• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಸ್ತೆ ಮಧ್ಯೆಯೇ ಹೂತು ಬಿದ್ದ ಕಂಟೈನರ್​ ಚಕ್ರ : ಹೀಗಾದ್ರೆ ಹೇಗೆ ಸ್ವಾಮಿ ಅಂದ್ರು ಜನ!

Any Mind by Any Mind
June 12, 2023
in ದೇಶ
0
ರಸ್ತೆ ಮಧ್ಯೆಯೇ ಹೂತು ಬಿದ್ದ ಕಂಟೈನರ್​ ಚಕ್ರ : ಹೀಗಾದ್ರೆ ಹೇಗೆ ಸ್ವಾಮಿ ಅಂದ್ರು ಜನ!
Share on WhatsAppShare on FacebookShare on Telegram

ಪಾಟ್ನಾ : ವಾರಗಳ ಹಿಂದಷ್ಟೆಯೇ ಗಂಗಾನದಿಗೆ ಅಡ್ಡಲಾಗಿ ನಿರ್ಮಿಸಲಾಗ್ತಿದ ನಾಲ್ಕು ಪಥಗಳ ಬ್ರಿಡ್ಜ್​ ಕುಸಿದು ಬಿದ್ದಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಬಿಹಾರ ಸರ್ಕಾರ ನಿರ್ಲಕ್ಷ್ಯದ ಬಗ್ಗೆ ಜನರು ಆಡಿಕೊಳ್ಳುತ್ತಿರುವಾಗಲೇ ಸರ್ಕಾರ ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿದ ಕಂಪನಿಗೆ ಶೋಕಾಸ್​ ನೋಟಿಸ್​ ಜಾರಿ ಮಾಡಿತ್ತು. ಅಲ್ಲದೇ ಬಿಹಾರ ಸಿಎಂ ನಿತೀಶ್​​ ಕುಮಾರ್ ಕೂಡ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿದ್ದರು.

ADVERTISEMENT

ಈ ಘಟನೆ ಮಾಸುವ ಮುನ್ನವೇ ಇದೀಗ ಪಾಟ್ನಾದಲ್ಲಿ ಮತ್ತೊಂದು ಕಳಪೆ ಕಾಮಗಾರಿ ಬೆಳಕಿಗೆ ಬಂದಿದೆ. ಪಾಟ್ನಾ ನಗರದ ಆಗಮಕುವಾನ್​ – ಶೀತಲಾ ಮಾತಾ ಮಂದಿರ ಉಂಟಾದ ರಸ್ತೆ ಕುಸಿತದಿಂದಾಗಿ ರಸ್ತೆಯ ಬಳಿ ಸಂಚರಿಸುತ್ತಿದ್ದ ಕಂಟೈನರ್​ನ ಹಿಂಬದಿ ಚಕ್ರ ರಸ್ತೆಯ ಒಳಗೆ ಸಿಲುಕಿಕೊಂಡಿದ್ದು ಇದರ ಫೋಟೋಗಳು ಸಹ ವೈರಲ್​ ಆಗಿದೆ. ಈ ಫೋಟೋಗಳನ್ನು ನೋಡಿದ ಜನತೆ ಬಿಹಾರ ಸರ್ಕಾರದ ಆಡಳಿತವೆಂದರೆ ಹೀಗೇನಾ ಅಂತಾ ಪ್ರಶ್ನೆ ಮಾಡುತ್ತಿದ್ದಾರೆ.

ಸಾಲು ಸಾಲು ಕಳಪೆ ಕಾಮಗಾರಿಯ ಪ್ರಕರಣಗಳು ಒಂದಾದರ ಮೇಲೊಂದರಂತೆ ಬೆಳಕಿಗೆ ಬರ್ತಿರೋದು ನಿತಿನ್​ ಕುಮಾರ್​ ನೇತೃ್ತ್ವದ ಸರ್ಕಾರಕ್ಕೆ ಭಾರೀ ಮುಖಭಂಗವನ್ನುಂಟು ಮಾಡ್ತಿದೆ.

Patna, Bihar: The rear wheel of a container (truck) passing near Agamkuan-Sheetala Mata Mandir road in Patna City got stuck in a pit due to a road collapse (11.06) pic.twitter.com/zHS9WS4mPS

— ANI (@ANI) June 12, 2023
Tags: BiharNitish Kumarpatnapoor workroad collapse
Previous Post

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರದ್ದೇ ಹಾವಳಿ : ನಮಗೆ ಪ್ರತ್ಯೇಕ ಬಸ್​ ಕೊಡಿ ಎಂದ ಪುರುಷರು

Next Post

ಫ್ರೀ ಟಿಕೆಟ್​ ನೀಡಿದ ಸಿದ್ದರಾಮಯ್ಯ ಆಯಸ್ಸು ವೃದ್ಧಿಸಲಿ : ಬಸ್​ ನಮಸ್ಕರಿಸಿದ ಅಜ್ಜಿಯ ಸಂತಸದ ಮಾತು

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಫ್ರೀ ಟಿಕೆಟ್​ ನೀಡಿದ ಸಿದ್ದರಾಮಯ್ಯ ಆಯಸ್ಸು ವೃದ್ಧಿಸಲಿ : ಬಸ್​ ನಮಸ್ಕರಿಸಿದ ಅಜ್ಜಿಯ ಸಂತಸದ ಮಾತು

ಫ್ರೀ ಟಿಕೆಟ್​ ನೀಡಿದ ಸಿದ್ದರಾಮಯ್ಯ ಆಯಸ್ಸು ವೃದ್ಧಿಸಲಿ : ಬಸ್​ ನಮಸ್ಕರಿಸಿದ ಅಜ್ಜಿಯ ಸಂತಸದ ಮಾತು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada