• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?

Any Mind by Any Mind
June 15, 2023
in ದೇಶ
0
ಇದು ವಂದೇ ಭಾರತ್ ರೈಲಿನ ಅವ್ಯವಸ್ಥೆ ಎಂದ ಸಾರ್ವಜನಿಕರು!?
Share on WhatsAppShare on FacebookShare on Telegram

ವಂದೇ ಭಾರತ್ ರೈಲುಗಳಿಗೆ ಜನರಿಂದ ಅತ್ಯುತ್ತಮವಾದ ಪ್ರತಿಕ್ರಿಯೆಗಳು ಬರುತ್ತಿವೆ. ಈ ರೈಲುಗಳು ಎಲ್ಲಾ ರೀತಿಯಾದ ಅತ್ಯುತ್ತಮ ವ್ಯವಸ್ಥೆಗಳನ್ನ ಹೊಂದಿದ್ದು, ಕಡಿಮೆ ವೆಚ್ಚದಲ್ಲಿ ವೇಗವಾಗಿ ಮತ್ತು ಐಷಾರಾಮಿಯಂತಹ ಪ್ರಯಾಣದ ಅನುಭೂತಿಯನ್ನು ಕೊಡುತ್ತದೆ. ಅದರಲ್ಲೂ ಕಡಿಮೆ ಸಮಯದಲ್ಲಿ ಅತಿ ವೇಗವಾಗಿ ಚಲಿಸುವ ಮುಖಾಂತರ ನಿರೀಕ್ಷೆಗೆ ಮೀರಿದ ವೇಗದಲ್ಲಿ ಪ್ರಯಾಣವನ್ನ ಮಾಡುತ್ತದೆ.

ADVERTISEMENT

ಆದರೆ ಇದೀಗ ಇದೇ ವಂದೇ ಭಾರತ್ ರೈಲುಗಳ ಬಗ್ಗೆ ಆರೋಪವೊಂದು ಕೇಳಿ ಬಂದಿದ್ದು ಕೇಂದ್ರ ಸರ್ಕಾರಕ್ಕೆ ಮತ್ತು ರೈಲು ಇಲಾಖೆಗೆ ಭಾರೀ ಮುಖಭಂಗವಾಗಿದೆ. ಇದರಿಂದ ಮೋದಿ ಸರ್ಕಾರ ವ್ಯಾಪಾಕವಾದ ಟೀಕೆಗೆ ಕೂಡ ಒಳಗಾಗುತ್ತಿದೆ.

ಅಷ್ಟಕ್ಕೂ ಇಲ್ಲಿ ಆಗಿದ್ದೇನು ಅಂದ್ರೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗ್ತಾ ಇತ್ತು, ಆ ವೈರಲ್ ವಿಡಿಯೋದಲ್ಲಿ ವಂದೇ ಭಾರತ್ ರೈಲಿನ ಬೋಗಿಯೊಳಗೆ ಮಳೆಯಿಂದ ನೀರು ಸೋರುತ್ತಿರುವ ದೃಶ್ಯವಿತ್ತು, ವಂದೇ ಭಾರತ್ ರೈಲಿನ ಒಳಗೆ ನೀರು ಸೋರುತ್ತಿರುವ ವೇಳೆ ಕೆಲವರು ನೀರು ಹರಿದು ಹೋಗದಂತೆ ತಡೆಯಲು ಪ್ಲಾಸ್ಟಿಕ್ ಡಬ್ಬಗಳನ್ನ ತಂದು ಇಡುತ್ತಿರುವುದನ್ನ ಕಾಣಬಾಹುದಾಗಿದೆ.

ಮೊದಮೊದಲು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನ ಹಂಚಿಕೊಳ್ಳಲಾಗಿತ್ತು, ಆಗ ಇದನ್ನ ಸುಳ್ಳು ಎಂದೇ ಭಾವಿಸಲಾಗಿತ್ತು, ಆದರೆ ಈ ವಿಡಿಯೋಗೆ ಕಮೆಂಟ್ ಮಾಡಿದ ಹಲವು ಮಂದಿಗಳು, ನಮಗೂ ಇದೇ ರೀತಿಯಾದ ಅನುಭವವಾಗಿದೆ, ನಾವು ಕೂಡ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ಕೊಡುವುದನ್ನ ನೋಡಿದ್ದೇವೆ, ಎಂದು ಬರೆದುಕೊಂಡಿದ್ದಾರೆ. ಹೀಗಾಗು ಈ ವಿಡಿಯೋ ಇದೀಗ ಎಲ್ಲೇಡೆ ವೈರಲ್ ಆಗ್ತಾ ಇದ್ದು ಕೆಂದ್ರ ಮೋದಿ ಸರ್ಕಾರವನ್ನ ಮತ್ತೊಮ್ಮೆ ಮುಜುಗರಕ್ಕೆ ಈಡು ಮಾಡಲಾಗುತ್ತೊರೋದು ಮಾತ್ರ‌ ಸುಳ್ಳಲ್ಲ..

ಒಟ್ಟಾರೆಯಾಗಿ ಇದೀಗ ಕೇಂದ್ರದ ನಿರ್ಲಕ್ಷ್ಯ ಮತ್ತು ರೈಲ್ವೆ ಇಲಾಖೆಯ ಬೇಜವಬ್ದಾರಿತನದಿಂದ ಈ ರೀತಿಯ ಘಟನೆ‌ ನಡೆದಿದ್ದರೆ ಅವುಗಳನ್ನ ಸರಿಪಡಿ, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಾದ ತೊಂದರೆಗಳು ಆಗದ ರೀತಿ ನೋಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನ ಸಾರ್ವಜನಿಕರು ವ್ಯಕ್ತ ಪಡಿಸುತ್ತಿದ್ದಾರೆ.

Tags: BJPCentral GovernmentrailVande BharatVande Bharat mess
Previous Post

ದುಬೈನಲ್ಲಿ ಮಾರಾಟಕ್ಕಿದೆ ಬರೋಬ್ಬರಿ 1675 ಕೋಟಿ ರೂ. ಮೌಲ್ಯದ ಮನೆ : ಇದರ ವಿಶೇಷತೆಯೇನು ಗೊತ್ತೇ?

Next Post

2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

2023-24ನೇ ಸಾಲಿನ ಸಿಇಟಿ ಫಲಿತಾಂಶದಲ್ಲಿ ವಿಘ್ನೇಶ್​ಗೆ ಪ್ರಥಮ ಸ್ಥಾನ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada