• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೃಪೆ ತೋರದ ಮಳೆರಾಯ : ಕಾವೇರಿ ಒಡಲು ಬರಿದಾಗುವ ಆತಂಕ..!

Any Mind by Any Mind
June 19, 2023
in Top Story, ಇದೀಗ, ಕರ್ನಾಟಕ
0
ಕೃಪೆ ತೋರದ ಮಳೆರಾಯ : ಕಾವೇರಿ ಒಡಲು ಬರಿದಾಗುವ ಆತಂಕ..!
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಬಾರದ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿನ ನೀರಿನ ಮಟ್ಟ ಕಡಿಮೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಕ್ಕೆ ಕೃಪೆ ತೋರದ ಮಳೆರಾಯ. ಕೆ.ಆರ್.ಎಸ್ ಡ್ಯಾಂ‌ ನೀರಿನ ಮಟ್ಟ ಮತ್ತೆ ಕುಸಿದಿದೆ. ನಾಲೆಗಳಿಗೆ ನೀರು ಬಿಡುಗಡೆ ಮಾಡಿದ ಐದೇ ದಿನಕ್ಕೆ 1 ಟಿಎಂಸಿ ನೀರು ಖಾಲಿಯಾಗಿದೆ. ಡ್ಯಾಂನಲ್ಲಿ ಕೇವಲ 11 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಕಾವೇರಿ ಒಡಲು ಬರಿದಾಗುವ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಡ್ಯಾಂನಲ್ಲಿ ಸದ್ಯ 124.80 ಅಡಿ ಗರಿಷ್ಠ ಮಟ್ಟದ ಡ್ಯಾಂ.

ADVERTISEMENT
DCF 1.0

ಸದ್ಯ 80.62 ಅಡಿ ನೀರು ಸಂಗ್ರಹವಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 11 ಟಿಎಂಸಿ ನೀರು ಸಂಗ್ರಹವಿದೆ. ಡ್ಯಾಂಗೆ ಹರಿದು ಬರುತ್ತಿರುವ 319 ಕ್ಯೂಸೆಕ್ ನೀರು. ಒಳ ಹರಿವಿಗಿಂತ ಹೊರ ಹರಿವಿನ ಪ್ರಮಾಣವೇ ಹೆಚ್ಚಾಗಿದೆ. ಡ್ಯಾಂನಿಂದ ನಾಲೆಗಳಿಗೆ 3,273 ಕ್ಯೂಸೆಕ್ ನೀರು ಬಿಡುಗಡೆ. ಮತ್ತೆ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದ ಕಾವೇರಿ ನೀರಾವರಿ ನಿಗಮ. 11 ಟಿಎಂಸಿಯಲ್ಲಿ ಕೇವಲ 4 ಟಿಎಂಸಿ ನೀರು ಬಳಕೆಗೆ ಯೋಗ್ಯವಿದೆ. ಉಳಿದ ಏಳು ಟಿಎಂಸಿ ನೀರು ಡೆಡ್ ಸ್ಟೋರೇಜ್ (ಬಳಸಲು ಯೋಗ್ಯವಲ್ಲದ ನೀರು).


ಮಳೆಗಾಗಿ ಪರ್ಜನ್ಯ ಜಪ, ಹೋಮ ಮಾಡಿದ್ರು ಕೃಪೆ ತೋರದ ವರುಣ. ಐದಾರು ದಿನದಲ್ಲಿ ಮಳೆ ಸುರಿಯದಿದ್ದರೇ ನಾಲೆಗೆ ಬಿಡುತ್ತಿರುವ ನೀರು ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಗ್ರಾಮೀಣ ಪ್ರದೇಶಕ್ಕೂ KRS ನಿಂದಲೇ ನೀರು ಪೂರೈಕೆ.
ವರುಣ ಕೈಕೊಟ್ಟರೇ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗುವ ಆತಂಕ ಎದುರಾಗಿದೆ.

Tags: 1 TMC of water availableCauvery drainingCauvery will drainDam water levelKRS DamKRS Dam water levelMandya DistrictMonsoon RainsSrirangapatna Taluk
Previous Post

ನಾವು ದ್ವೇಷದ ರಾಜಕಾರಣ ಮಾಡಲ್ಲ ; ನಮಗೆ ವೋಟ್ ಹಾಕದ ಮತದಾರರನ್ನು ಗೌರವಿಸುತ್ತೇವೆ..!

Next Post

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್​

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada