• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್​

Any Mind by Any Mind
June 5, 2023
in ದೇಶ
0
ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದ ಸಾಕ್ಷಿ ಮಲ್ಲಿಕ್​
Share on WhatsAppShare on FacebookShare on Telegram

ದೆಹಲಿ : ಒಲಿಂಪಿಕ್ ಪದಕ ವಿಜೇತ ಸಾಕ್ಷಿ ಮಲ್ಲಿಕ್​ ಇಂದು ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಶನಿವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ಎರಡು ದಿನಗಳ ಬಳಿಕ ಸಾಕ್ಷಿ ಮಲ್ಲಿಕ್​ ಉತ್ತರ ರೈಲ್ವೆಯಲ್ಲಿ ತಮ್ಮ ಸೇವೆಗೆ ಮರಳಿದ್ದಾರೆ.

ADVERTISEMENT


ದೆಹಲಿಯಲ್ಲಿ ಅಮಿತ್​ ಶಾ ನಿವಾಸದಲ್ಲಿ ಶನಿವಾರ ತಡರಾತ್ರಿ ಈ ಸಭೆ ನಡೆದಿದ್ದು ಡಬ್ಲುಎಫ್​​ಐ ಮುಖ್ಯಸ್ಥ ಬ್ರಿಜ್​ ಭೂಷಣ್​​​ ಬಂಧನಕ್ಕೆ ಕುಸ್ತಿಪಟುಗಳು ಆಗ್ರಹಿಸಿದ್ದು ರಾತ್ರಿಯವರೆಗೂ ಸಭೆ ಮುಂದುವರಿದಿತ್ತು.

ಆದರೆ ಕುಸ್ತಿಪಟುಗಳ ಎಲ್ಲಾ ಬೇಡಿಕೆಗಳನ್ನು ಒಪ್ಪಲು ಅಮಿತ್​ ಶಾ ಒಪ್ಪದ ಕಾರಣ ಈ ಸಂಧಾನ ಸಭೆಯಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾಕ್ಷಿ ಮಲ್ಲಿಕ್​ ಪತಿ ಸತ್ಯವ್ರತ್​ ಕಡಿಯಾನ್​ ಹೇಳಿದ್ದರು.

Tags: Brij Bhushan SinghDelhiSakshi MallikUnion Home Minister Amit ShahWrestlers Protestಕುಸ್ತಿಪಟುಗಳ ಪ್ರತಿಭಟನೆಕೇಂದ್ರ ಗೃಹ ಸಚಿವ ಅಮಿತ್​ ಶಾದೆಹಲಿಬ್ರಿಜ್​ ಭೂಷಣ್​ ಸಿಂಗ್​ಸಾಕ್ಷಿ ಮಲ್ಲಿಕ್​
Previous Post

ಕುಸ್ತಿಪಟುಗಳ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ..!

Next Post

ಯುಪಿ ಸಿಎಂ ಯೋಗಿ ‌ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
Next Post
ಯುಪಿ ಸಿಎಂ ಯೋಗಿ ‌ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್

ಯುಪಿ ಸಿಎಂ ಯೋಗಿ ‌ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada