• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Any Mind by Any Mind
June 8, 2023
in ರಾಜಕೀಯ
0
ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು : ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT


ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲಾ ಮಾಡಬಹುದಿತ್ತು ಅನ್ನುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಹೇಳಿದರು.


ಕೇಂದ್ರ ಸರ್ಕಾರ 9 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಮುಂದೆ ಏನೆಲ್ಲಾ ಮಾಬೇಕು ಎನ್ನುವ ಕುರಿತಂತೆ ಚರ್ಚೆ ಮಾಡಲಾಗಿದೆ ಎಂದರು.


ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದರು.


ಕೋರ್ ಕಮಿಟಿ ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷರು ಕರೆಯುತ್ತಾರೆ ಎಂದು ಹೇಳಿದರು.

Tags: BangaloreCongratulatory meeting of BJPformer CM Basavaraj Bommainew MLAs
Previous Post

ಮಕ್ಕಳು ತೆರಿಗೆ ಪಾವತಿದಾರರಾದ್ರೆ ತಾಯಿಗೆ ಸಿಗಲ್ಲ ಗೃಹಲಕ್ಷ್ಮೀ ಸೌಲಭ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

Next Post

ಹೆಡಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ ; ಬಿ.ಕೆ ಹರಿಪ್ರಸಾದ್

Related Posts

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
0

https://youtu.be/FH4phfSAt_4

Read moreDetails

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025
Next Post
ಹೆಡಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ ; ಬಿ.ಕೆ ಹರಿಪ್ರಸಾದ್

ಹೆಡಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ ; ಬಿ.ಕೆ ಹರಿಪ್ರಸಾದ್

Please login to join discussion

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada