• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಣಿಪುರ ವಿಚಾರವಾಗಿ ರಾಷ್ಟ್ರಪತಿ ಭೇಟಿಗೆ ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ

Any Mind by Any Mind
August 1, 2023
in ದೇಶ, ರಾಜಕೀಯ
0
ಮಣಿಪುರ
Share on WhatsAppShare on FacebookShare on Telegram

ಕಳೆದ ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ( Manipur ), ಹಾಗೂ ಅಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತಾಗಿ ಚರ್ಚಿಸಲು ವಿರೋಧ ಇಂಡಿಯಾ ( INDIA ) ಮೈತ್ರಿ ಕೂಟದ ಪರವಾಗಿ ಕಾಂಗ್ರೆಸ್ ( Congress ) ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ( Mallikarjun Kharge ) ರಾಷ್ಟ್ರಪತಿ ( president ) ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ

ADVERTISEMENT

ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ರಾಷ್ಟ್ರಪತಿಗಳಿಂದ ಯಾವುದೇ ರೀತಿಯಾದ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ.

ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ
ಮಣಿಪುರದ ಕುರಿತು ಮಾತನಾಡಲು ರಾಷ್ಟ್ರಪತಿಗೆ ಖರ್ಗೆಯಿಂದ ಪತ್ರ

ಮಣಿಪುರ ರಾಜ್ಯದಲ್ಲಿ ನಡೆದ ಇಬ್ಬರು ಮಹಿಳೆಯರ ಮೇಲಿನ ಹಿಂಸಾಚಾರ ಪ್ರಕರಣದ  ಕುರಿತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿಸ್ತೃತ ಚರ್ಚೆಗೆ ಅವಕಾಶ ಕಲ್ಪಿಸುವಂತೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಹೇಳಿಕೆ ನೀಡಬೇಕು ಎಂದು ವಿರೋಧ ಪ್ರಕ್ಷಗಳು ಈ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ರದಲ್ಲಿ, ಬಿಜೆಪಿ ಆಡಳಿತವಿರುವ ಈಶಾನ್ಯ ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ತಾಂಡವವಾಡುತ್ತಿದೆ ಮತ್ತು ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಈಗ ಈ ವಿಚಾರದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆ ವಹಿಸಬೇಕು ಎಂದು ಕೋರಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಲು ಲಿಂಕ್‌ ಕ್ಲಿಕ್‌ ಮಾಡಿ ; ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

ಇನ್ನು ವಿರೋಧ ಪಕ್ಷಗಳ 21 ಸಂಸದರ ನಿಯೋಗವು ಜನಾಂಗೀಯ ಕಲಹ ಪೀಡಿತ ಮಣಿಪುರ ರಾಜ್ಯಕ್ಕೆ ಭೇಟಿ ನೀಡಿದೆ ಹಾಗೂ ಅಲ್ಲಿನ ವಾಸ್ತಾವ ಸ್ಥಿತಿಗತಿ ಬಗ್ಗೆ ನಿಯೋಗವು INDIA ಮೈತ್ರಿಕೂಟದ ಉಳಿದ ನಾಯಕರಿಗೆ ವಿವರಿಸಿದೆ. ಹೀಗಾಗಿ ಮಣಿಪುರ ಇಂದು ಹೀನಾಯವಾದ ಪರಿಸ್ಥಿತಿಯಲ್ಲಿದ್ದು, ಅಲ್ಲಿನ ಜನರ ಸಮಸ್ಯೆಗಳನ್ನ ಬಗೆ ಹರಿಸಲು ರಾಷ್ಟ್ರಪತಿಗಳ ಬಳಿ ಮಾತನಾಡಲು ಮಲ್ಲಿಕಾರ್ಜುನ ಖರ್ಗೆ ಅನುಮತಿಯನ್ನ ಕೋರಿದ್ದು ಈ ಕುರಿತು ಇನ್ನೂ ಕೂಡ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.

Tags: BJPCongress PartyDroupadi MurmuIndiaMallikarjun KhargeNDA
Previous Post

ಸೌಜನ್ಯ ಹತ್ಯೆ ಪ್ರಕರಣ | ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಇಲ್ಲ ಎಂದ ನಟ ದುನಿಯಾ ವಿಜಯ್

Next Post

ಆಗಸ್ಟ್‌ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ; ಪ್ರತಿಪಕ್ಷಗಳ ವಿರೋಧ

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ಅವಿಶ್ವಾಸ ನಿರ್ಣಯ

ಆಗಸ್ಟ್‌ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ; ಪ್ರತಿಪಕ್ಷಗಳ ವಿರೋಧ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada