• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದ ಅತಿಥಿ ಶಿಕ್ಷಕ : ಆಡಿಯೋ ವೈರಲ್​

Any Mind by Any Mind
June 7, 2023
in ಕರ್ನಾಟಕ
0
ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದ ಅತಿಥಿ ಶಿಕ್ಷಕ : ಆಡಿಯೋ ವೈರಲ್​
Share on WhatsAppShare on FacebookShare on Telegram

ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾಮುಕ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿದಂತಹ ಘಟನೆ 6 ತಿಂಗಳ ನಂತರ ಬೆಳಕಿಗೆ ಬಂದಿದೆ . ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಅತಿಥಿ ಉಪನ್ಯಾಸಕ ಸೆಕ್ಸ್ ಗೆ ಸಂಬಂಧಿಸಿದಂತೆ ಮಾತನಾಡಿರುವ ಆಡಿಯೋ ಇದೀಗ ವೈರಲ್ ಆಗಿದೆ .

ADVERTISEMENT

ಗುಲ್ಬರ್ಗಾ ವಿಶ್ವವಿದ್ಯಾಲಯ ಕಲ್ಯಾಣ ಕರ್ನಾಟಕ ಭಾಗದ ಪ್ರಪ್ರಥಮ ವಿಶ್ವವಿದ್ಯಾಲಯವಾಗಿದ್ದು 39 ವರ್ಷಗಳಲ್ಲಿ , ಲಕ್ಷಾಂತರ ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹ ನೀಡಿದೆ . ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕನೊಬ್ಬ ತನ್ನ ವಿಭಾಗದ ವಿದ್ಯಾರ್ಥಿನಿಗೆ ರಾತ್ರಿ ಸಮಯದಲ್ಲಿ ಕರೆ ಮಾಡಿ ಮಂಚಕ್ಕೆ ಕರೆದಿದ್ದಾನೆ .

ಆದರೆ ಆ ವಿದ್ಯಾರ್ಥಿನಿ ಎಷ್ಟೇ ಬಾರಿ ನೋ ಸರ್ ಎಂದು ವಿರೋಧಿಸಿದರೂ , ಬಿಡದ ಭೂಪ ನೀನು ನನ್ನ ಗರ್ಲ್ ಫ್ರೆಂಡ್ ಎಂದು ಕಿರುಕುಳ ನೀಡಿರುವ ಆಡಿಯೋ ವೈರಲಾಗಿದೆ .
ನನ್ನಿಂದ ಏನು ತೊಂದರೆ ಆಗಲ್ಲ , ನೀ ನನಗೆ ಕೋ ಆಪರೇಟ್ ಮಾಡಬೇಕು , ರೂಮಿಗೆ ಕರೀತೀನಿ , ರೂಮಿಗೆ ಬಾ ಕಿಸ್ ಮಾಡ್ತಿನಿ , ನನ್ನ ಮೇಲೆ ನಂಬಿಕೆ ಇಡು , ಮೊದಲು ನನಗೆ ಹತ್ತಿರ ಆಗು , ಮುಂದೆ ನೋಡೋಣ ಎಂದು ಪೀಡಿಸಿದ್ದಾನೆ .

ಇದನ್ನು ನಯವಾಗಿಯೇ ಎಲ್ಲದಕ್ಕೂ ನೋ ಸರ್ ಎಂದೆ ಉತ್ತರ ನೀಡಿದಾಳೆ ವಿದ್ಯಾರ್ಥಿನಿ , ವಿಶ್ವವಿದ್ಯಾಲಯ ಘನತೆ ಹಾಳು ಮಾಡಿದ ಅತಿಥಿ ಶಿಕ್ಷಕನ ವಿರುದ್ಧ ಕ್ಯಾಂಪಸ್ ನಲ್ಲಿ ಆಕ್ರೋಶ ವ್ಯಕ್ತವಾಗಿದೆ . ಈ ಘಟನೆ ವಿಶ್ವವಿದ್ಯಾಲಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .

Tags: guest lecturerGulbarga UniversityKalaburagisexual harassment of studentಅತಿಥಿ ಉಪನ್ಯಾಸಕಕಲಬುರಗಿಗುಲ್ಬರ್ಗಾ ವಿಶ್ವ ವಿದ್ಯಾಲಯವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
Previous Post

ಗ್ಯಾರಂಟಿ ಎಡವಟ್ಟು 2.. ಗೃಹಜ್ಯೋತಿ ಬಳಿಕ ಗೃಹಲಕ್ಷ್ಮೀ ಗೊಂದಲ..!

Next Post

ಲಖನೌನ ಕೋರ್ಟ್‌ನಲ್ಲಿ ಫೈರಿಂಗ್, ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾ ಭೀಕರ ಹತ್ಯೆ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಲಖನೌನ ಕೋರ್ಟ್‌ನಲ್ಲಿ ಫೈರಿಂಗ್, ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾ ಭೀಕರ ಹತ್ಯೆ

ಲಖನೌನ ಕೋರ್ಟ್‌ನಲ್ಲಿ ಫೈರಿಂಗ್, ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾ ಭೀಕರ ಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada