• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ಅಂಬರೀಶ್ ಕ್ಲಾಸ್..!

Any Mind by Any Mind
July 15, 2023
in ಇತರೆ / Others, ಇದೀಗ, ರಾಜಕೀಯ
0
ಬಿಜೆಪಿಗೆ ಸುಮಲತಾ ಆಪ್ತರ ಸೇರ್ಪಡೆ; ಸಂಸದರು ಬಿಜೆಪಿ ಸೇರೋದು ಯಾವಾಗ ?
Share on WhatsAppShare on FacebookShare on Telegram

ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಅಧಿಕಾರಿಗಳು ಹಾಗೂ ಆಡಳಿತ ವರ್ಗ ಕೊಂಚಮಟ್ಟಿಗೆ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ ಇದೀಗ ಇದಕ್ಕೆ ಪೂರಕ ಎಂಬಂತೆ ಇಂದು ಸಂಸದ ಸುಮಲತಾ ಅಂಬರೀಶ್ ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ

ADVERTISEMENT

ದಿಶಾ ಸಭೆಯಲ್ಲಿ ಅಧಿಕಾರಿಗೆ ಸಂಸದೆ ಕ್ಲಾಸ್ ತೆಗೆದುಕೊಂಡಿದ್ದು, ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದಂತಹ ಸಭೆಯಲ್ಲಿ ಈ ಘಟನೆ ನಡೆದಿದೆ ದಿನೇ ದಿನೇ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಸರಿಯಾದ ಇಲ್ಲ ಚರಂಡಿ ಕಾಮಗಾರಿಗಳು ಅಲ್ಲಲ್ಲಿ ಇನ್ನೂ ಬಾಕಿ ಇದೆ ಇದರ ನಡುವೆ ದಿನೇ ದಿನೇ ಅಪಘಾತಗಳಾಗಿ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ

ಮೊನ್ನೆ ಚೆನ್ನಪಟ್ಟಣದ ಬಳಿ ಒಂದು ಟ್ರಕ್ ನ ದೃಶ್ಯ ನೋಡಿದ್ರೆ ಮೈ ನಡುಗುತ್ತೆ, ರಸ್ತೆ ಇರದು ಜನರ ಅನುಕೂಲಕ್ಕೆ ಜನ ಪ್ರಾಣ ಕಳೆದುಕೊಳ್ಳುವುದಕಲ್ಲ ಆದಷ್ಟು ಬೇಗ ಹೆದ್ದಾರಿ ಸಮಸ್ಯೆಗಳನ್ನು ಸರಿಪಡಿಸಿ ಇಲ್ಲವಾದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು

ಇದಾದ ಬಳಿಕ ಕೆಲ ಅಧಿಕಾರಿಗಳು ಸಬೂಬು ನೀಡಿದ್ದು ಆದಷ್ಟು ಬೇಗ ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತೇವೆ. ಇದಕ್ಕೆ ಪೂರಕವಾಗಿ ಪೋಲಿಸ್ ಇಲಾಖೆ ಸ್ಪಂದಿಸುತ್ತಿದೆ ಅಪಘಾತ ತಡೆಯುವಲ್ಲಿ ನಾವು ಸಫಲರಾಗುತ್ತಿದ್ದೇವೆ, ಇನ್ನು ಮುಂದಿನ ದಿನಗಳಲ್ಲಿ ಜನರು ಪ್ರಾಣ ಕಳೆದುಕೊಳ್ಳುವ ಸಂಧಿಘ್ನ ಪರಿಸ್ಥಿತಿಗಳು ಬರುವುದು ತೀರ ಕಡಿಮೆಯಾಗಲಿದೆ ಎಂದು ಹೇಳಿಕೆಯನ್ನು ನೀಡಿದ್ದಾರೆ

ಒಟ್ಟಾರೆಯಾಗಿ ಇದೀಗ ಮೈಸೂರು ಬೆಂಗಳೂರು ಎಕ್ಸ್ಪ್ರೆಸ್ ವಿಚಾರ ರಾಜ್ಯದ ಸಂಸದರು ಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಹೇಗಾದರೂ ಮಾಡಿ ಇಲ್ಲಿ ಅಪಘಾತ ನಡೆಯುತ್ತಿರುವ ಪ್ರಮಾಣವನ್ನು ತಾಗಿಸಬೇಕು ಎಂಬಂತ ನಿಟ್ಟಿನಲ್ಲಿ ಹಲವು ರೀತಿಯಾಗಿ ಆಲೋಚನೆಗಳನ್ನ ರೂಪಿಸುತ್ತಿದ್ದು ಈಗ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆದಷ್ಟು ಬೇಗ ಈ ಸಮಸ್ಯೆಗಳನ್ನ ಬಗೆಹರಿಸುವಂತೆ ಆಗಲಿ ಎಂಬುದಷ್ಟೇ ಸಾರ್ವಜನಿಕರ ಆಶಯವಾಗಿದೆ

Tags: Bengaluru-Mysore ExpressMandyaPratap Simhasumalatha Ambareesh
Previous Post

ಗೃಹಲಕ್ಷ್ಮಿ ಯೋಜನೆ ಆರಂಭಕ್ಕೆ ದಿನಾಂಕ ಫಿಕ್ಸ್! ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಸಚಿವ ಪ್ರಿಯಾಂಕ್ ಖರ್ಗೆಯವರ ಈ ನಡೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ..!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಸಚಿವ ಪ್ರಿಯಾಂಕ್ ಖರ್ಗೆಯವರ ಈ ನಡೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ..!

ಸಚಿವ ಪ್ರಿಯಾಂಕ್ ಖರ್ಗೆಯವರ ಈ ನಡೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada