• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಇವರೇ ನೊಡಿ ‘ಈ ಸುಂದರನ ಸನ್ಯಾಸಿ ಮಾಡಬಹುದೆ..’ ಹಾಡು ಹಾಡಿದವರು

Any Mind by Any Mind
June 14, 2023
in ಸಿನಿಮಾ
0
ಇವರೇ ನೊಡಿ  ‘ಈ ಸುಂದರನ ಸನ್ಯಾಸಿ ಮಾಡಬಹುದೆ..’ ಹಾಡು ಹಾಡಿದವರು
Share on WhatsAppShare on FacebookShare on Telegram

ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ಟ್ರೆಂಡ್ ಆಗುತ್ತೆ ಅಂತ ಹೇಳೋದಕ್ಕೆ ಸಾಧ್ಯ ಆಗೋದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಯಾವ ಯಾವ ರೀಲ್ಸ್, ಶಾರ್ಟ್ಸ್ ಗಳು ಟ್ರೆಂಡ್ ಆಗುತ್ತೆ ಒಂದು ಚೂರು ಊಹಿಸುವುದಕ್ಕೆ ಸಾಧ್ಯವಿಲ್ಲ. ಅಷ್ಟರ ಮಟ್ಟಿಗೆ ಇವತ್ತು ಸಾಮಾಜಿಕ ಜಾಲತಾಣ ಊಹೆಗೆ ನಿಲುಕದ ಮಾಧ್ಯಮವಾಗಿ ಹೊರಹೊಮ್ಮಿದೆ.

ADVERTISEMENT

ಸದ್ಯಕ್ಕೆ ನಾವು ಯಾತಕ್ಕಾಗಿ ಈ ವಿಚಾರವನ್ನು ಬರೆಯುತ್ತಿದ್ದೇವೆ ಎಂಬುದು ನಿಮಗೆ ಈಗಾಗಲೇ ಅರ್ಥವಾಗಿರುತ್ತೆ. ಹೌದು ಕಳೆದ ನಾಲ್ಕು-ಐದು ದಿನಗಳಿಂದ ಒಂದು ಹಾಡಿನ ರಿಲ್ಸ್ ಗಳು ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ ಆ ಹಾಡು ‘ಈ ಸುಂದರನ ಸನ್ಯಾಸಿ ಮಾಡಬಹುದೆ ಎಂಬುವುದು’ ಅನೇಕರು ಈ ಹಾಡಿನ ತುಣಕನ್ನು ಇಟ್ಟುಕೊಂಡು ಶಾರ್ಟ್ಸ್‌ಗಳು ರಿಲ್ಸ್‌ಗಳನ್ನು ಮಾಡ್ತಾ ಇದ್ದಾರೆ. ಆದರೆ ಬಹುತೇಕರಿಗೆ ಈ ಹಾಡಿನ ಮೂಲ ಯಾವುದು? ಪೂರ್ಣ ಹಾಡು ಎಲ್ಲಿ ಸಿಗುತ್ತದೆ ಎಂಬ ಮಾಹಿತಿ ಹಲವರಿಗೆ ಲಭ್ಯ ಇಲ್ಲ..

ಅಸಲಿಗೆ ಈ ಗೀತೆಯನ್ನು ಹಾಡಿದ್ದು ಖ್ಯಾತ ಗಾಯಕ ಮಳವಳ್ಳಿ ಮಹದೇವಸ್ವಾಮಿ, ಇವರು ಮಂಡ್ಯ ಮೂಲದವರು ಕಳೆದ ಹಲವು ದಶಗಳಿಂದ ವಿವಿಧ ಜಾನಪದ ಗೀತೆಗಳನ್ನ ಹಾಡಿಕೊಂಡು ಬಂದವರು

ಇನ್ನು ಈ ಗೀತೆಯನ್ನ ಝೇಂಕಾರ್ ಮ್ಯೂಸಿಕ್‌ಗಾಗಿ ಅವರು, ಅರ್ಜುನನ ಜೋಗಿ ಪದಗಳು ಎಂಬ ಆಲ್ಬಂಗೆ ಈ ಹಾಡು ಹಾಡಿದ್ದಾರೆ. ಅದರಲ್ಲಿ ಮೂರನೆಯ ಭಾಗದಲ್ಲಿ ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡವಹುದೆ ಎನ್ನುವ ಹಾಡು ಇದೀಗ ವೈರಲಾಗಿದೆ.

ಒಟ್ಟಾರೆಯಾಗಿ ಈ ಸುಂದರನ ಸನ್ಯಾಸಿ ಮಾಡಬಹುದೆ ಎಂಬ ಹಾಡು ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದ್ದು ಸಾಕಷ್ಟು ಯುವಜನತೆ ಈ ಹಾಡಿನ ತುಣಕನ್ನ ಬಳಸಿಕೊಂಡು, ನಾನೋ ರೀತಿಯಾದಂತ ವಿಡಿಯೋ ರಿಲ್ಸ್ ಮಾಡ್ತಾ ಇದ್ದು ಇದರ ಬದಲು ಆ ಗೀತೆಯಲ್ಲಿರುವ ಸಾರಾಂಶಗಳನ್ನ ಯುವಕರು ಯುವತಿಯರು ಅರ್ಥಮಾಡಿಕೊಳ್ಳಬೇಕು ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗ್ತಾಯಿದೆ

Tags: e sundarana sanyasi madabahudeInstagram reelsmalavalli mahadevaswamyViral SongYouTube shorts
Previous Post

ಮೈಶುಗರ್ಸ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದಿಂದ 50 ಕೋಟಿ ರೂ ಬಿಡುಗಡೆ

Next Post

ಮೈಸೂರು ಅಮಿಟಿ ಲೇಡಿಸ್​ ಸರ್ಕಲ್​ ವತಿಯಿಂದ ಮೈಸೂರು ಝೂಗೆ ಶಿಶುಪಾಲನಾ ಕೊಠಡಿ ಕೊಡುಗೆ

Related Posts

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
0

ಈ ಬಾರಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಆರಂಭವಾದ ದಿನದಿಂದ ಒಂದಲ್ಲ ಒಂದು ವಿಚಾರದಿಂದ ವಿವಾದಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಸ್ಪರ್ಧಿಗಳ ವಿರುದ್ಧ ದೂರು ದಾಖಲಾಗುತ್ತಿದೆ. ಇದೀಗ...

Read moreDetails

“ಕೊರಗಜ್ಜ”ಚಿತ್ರದ “ಗುಳಿಗ ಗುಳಿಗ” ಹಾಡಿನ ಭೋರ್ಗರೆತದ ಅಬ್ಬರ ಶುರು..!!

November 20, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

November 19, 2025
Next Post
ಮೈಸೂರು ಅಮಿಟಿ ಲೇಡಿಸ್​ ಸರ್ಕಲ್​ ವತಿಯಿಂದ ಮೈಸೂರು ಝೂಗೆ ಶಿಶುಪಾಲನಾ ಕೊಠಡಿ ಕೊಡುಗೆ

ಮೈಸೂರು ಅಮಿಟಿ ಲೇಡಿಸ್​ ಸರ್ಕಲ್​ ವತಿಯಿಂದ ಮೈಸೂರು ಝೂಗೆ ಶಿಶುಪಾಲನಾ ಕೊಠಡಿ ಕೊಡುಗೆ

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada