• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮೆರಿಕಾದ ಎಫ್‌ 414 ಜಿಇ ಯುದ್ದವಿಮಾನಕ್ಕೆ ಭಾರತದ ತೇಜಸ್‌ ಎಂಜಿನ್‌ : ಬೆಂಗಳೂರಿನಲ್ಲೇ ತಯಾರಿಕೆ

Any Mind by Any Mind
June 23, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅಮೆರಿಕಾದ ಎಫ್‌ 414 ಜಿಇ ಯುದ್ದವಿಮಾನಕ್ಕೆ ಭಾರತದ ತೇಜಸ್‌ ಎಂಜಿನ್‌ : ಬೆಂಗಳೂರಿನಲ್ಲೇ ತಯಾರಿಕೆ
Share on WhatsAppShare on FacebookShare on Telegram

ವಾಷಿಂಗ್ಟನ್‌: ತಂತ್ರಜ್ಞಾನವನ್ನು ಬಳಸಿಕೊಂಡು ಯುದ್ದ ವಿಮಾನಗಳನ್ನೂ ಹೇಗೆ ಉತ್ಪಾದಿಸಬಹುದು ಎನ್ನುವುದಕ್ಕೆ ಭಾರತದ ಲಘು ಯುದ್ದ ವಿಮಾನ ತೇಜಸ್‌ ಉದಾಹರಣೆ. ಈಗಾಗಲೇ ಬೆಂಗಳೂರಿನ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಉತ್ಪಾದಿಸುತ್ತಿರುವ ತೇಜಸ್‌ ಎಂಕೆ 2 ಎಂಜಿನ್‌ಗಳೇ ಅಮೆರಿಕಾದ ಎಫ್‌ 414 ಜಿಇ ಯುದ್ದ ವಿಮಾನದ ರೂಪ ಪಡೆದುಕೊಳ್ಳಲಿವೆ.

ADVERTISEMENT

ಅಮೆರಿಕಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾದಲ್ಲಿ ರಕ್ಷಣಾ ವಲಯದಲ್ಲಿನ ಉತ್ಪಾದನೆಗೆ ಸಂಬಂಧಿಸಿದ ಒಪ್ಪಂದ ಮಾಡಿಕೊಂಡಿದ್ದಾರೆ. ಈಗಾಗಲೇ ಮೇಕ್‌ ಇಂಡಿಯಾ ಅಡಿ ರಕ್ಷಣಾ ವಲಯದ ಯುದ್ದ ವಿಮಾನ, ಉಪಕರಣಗಳ ಉತ್ಪಾದನೆಗೆ ಮುಂದಾಗಿರುವ ಭಾರತ ಅಮೆರಿಕಾದ ದೈತ್ಯ ಸಂಸ್ಥೆ ಜನರಲ್‌ ಎಲೆಕ್ಟ್ರಿಕ್‌( ಜಿಇ) ಜತೆಗೆ ಅತ್ಯಾಧುನಿಕ 414 ಜಿಇ ಯುದ್ದ ವಿಮಾನ ಎಂಜಿನ್‌ ಉತ್ಪಾದನೆಗೆ ಸಹಮತ ಸೂಚಿಸಿದೆ.

ಅಮೆರಿಕಾ ಪ್ರವಾಸದಲ್ಲಿರುವ ಮೋದಿ ವಾಷಿಂಗ್ಟನ್‌ನಲ್ಲಿ ಜಿಇ ಅಧ್ಯಕ್ಷ ಎಚ್‌. ಲಾರೆನ್ಸ್‌ ಕಲ್ಪ್‌ ಜೂನಿಯರ್‌ ಅವರೊಂದಿಗೆ ಗುರುವಾರ ಮಾತುಕತೆ ನಡೆಸಿದ್ದರು.ನರೇಂದ್ರ ಮೋದಿ ಅವರು ಜಿಇ ಸಂಸ್ಥೆ ಪ್ರಮುಖರೊಂದಿಗೆ ರಕ್ಷಣಾ ವಲಯದ ಉತ್ಪಾದನೆಗೆ ಸಂಬಂಧಿಸಿ ಮಾತುಕತೆ ನಡೆಸಿದ್ದಾರೆ. ಅದರಲ್ಲೂ ರಕ್ಷಣಾ ತಂತ್ರಜ್ಞಾನ ಬಳಸಿ ಭಾರತದಲ್ಲೇ ಉತ್ಪಾದನೆ ಮಾಡುವ ಸಂಬಂಧ ಸಹಭಾಗಿತ್ವಕ್ಕೆ ಮುಂದಾಗಿದ್ದೇವೆ ಎಂದು ಪ್ರಧಾನಿ ಕಚೇರಿ ಟ್ವೀಟ್‌ ಮಾಡಿದ್ದರು.

ಇದಾದ ಒಂದು ಗಂಟೆಯಲ್ಲಿಯೇ ಜಿಇ ಸಂಸ್ಥೆ ಭಾರತದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಒಪ್ಪಂದ ಕುರಿತು ಹೇಳಿರುವ ಜಿಇ ಸಂಸ್ಥೆ, ಇದು ನಮಗೂ ಮೈಲಿಗಲ್ಲು. ಎರಡೂ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸಲು ಈ ಒಪ್ಪಂದ ಸಹಕಾರಿಯಾಗಲಿದೆ ಎಂದು ಅಧ್ಯಕ್ಷ ಎಚ್‌. ಲಾರೆನ್ಸ್‌ ಕಲ್ಪ್‌ ಹೇಳಿದ್ದಾರೆ.

ಈ ಒಪ್ಪಂದದ ಪ್ರಕಾರ, ಜಿಇ ಉತ್ಪಾದಿಸುವ ಎಫ್‌ 414 ಎಂಜಿನ್‌ಗಳನ್ನು ಇನ್ನು ಮುಂದೆ ಜಂಟಿಯಾಗಿ ಉತ್ಪಾದಿಸಲಾಗುತ್ತದೆ. ನಮ್ಮ ಎಫ್‌ 414 ಇನ್ನು ಮುಂದೆ ಭಾರತದ ದೇಶಿಯ ತೇಜಸ್‌ ಯುದ್ದ ವಿಮಾನ ತೇಜಸ್‌ ಎಂಕೆ 2 ರೂಪ ಪಡೆದುಕೊಳ್ಳಲಿದೆ. ಜಿಇಯ ಎಂಜಿನ್‌ಗಳನ್ನು ಭಾರತದ ಹಿಂದೂಸ್ತಾನ್‌ ಏರೋನಾಟಿಕ್ಸ್‌ ( ಎಚ್‌ಎಎಲ್‌) ಉತ್ಪಾದಿಸಿಕೊಡಲಿದೆ. ಈವರೆಗೂ ಜಾಗತಿಕವಾಗಿ ವಿವಿಧ ದೇಶಗಳಿಗೆ 1600ಕ್ಕೂ ಅಧಿಕ ಜಿಇ ಎಫ್‌ 414 ಎಂಜಿನ್‌ಗಳನ್ನುಜಿಇ ನೀಡಿದೆ. ಇನ್ನು ಮುಂದೆ ಭಾರತದಲ್ಲಿ ಉತ್ಪಾದಿಸಲಾಗುವ ಎಂಜಿನ್‌ಗಳು ಇದಕ್ಕೆ ಬಳಕೆಯಾಗಲಿವೆ ಎಂದು ವಿವರಿಸಿದ್ದಾರೆ.

Tags: 414 Jet EnginesBangalore's Hindustan AeronauticsF414GE fighter jetIndia's light fighter jetMade In India KubMK2 enginesproduce fighter jetsTechnologyTejas
Previous Post

ಸರ್ಕಾರಿ ಶಾಲೆಗಳ ದುಸ್ಥಿತಿ ಕಂಡು ಆಘಾತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Next Post

ಭಯೋತ್ಪಾದನೆ ಮಾನವೀಯತೆಯ ಶತ್ರು: ಅಮೆರಿಕ ಕಾಂಗ್ರೆಸ್​ನಲ್ಲಿ ಪ್ರಧಾನಿ ಗುಡುಗು

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಭಯೋತ್ಪಾದನೆ ಮಾನವೀಯತೆಯ ಶತ್ರು: ಅಮೆರಿಕ ಕಾಂಗ್ರೆಸ್​ನಲ್ಲಿ ಪ್ರಧಾನಿ ಗುಡುಗು

ಭಯೋತ್ಪಾದನೆ ಮಾನವೀಯತೆಯ ಶತ್ರು: ಅಮೆರಿಕ ಕಾಂಗ್ರೆಸ್​ನಲ್ಲಿ ಪ್ರಧಾನಿ ಗುಡುಗು

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada