• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ..

Any Mind by Any Mind
June 22, 2023
in Top Story, ಇದೀಗ, ಸಿನಿಮಾ
0
ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ..
Share on WhatsAppShare on FacebookShare on Telegram

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಲಾಗಿರುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ನೆರವೇರಿದೆ. ಭಾರತೀಯ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ ಲೋಗೋ ಅನಾವರಣ ಮಾಡಿ ಆಟಗಾರರಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ರಾಜೇಶ್ ರೆಡ್ಡಿ, ವಾಣಿಜ್ಯಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್, ಹಿರಿಯ ಸಿನಿಮಾ ಪತ್ರಕರ್ತರಾದ ಸದಾಶಿವ ಶೆಣೈ ಉಪಸ್ಥಿತರಿದ್ದರು.

ADVERTISEMENT

ಬಳಿಕ ಪ್ರಕಾಶ್ ಪಡುಕೋಣೆ, ಪುನೀತ್ ರಾಜ್ ಕುಮಾರ್ ಅವರು ನನಗೆ ಪರ್ಸನಲ್ ಆಗಿ ಗೊತ್ತಿದ್ದರು. ತುಂಬಾ ಫ್ರೆಂಡ್ಲಿಯಾಗಿದ್ದವರು. ಐದಾರು ವರ್ಷದ ಹಿಂದೆ ನಾವೊಂದು ಇವೆಂಟ್ ಮಾಡಿದ್ದೇವು. ಒಂದೇ ಒಂದು ಫೋನ್ ಕಾಲ್ ಗೆ ಬಂದು ನಮ್ಮ ಜೊತೆ ಎಕ್ಸಿಬ್ಯೂಷನ್ ಮ್ಯಾಚ್ ಆಡಿದ್ದರು. ಸ್ಯಾಂಡಲ್ ವುಡ್ ಇಂಡಸ್ಟ್ರೀಯಲ್ಲಿ ತುಂಬಾ ಜನ ಬ್ಯಾಡ್ಮಿಂಟನ್ ಆಡುತ್ತಾರೆ ಅನ್ನೋದನ್ನು ಕೇಳಿ ಖುಷಿ ಆಯ್ತು. ಅಪ್ಪು ಕಪ್ ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಹೀಗೆ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟರು.

ಕನ್ನಡ ಕಲಾವಿದರು, ತಂತ್ರಜ್ಞನರು ಹಾಗೂ ಮಾಧ್ಯಮದವರು ಆಡಲಿರುವ ಈ ಪಂದ್ಯಾವಳಿ ಆಗಸ್ಟ್ ತಿಂಗಳಾಂತ್ಯಕ್ಕೆ ಶುರುವಾಗಲಿದೆ. ಕಳೆದ ಬಾರಿ ಒಟ್ಟು ಎಂಟು ತಂಡಗಳು ಭಾಗಿಯಾಗಿದ್ದವು. ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡದ ಪೈಕಿ ಸೃಜನ್ ಲೋಕೇಶ್ ನೇತೃತ್ವದ ರಾಜ್ ಕುಮಾರ ಕಿಂಗ್ಸ್ ಕಳೆದ ಬಾರಿ ಗೆಲುವು ಸಾಧಿಸಿತ್ತು. ಈ ಬಾರಿ ಮತ್ತಷ್ಟು ತಾರೆಯರು ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಮೆರಗು ಹೆಚ್ಚಿಸಲಿದ್ದಾರೆ.

Tags: Appu Cup Season-2Badminton League logoBJPCongress PartyKarnataka Badminton Associationlogo launch ceremony organizedPower Star PuneethPower Star Puneeth RajkumarPrakash Padukonesandalwood
Previous Post

ಮಣಿಪುರದ ಆಯ್ದ ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಮರುಸ್ಥಾಪನೆಗೆ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್

Next Post

ಅಕ್ಕಿಯ ನೆಪದಲ್ಲಿ ಕೇಂದ್ರ ಸರ್ಕಾರ ರಾಜಕೀಯ ; ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

Related Posts

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬಿಹಾರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್ ಡಿಎ ಮೈತ್ರಿಕೂಟದಲ್ಲಿ ಇದೀಗ ಖಾತೆ ಹಂಚಿಕೆ ಬಿಕ್ಕಟ್ಟು ಮುಂದುವರಿದಿದೆ‌. 10 ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು...

Read moreDetails
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
Next Post
ಅಕ್ಕಿಯ ನೆಪದಲ್ಲಿ ಕೇಂದ್ರ ಸರ್ಕಾರ  ರಾಜಕೀಯ ; ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ಅಕ್ಕಿಯ ನೆಪದಲ್ಲಿ ಕೇಂದ್ರ ಸರ್ಕಾರ ರಾಜಕೀಯ ; ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada