• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಮೊಬೈಲ್​ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾ ಬಾಲಕಿ

Any Mind by Any Mind
July 20, 2023
in ಇತರೆ / Others, ಇದೀಗ, ವಿಶೇಷ
0
ಮೊಬೈಲ್​ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾ ಬಾಲಕಿ
Share on WhatsAppShare on FacebookShare on Telegram

ಮೊಬೈಲ್ ಬಳಕೆ ಇತ್ತೀಚಿಗೆ ಹೆಚ್ಚಾಗುತ್ತದೆ ಅದರಲ್ಲೂ ಸಣ್ಣ ಮಕ್ಕಳಿನಿಂದ ಹಿಡಿದು ವಯೋವೃದ್ಧರವರೆಗೂ ಕೂಡ ಐಷಾರಾಮಿ ಹಾಗೂ ದುಬಾರಿ ಬೆಲೆಯ ಮೊಬೈಲ್ ಗಳು ಇದ್ದೇ ಇರುತ್ತದೆ ಇವತ್ತು ಮೊಬೈಲ್ ಬಳಕೆಯಿಂದ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಹೆಚ್ಚಾಗುತ್ತದೆ ಅದರಲ್ಲೂ ಸಾಮಾಜಿಕ ಜಾಲತಾಣ ಬಂದ ಮೇಲಂತೂ ಜಗತ್ತಿನಾದ್ಯಂತ ಮೊಬೈಲ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ

ADVERTISEMENT

ಇವತ್ತು ಮೊಬೈಲ್ ಬಳಸದೆ ಇರುವ ಜನಸಂಖ್ಯೆ ಕೆಲವೇ ಕೆಲವು ಮಂದಿ ಅಷ್ಟೇ, ಹೀಗಾಗಿ ಇವತ್ತು ಈ ಮೊಬೈಲ್ ಅನ್ನುವಂತದ್ದು ಒಂದು ರೀತಿಯ ಚಟವಾಗಿ ಮಾರ್ಪಟ್ಟಿದೆ ಅಂದ್ರೆ ತಪ್ಪಾಗುವುದಿಲ್ಲ ಅದರಲ್ಲೂ ಮೊಬೈಲ್ ಬಳಕೆ ವಿದ್ಯಾರ್ಥಿಗಳನ್ನು ಹಾಳು ಮಾಡುತ್ತಿದೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ..

ಈ ಮೊಬೈಲ್ ಬಳಕೆಯಿಂದ ಎಷ್ಟೋ ಜನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಸಾಕಷ್ಟು ಇವೆ ಕೆಲವರು ಮೊಬೈಲ್ ಗೋಸ್ಕರ ಪ್ರಾಣ ಕಳೆದುಕೊಳ್ಳಲು ಮುಂದಾಗಿರುವಂತ ಘಟನೆಗಳು ಕೂಡ ಆಗಾಗ ಸದ್ದು ಮಾಡುತ್ತಿರುತ್ತವೆ ಒಂದು ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ.

ಹೌದು ಚತ್ತೀಸ್‌ಗಡದಲ್ಲಿ ವಿದ್ಯಾರ್ಥಿನಿ ಒಬ್ಬಳಿಗೆ ಹಾಕಿಯ ಪೋಷಕರು ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದಿದ್ದಕ್ಕೆ ಆಕೆ 90 ಅಡಿ ಜಲಪಾತದಿಂದ ಧುಮುಕಿ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ್ದಾಳೆ ವೈರಲ್ ಆಗ್ತಿದೆ.

Girl jumps into Chitrakote Waterfalls in Chhattisgarh after scolded by parents for using mobile.
Spending too much time on the smartphone can have an adverse effect on children's physical and mental health.
Help your children break away from overreliance on smartphones. pic.twitter.com/nMCjRajrb2

— Sushree sangita dash (@Sushree_journo) July 19, 2023

ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಆದರೂ ಆಕೆ ಧುಮುಕಿಯೇಬಿಟ್ಟಿದ್ದಾಳೆ. ಚಿತ್ರಕೋಟೆ ಜಲಪಾತದ ಮೂಲ ಇಂದ್ರಾವತಿ ನದಿ. ಬಸ್ತಾರ್​ನ ಜಗದಲ್​ಪುರದಿಂದ 38.ಕೀಮೀ ದೂರದಲ್ಲಿ ಈ ಜಲಪಾತವಿದೆ. ಇದನ್ನು ಮಿನಿ ನಯಾಗರ ಜಲಪಾತ ಎಂದೂ ಕರೆಯುತ್ತಾರೆ. ಈಗ ಈ ಬಾಲಕಿ ಬದುಕುಳಿದಿರುವುದು ಖಚಿತವಾಗಿದೆ. ವಿಷಯ ತಿಳಿದ ಪೊಲೀಸರು ತನಿಖೆ ನಡೆಸಿದ್ದಾರೆ. ಮೊಬೈಲ್​ ಬಳಕೆಯ ವಿಷಯವಾಗಿ ಪೋಷಕರು ಗದರಿದ್ದರಿಂದ ಆಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದು ಸಾಬೀತಾಗಿದೆ.

Tags: chhattisgarhSchool girlviralWater falls
Previous Post

ಇಂದು ಸಂಜೆ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ | ಎನ್‌ಡಿಎ ಮೈತ್ರಿಕೂಟ ಸೇರ್ಪಡೆ ಚರ್ಚೆ ಸಾಧ್ಯತೆ

Next Post

“ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ‘ಹೋರಾಟ’ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
Next Post
“ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ‘ಹೋರಾಟ’ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

"ಸಪ್ತ ಸಾಗರದಾಚೆ ಎಲ್ಲೋ" ಸಿನಿಮಾದ 'ಹೋರಾಟ'ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada