• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!

Any Mind by Any Mind
May 30, 2023
in Top Story, ಇತರೆ / Others, ಇದೀಗ, ಕರ್ನಾಟಕ
0
Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!
Share on WhatsAppShare on FacebookShare on Telegram

ನವದೆಹಲಿ : ಮೇ.೩೦: ತಮಿಳು ಸ್ಟಾರ್‌ ನಟ ಧನುಷ್‌ ಅವರು ಬಾಬಾ ರಾಮದೇವ್‌ ರೀತಿ ಹೇರ್‌ ಸ್ಟೈಲ್‌ ನಲ್ಲಿ ಮಿಂಚಿದ್ದಾರೆ. ನಟ ಧನುಷ್ ಅವರ ಹೊಚ್ಚ ಹೊಸ ಲುಕ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ‌ ಚರ್ಚೆಗೆ ಕಾರಣವಾಗಿದೆ.

ADVERTISEMENT

ಧನುಷ್‌ ಅವರು ಮುಂದಿನ ಚಿತ್ರ ಕ್ಯಾಪ್ಟನ್ ಮಿಲ್ಲರ್ ಚಿತ್ರೀಕರಣಕ್ಕಾಗಿ ಮುಂಬೈಗೆ ತೆರಳಿದ್ದ ನಟ ಧನುಷ್, ಮುಂಬೈ ಏರ್ಪೋರ್ಟ್​ನಲ್ಲಿ ತಮ್ಮ ಅಭಿಮಾನಿಗಳಿಗೆ ಫೋಟೋ ನೀಡಲು ಮುಂದಾದರು. ಈ ವೇಳೆ ಅವರು ಕಾಣಿಸಿಕೊಂಡ ರೀತಿ ಬಹಳ ವಿಭಿನ್ನವಾಗಿದ್ದು, ಅವರ ಲುಕ್ ನೋಡಿ ಅಭಿಮಾನಿಗಳು ಅಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನಟ ಧನುಷ್ ಲುಕ್ ನೋಡಿದ ಅಭಿಮಾನಿಗಳು ಕೂಡಲೇ ಅವರ ಫೋಟೋ ಕ್ಲಿಕ್ಕಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ಬಾಬಾ ರಾಮ್​ದೇವ್ ಯಾವಾಗ ಈ ಅವತಾರ ಪಡೆದರು? ಬಾಬಾ ರಾಮ್​ದೇವ್ ನೀವು ಯಾವಾಗ ಈ ರೀತಿ ಕಾಣಲು ಪ್ರಾರಂಭಿಸಿದ್ದೀರಿ? ಇದು ನಿಜಕ್ಕೂ ನೀವೇನಾ? ಎಂದು ಕಮೆಂಟ್ ಮಾಡಿದ್ದಾರೆ. ಈ ಒಂದು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚೆಚ್ಚು ಶೇರ್ ಮತ್ತು ಕಮೆಂಟ್​ಗಳನ್ನು ಪಡೆದುಕೊಂಡಿದೆ.

ನಟ ಧನುಷ್ ಅವರ ಹೊಸ ಲುಕ್​ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದೇ ತಡ, ನೆಟ್ಟಿಗರು ಅಭಿಪ್ರಾಯಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಧನುಷ್ ಕಪ್ಪು ಕೂಲಿಂಗ್ ಗ್ಲಾಸ್ ಧರಿಸಿ, ನೇರಳೆ ಬಣ್ಣದ ಶರ್ಟ್ ಧರಿಸಿದ್ದು, ಉದ್ದವಾದ ಗಡ್ಡ ಬಿಟ್ಟಿದ್ದಾರೆ..

Tags: Actor DhanushActor Dhanush and Baba RamdevBaba RamdevCongress Partydhanushfansfilm Captain Millernew lookshootingTamil star actor Dhanush
Previous Post

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

Next Post

Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
Next Post
Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada