• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

Odisha train accident : ಒಡಿಶಾ ರೈಲು ದುರಂತ : ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು

ಪ್ರತಿಧ್ವನಿ by ಪ್ರತಿಧ್ವನಿ
June 3, 2023
in Uncategorized
0
Odisha train accident : ಒಡಿಶಾ ರೈಲು ದುರಂತ : ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು
Share on WhatsAppShare on FacebookShare on Telegram

ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ನೆರವಾಗಿದ್ದಾರೆ.

ADVERTISEMENT

ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವಿಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವಿಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ‌, ಊಟದ ವ್ಯವಸ್ಥೆ ಒದಗಿಸಿದ್ದಾರೆ. ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ.

Tags: cmofkarnatakacmsiddaramiahCongress PartyhelplineKarnatakaKarnatakapassengerssafeKarnatakaPassengerssafe'OdishatrainaccidentOdishatraindisasterthreetraincollisionVolleyball playersVolleyball players thanked the cm
Previous Post

ವಕೀಲರ ರಕ್ಷಣಾ ಕಾಯ್ದೆ ಜಾರಿ: ರಾಜಸ್ಥಾನದ ಕಾಯ್ದೆ ಅಧ್ಯಯನ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕಾಂಗ್ರೆಸ್​ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್​ಲೈನ್​ : ಸಂಸದ ತೇಜಸ್ವಿ ಸೂರ್ಯ

Related Posts

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!
Uncategorized

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಉಪ ಮುಖ್ಯಮಂತ್ರಿ ಡಿ‌ ಕೆ‌‌ ಶಿವಕುಮಾರ್ ಅವರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಎಂ ಸ್ಥಾನಕ್ಕೆ...

Read moreDetails
B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

May 26, 2026
ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

May 22, 2026
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
Next Post
ಕಾಂಗ್ರೆಸ್​ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್​ಲೈನ್​ : ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್​ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್​ಲೈನ್​ : ಸಂಸದ ತೇಜಸ್ವಿ ಸೂರ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada