಿದ ಶಾಲೆಗೆ ಭೇಟಿ ನೀಡಿ ನಮ್ಮ ಗುರುಗಳಾದ ಗೋಪಾಲಕೃಷ್ಣ (Gopalakrishna) ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹಳ ಸಾಧನೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM) ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ನ್ಯಾಷನಲ್ ಪಬ್ಲಿಕ್ ಶಾಲೆ (NPS) ದೇಶದಲ್ಲೇ ಮೊದಲ ಸ್ವಾಯತ್ತ ಶಾಲೆಯಾಗಿದೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿಯ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇದನ್ನು ಯಾವ ರೀತಿ ಮಾಡಬೇಕು ಎಂದು ಮಾರ್ಗದರ್ಶನ ನೀಡಬೇಕು ಎಂದು ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ.

ಹಳ್ಳಿಯಿಂದ ಶಿಕ್ಷಣಕ್ಕೆ ಮಕ್ಕಳು ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಿದ್ದೇವೆ. ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಹಳ್ಳಿ ಜನರಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಹಂಬಲವಿದೆ. ಎಲ್ಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು. ಇದು ನಮ್ಮ ಸರ್ಕಾರದ ಆದ್ಯತೆ.

ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಜಾರಿ ಅಸಾಧ್ಯ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಯಾವುದೇ ಊಹಾಪೋಹಗಳ ಅಗತ್ಯವಿಲ್ಲ. ಚರ್ಚೆ ಮಾಡುವವರಿಗೆ, ಟೀಕೆ ಮಾಡುವವರಿಗೆ, ಸಲಹೆ ನೀಡುವವರಿಗೆ ಬೇಡ ಎನ್ನಲು ಸಾಧ್ಯವಿಲ್ಲ. ಮಾತನಾಡುವವರು, ಟೀಕೆ ಮಾಡುವವರು ಮಾಡಲಿ. ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ” ಎಂದು ತಿಳಿಸಿದರು. ಬೆಂಗಳೂರಿನ ಅಧಿಕಾರಿಗಳ ಜತೆ ಸಭೆ ಬಗ್ಗೆ ಕೇಳಿದಾಗ, “ಅಧಿಕಾರಿಗಳ ಬೇಜವಾಬ್ದಾರಿಯಿಂದ ಯಾರಿಗೂ ತೊಂದರೆ ಆಗಬಾರದು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಹೀಗಾಗಿ ಸಭೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

Tags: BJPBJP GovernmentBJP PartybsbommaicmsiddaramiahCongress PartyDCM DK ShivakumarKPCC presidentlatestnewsಬಿಜೆಪಿ
Previous Post

Appu Name tattoo ; ತಮ್ಮನ ಹೆಸರನ್ನ ಎದೆ ಮೇಲೆ ಟ್ಯಾಟೊ ಹಾಕಿಸಿಕೊಂಡ ಅಣ್ಣ..!

Next Post

Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

Related Posts

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
0

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada Season 12) ಇದೀಗ ಅಂತಿಮ ಹಂತದತ್ತ ಸಾಗುತ್ತಿದೆ. ಫಿನಾಲೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ...

Read moreDetails
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
Next Post
Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

Please login to join discussion

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada