• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Prisoner beat jailers for mutton curry : ಮಟನ್ ಕರಿಗಾಗಿ ಜೈಲರ್‌ಗಳಿಗೆ ಹೊಡೆದ ಕೈದಿ..!

Any Mind by Any Mind
May 29, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Prisoner beat jailers for mutton curry : ಮಟನ್ ಕರಿಗಾಗಿ ಜೈಲರ್‌ಗಳಿಗೆ ಹೊಡೆದ ಕೈದಿ..!
Share on WhatsAppShare on FacebookShare on Telegram

ಜಗತ್ತಿನಲ್ಲಿ ನಾನು ರೀತಿಯ ವಿಚಿತ್ರ ಅಪರಾಧ (Criminal) ಪ್ರಕರಣಗಳು (cases) ಬೆಳಕಿಗೆ ಬರುತ್ತಲೇ ಇರುತ್ತವೆ. ಅಂತಹ ಪ್ರಕರಣಗಳನ್ನು ಹೊರಗೆಳೆದು, ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಕೆಲಸವನ್ನು ಪೊಲೀಸರು (police) ಮಾಡುತ್ತಲೇ ಇರುತ್ತಾರೆ. ಕೆಲವೊಮ್ಮೆ ಪೊಲೀಸರೇ ಅಪರಾಧವನ್ನು ಮಾಡಿಸುವ ಪ್ರಕರಣಗಳು ಕೂಡ ಇರುತ್ತವೆ. ಆದರೆ ಕೆಲವೊಂದು ಅಪರೂಪದ ಪ್ರಕರಣಗಳಲ್ಲಿ ಪೊಲೀಸರೇ ಅಪರಾಧಿಗಳಿಂದ ಅನ್ಯಾಯಕ್ಕೆ ಒಳಪಡುವ ಘಟನೆಗಳು ಕೂಡ ನಡೆಯುತ್ತವೆ.

ADVERTISEMENT

ಇದೀಗ ಅಂತಹದ್ದೇ ಒಂದು ವಿಚಿತ್ರ ಘಟನೆ ಕೇರಳದಲ್ಲಿ(Kerala) ನಡೆದಿದೆ. ಇದು ಇಡೀ ಕೇರಳ ಪೊಲೀಸರನ್ನೆ ಅಚ್ಚರಿಗೆ ದೂಡಿದೆ . ಅಷ್ಟಕ್ಕೂ ಕೇರಳದಲ್ಲಿ ನಡೆದ ಆ ವಿಚಿತ್ರವಾದ ಘಟನೆ ಏನು ಅಂದ್ರೆ. ಜೈಲಿನಲ್ಲಿ(jail) ತನಗೆ ಬಡಿಸಿದ ಮಟನ್ ಕರಿ (Mutton Curry) ಪ್ರಮಾಣದಿಂದ ಕೈದಿಯೊಬ್ಬ ತೃಪ್ತನಾಗಿರಲಿಲ್ಲ. ಹೀಗಾಗಿ ಕೇರಳದ ಈ ಕೈದಿ ಜೈಲು ಅಧಿಕಾರಿಗಳನ್ನು ಹೊಡೆದಿದ್ದಾನೆ. ಈ ಪ್ರಕರಣದ ಬಗ್ಗೆ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾಹಿತಿಯನ್ನ ನೀಡಿದ್ದಾರೆ.

ಅಷ್ಟಕ್ಕೂ ಈ ಕೈದಿ ವಯನಾಡ್ ಮೂಲದ ಫೈಜಾಸ್ ಅಂತ ತಿಳಿದು ಬಂದಿದೆ. ಈತನನ್ನ ಡ್ರಗ್ (drugs) ಪ್ರಕರಣದಲ್ಲಿ ಶಿಕ್ಷೆಗೆ ಒಳಪಡಿಸಿ ಕೇರಳದ ಪೂಜಾಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಎಂದಿನಂತೆ ಇದೇ ಶನಿವಾರ (Saturday) ಮಟನ್ ಕರಿ ಸೇರಿದಂತೆ ಇತರೆ ಆಹಾರವನ್ನು ಕೈದಿಗಳಿಗೆ ನೀಡಲಾಗಿದೆ, ಆದರೆ ಈ ಆಹಾರದಲ್ಲಿ ತನಗೆ ಮಟನ್ ಕರಿ‌ ಸಾಕಾಗಿಲ್ಲ ಎಂದು ಜೈಲು ಅಧಿಕಾರಿಗಳನ್ನ ಹೊಡೆದಿದ್ದಾನೆ. ಅಧಿಕಾರಿಗಳ ದೂರಿನ ಆಧಾರದ ಮೇಲೆ ಪ್ರಕರಣ ಇದೀಗ ಪ್ರಕರಣವನ್ನ ದಾಖಲಿಸಿಕೊಳ್ಳಲಾಗಿದೆ. ಇನ್ನು ಈ ಆರೋಪಿ ಎಲ್ಲರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ತನಗೆ ಮಟನ್ ಕರಿ‌ ನೀಡಬೇಕು ಎಂದು ಆವರಣದಲ್ಲಿ ಸಮಸ್ಯೆ ಸೃಷ್ಟಿಸಿದ್ದಾನೆ ಅಂತ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಅವರು ಮಾಧ್ಯಮಗಳಿಗೆ ನೀಡಿದ ಮಾಹಿತಿಯ ಪ್ರಕಾರ “ಎಂದಿನಂತೆ ಶನಿವಾರದಂದು ನಾವು ಕೈದಿಗಳಿಗೆ ಮಟನ್ ಕರಿ ಬಡಿಸುತ್ತೇವೆ. ಅವರಿಗೆ ನಿಯಮಾವಳಿಗಳ ಪ್ರಕಾರ ಸಾಮಾನ್ಯ ಪ್ರಮಾಣವನ್ನ ನೀಡಲಾಗಿತ್ತು. ಆದರೆ ಆತ ಹೆಚ್ಚಿನ ಪ್ರಮಾಣದಲ್ಲಿ ಕೇಳಿ ರಾದ್ದಾಂತ ಸೃಷ್ಟಿಸಿದ್ದ, ಜೊತೆಗೆ ನಾವು ನೀಡಿದ್ದ ಆಹಾರವನ್ನ ತ್ಯಾಜ್ಯ ಬುಟ್ಟಿಗೆ ಎಸೆದಿದ್ದ. ಇದನ್ನ ಪ್ರಶ್ನಿಸಲು ಬಂದ ಉಪ ಅಧೀಕ್ಷಕರು ಸೇರಿದಂತೆ ಹಿರಿಯ ಜೈಲು ಅಧಿಕಾರಿಗಳ ಮೇಲೆಯೂ ಆತ ಹಲ್ಲೆ ಮಾಡಿದ್ದಾನೆ” ಅಂತ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಇದೀಗ ಇಂತಹ ವಿಚಿತ್ರ ಪ್ರಕರಣಕ್ಕೆ ಕೇರಳ ಪೊಲೀಸರು ಸಾಕ್ಷಿಯಾಗಿದ್ದು ಇದೀಗ ಆರೋಪಿಯ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಮುಂದಿನ ಹಂತದ ತನಿಖೆಯ ನಂತರ, ಈ ಆರೋಪಿ ನಿಜಕ್ಕೂ ಮಟನ್ ಕರಿಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದನಾ ಅಥವಾ ಈ ಪ್ರಕರಣದಲ್ಲಿ ಈತನನ್ನ ಸಿಕ್ಕಿಸಿಬೀಳಲಾಗುತ್ತಿದ್ಯಾ ಅನ್ನೋದು ತನಿಖೆಯ ನಂತರ ಹೊರಬರಬೇಕಿದೆ

Tags: Breaking NewscriminaldrugsjailersKerala jailKerala Statelatestnewsmutton curry.PolicePrisoner beat jailers
Previous Post

Rebel Star Ambareesh’s 71st birthday : ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ : ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ

Next Post

CM Siddaramaiah ; ದ್ವೇಷದ ರಾಜಕಾರಣವನ್ನು ಕೊನೆಗಾಣಿಸ್ತೀವಿ ; ಕಾನೂನು ಕೈಗೆತ್ತಿಕೊಂಡು ಕೋಮು ಪುಂಡಾಟ ನಡೆಸುವವರಿಗೆ ತಕ್ಕ ಶಾಸ್ತಿ ; ಸಿಎಂ

Related Posts

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
0

ಬಿಗ್‌ ಬಾಸ್‌ ಕನ್ನಡ (Bigg Boss Kannada) ಸೀಸನ್‌ 12 ಎರಡು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದೆ. ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇಂದು ಕೂಡ ಆಶ್ಚರ್ಯಕರವಾಗಿ ಡಬ್ಬಲ್‌...

Read moreDetails
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
Next Post
CM Siddaramaiah ; ದ್ವೇಷದ ರಾಜಕಾರಣವನ್ನು ಕೊನೆಗಾಣಿಸ್ತೀವಿ ;  ಕಾನೂನು ಕೈಗೆತ್ತಿಕೊಂಡು ಕೋಮು ಪುಂಡಾಟ ನಡೆಸುವವರಿಗೆ ತಕ್ಕ ಶಾಸ್ತಿ ; ಸಿಎಂ

CM Siddaramaiah ; ದ್ವೇಷದ ರಾಜಕಾರಣವನ್ನು ಕೊನೆಗಾಣಿಸ್ತೀವಿ ; ಕಾನೂನು ಕೈಗೆತ್ತಿಕೊಂಡು ಕೋಮು ಪುಂಡಾಟ ನಡೆಸುವವರಿಗೆ ತಕ್ಕ ಶಾಸ್ತಿ ; ಸಿಎಂ

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada