• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚೀನಾ ಬೇಡ, ಭಾರತ ಬೇಕು, ಗೂಗಲ್ ಚಿತ್ತ ಭಾರತದತ್ತ!

Any Mind by Any Mind
June 21, 2023
in Top Story, ಕರ್ನಾಟಕ, ರಾಜಕೀಯ
0
ಚೀನಾ ಬೇಡ, ಭಾರತ ಬೇಕು, ಗೂಗಲ್ ಚಿತ್ತ ಭಾರತದತ್ತ!
Share on WhatsAppShare on FacebookShare on Telegram

ಚೀನಾ ( China ) ದೇಶಕ್ಕೆ ಯಾಕೋ ಗ್ರಹಚಾರ ಸರಿ ಇಲ್ಲಾ‌ ಅಂತ ಕಾಣುತ್ತೆ, ಚೀನಾ ನಿರ್ಮಿತ ಕೋವಿಡ್‌ ( covid ) ಇದೀಗ ಆ ದೇಶವನ್ನೇ‌ ಆಪತ್ತಿಗೆ ಸಿಲುಕಿಸಿದೆ ಹೀಗಾಗಿ ಚೀನಾದೊಂದಿಗಿನ ವ್ಯಾಪಾರ ಪೈಪೋಟಿಯಿಂದಾಗಿ ಅಮೆರಿಕ ಮೂಲದ ಆಲ್ಪಬೆಟ್‌ ಇಂಕ್‌ನ ( Alphabet inc ) ಗೂಗಲ್‌ ಕಂಪನಿ ತನ್ನ ಪಿಕ್ಸೆಲ್ ( pixel ) ಫೋನ್‌ಗಳ ಬಿಡಿಭಾಗಗಳ ಜೋಡಣಾ ಘಟಕವನ್ನು ಭಾರತದಲ್ಲಿ ಪ್ರಾರಂಭ ಮಾಡೋದಕ್ಕೆ ಉತ್ಸುಕವಾಗಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ

ADVERTISEMENT

ಈಗಾಗ್ಲೆ ಐಫೋನ್‌ ( IPhone ) ಚೀನಾವನ್ನ ತೊರೆದು ಭಾರತದ್ದ ಮುಖ‌‌ ಮಾಡಿದೆ ಇದರ ನಂತರ ಈಗ ಚೀನಾ ತೊರೆದು ಭಾರತದತ್ತ ಮುಖ ಮಾಡಿದ ಎರಡನೇ ದೊಡ್ಡ ಕಂಪನಿ ಗೂಗಲ್ ಎಂದು ಬ್ಲೂಮ್‌ಬರ್ಗ್ ತನ್ನ ವರದಿಯಲ್ಲಿ ಉಲ್ಲೇಖಿಸಿದೆ

ಗೂಗಲ್ ಕಂಪನಿ ಈಗಾಗಲೇ ಈ ಬಗ್ಗೆ ಮಾತುಕತೆಯನ್ನ ನಡೆಸಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದು ಸ್ಥಳೀಯ ಲಾವಾ ಇಂಟರ್‌ನ್ಯಾಷನಲ್‌ ಲಿಮಿಟೆಡ್‌ ( lava international ltd ), ಡಿಕ್ಸಾನ್ ಟೆಕ್ನಾಲಜೀಸ್‌ ಇಂಡಿಯಾ ಲಿಮಿಟೆಡ್‌ ( dixon technologies india ltd ) ಹಾಗೂ ಫಾಕ್ಸ್‌ಕಾನ್‌ ಟೆಕ್ನಾಲಜೀಸ್‌ ಇಂಡಿಯಾ ಪ್ರೈವೆಟ್ ಲಿಮಿಟೆಡ್‌ ( foxconn technology india pvt ltd ) ಭಾರತ್ ಎಫ್‌ಐಎಚ್‌ ( bharat fih ) ಜತೆ ಮಾತುಕತೆ ನಡೆಸಿದೆ. ಇದರ ಜೊತೆಗೆ ಆ್ಯಪಲ್ ಕಂಪನಿ ಭಾರತದಲ್ಲಿನ ತನ್ನ ತಯಾರಿಕಾ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚು ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ

ಹೇಗಾದರು ಮಾಡಿ ಚೀನಾವನ್ನ ಬಗ್ಗು ಬಡಿಯಲೇ ಬೇಕು ಎಂದು ನಿರ್ಧಾರ ಮಾಡಿರುವ ಅಮೆರಿಕಾ ಭಾರತವನ್ನು ಚೀನಾ ನಂತರದಲ್ಲಿ ಬಹುರಾಷ್ಟ್ರೀಯ ಕಂಪನಿಗಳಿಗೆ ಪರ್ಯಾಯ ತಯಾರಿಕಾ ಕೇಂದ್ರವನ್ನಾಗಿ ಪರಿಗಣನೆಗೆ ತೆಗೆದುಕೊಳ್ಳಲು ಅಮೆರಿಕಾ ಮುಂದಾಗಿದೆ. ಇದು ಭಾರತಕ್ಕೆ ಹೆಚ್ಚು ಲಾಭವಾಗೋದ್ರಲ್ಲಿ ಅನುಮಾನವಿಲ್ಲ ಜತೆಗೆ ವಾಷಿಂಗ್ಟನ್‌ ಹಾಗೂ ಬೀಜಿಂಗ್‌ ನಡುವಿನ ಗುದ್ದಾಟವೂ ಈ ಬೃಹತ್ ಬದಲಾವಣೆಗೆ ಕಾರಣ ಅಂತ ಬ್ಲೂಮ್‌ಬರ್ಗ್ ವಿಶ್ಲೇಷಿಸಿದ್ದು, ಇದು ಮುಂದಿನ‌ ದಿನಗಳಲ್ಲಿ ಭಾರತಕ್ಕೆ ಲಾಭ ತರಲಿದೆ ಎಂದು ಹೇಳಲಾಗುತ್ತಿದೆ

Tags: Alphabet incbharat fihChinaCoviddixon technologies india ltdfoxconn technology india pvt ltdGoogle wants IndiaiPhonelava international ltdpixelwant India
Previous Post

ಟೈಟಾನಿಕ್​ ಅವಶೇಷ ವೀಕ್ಷಿಸಲು ಹೋಗಿ ನಾಪತ್ತೆಯಾಗಿದ್ದ ಐವರು ಬದುಕಿರುವ ಸಾಧ್ಯತೆ?

Next Post

ನನಗೆ 30 ದಿನ ರಜೆ ಕೊಡಿ, ಇಲ್ಲದಿದ್ರೆ ಏನಾದರು ಆದ್ರೆ ನೀವೇ ಜವಾಬ್ದಾರಿ!

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post
ನನಗೆ 30 ದಿನ ರಜೆ ಕೊಡಿ, ಇಲ್ಲದಿದ್ರೆ ಏನಾದರು ಆದ್ರೆ ನೀವೇ ಜವಾಬ್ದಾರಿ!

ನನಗೆ 30 ದಿನ ರಜೆ ಕೊಡಿ, ಇಲ್ಲದಿದ್ರೆ ಏನಾದರು ಆದ್ರೆ ನೀವೇ ಜವಾಬ್ದಾರಿ!

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada