• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

250 ಕೋಟಿ ಕಲೆಕ್ಟ್​ ಮಾಡಿ, ದೆಹಲಿಗೆ ಕಳುಹಿಸಬೇಕು.. ಡಿಕೆಶಿ ಆರ್ಡರ್​ ಅಂತೆ..!!

ಕೃಷ್ಣ ಮಣಿ by ಕೃಷ್ಣ ಮಣಿ
August 4, 2023
in ಅಂಕಣ, ಅಭಿಮತ
0
ವಿಧಾನಸಭಾ ಅಧಿವೇಶನಕ್ಕೂ ಮುನ್ನವೇ ಸರ್ಕಾರದ ವಿರುದ್ದ ಕುಮಾರಸ್ವಾಮಿ ಕೆಂಡ..
Share on WhatsAppShare on FacebookShare on Telegram

ಯುರೋಪ್​ ಪ್ರವಾಸ ಮುಗಿಸಿ ವಾಪಸ್​​ ಬೆಂಗಳೂರಿಗೆ ಬಂದಿಳಿದ ಕುಮಾರಸ್ವಾಮಿ, ಬೆಳಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದರು. ಕುಟುಂಬ ಸಮೇತ ಯುರೋಪ್​ ಪ್ರವಾಸ ಹೋಗಿದ್ದೆವು. ಆದರೆ ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ಮಾಡಲಾಗ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​​ ಹೇಳಿಕೆ ಕೊಟ್ಟಿದ್ದಾರೆ. ಹಾಗಿದ್ದರೆ ರಾಜ್ಯದಲ್ಲಿ ಎಷ್ಟರ ಮಟ್ಟಕ್ಕೆ ರಾಜ್ಯ ಪೊಲೀಸ್ ಇಲಾಖೆಯ ಇಂಟಲಿಜೆನ್ಸ್ ವಿಭಾಗ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದರು. ನಾವು ಕುಟುಂಬ ಸಮೇತ ಹೋಗಿದ್ದು ಯುರೋಪ್ ದೇಶಕ್ಕೆ, ಆದರೆ ಸಿಂಗಾಪುರದಲ್ಲಿ ಸರ್ಕಾರ ಬೀಳಿಸಲು ಸಂಚು ಮಾಡ್ತಿದ್ದಾರೆ ಎಂದು ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂದಿದ್ದರು.

ADVERTISEMENT

ಜೆಡಿಎಸ್​ ಬರೀ 19 ಸ್ಥಾನ ಗೆದ್ದರೂ ನಮ್ಮ ಭಯವೇ..?

ಕಾಂಗ್ರೆಸ್​ 135 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿದಿದೆ. ಜೆಡಿಎಸ್ ಪಕ್ಷ ಕೇವಲ 19 ಸ್ಥಾನ ಗೆದ್ದಿದೆ. ಆದರೂ ಕೂಡಾ ಕಾಂಗ್ರೆಸ್​​ನವರಿಗೆ ನಮ್ಮ ಭಯ ಎಷ್ಟಿಗೆ ಅಂತಾ ನಾವು ಕಾಣಬಹುದು. ನಾನು ವಿದೇಶದಲ್ಲಿದ್ರೂ ಪ್ರತಿನಿತ್ಯದ ಬೆಳವಣಿಗೆಗಳನ್ನ ಗಮನಿಸಿದ್ದೇವೆ. ಗೃಹ ಇಲಾಖೆಯಲ್ಲಿ ಯಾವ ರೀತಿ ವರ್ಗಾವಣೆ ದಂಧೆ ನಡೆಯಿತು. ಪೊಲೀಸ್ ಅಧಿಕಾರಿಗಳನ್ನ ಯಾವ ಮಟ್ಟಿಗೆ ಬಳಸಿಕೊಂಡ್ರೆ, ಜನ ಸಾಮಾನ್ಯರಿಗೆ ಪೊಲೀಸ್ರು ಯಾವ ಮಟ್ಟದ ರಕ್ಷಣೆ ನೀಡಬಹುದು ಎಂದು ಪ್ರಶ್ನಿಸಿದ್ರು. ಗರುಡಾ ಮಾಲ್ ಬಳಿಯ ಪೊಲೀಸ್ ಮೆಸ್​ನಲ್ಲಿ ಸಭೆ ನಡೆಯಬೇಕಿದ್ರೆ ಯಾರೆಲ್ಲಾ ಇದ್ರು. ಮುಖ್ಯಮಂತ್ರಿಗಳು, ಗೃಹ ಸಚಿವರು ಚರ್ಚೆ ಮಾಡುವಾಗ ವೈಎಸ್​ವಿ ಟ್ಯಾಕ್ಸ್​ನವರು ಅಲ್ಲಿ ಇದ್ದಿದ್ದು ಯಾಕೆ ಎಂದು ಹೊಸ ಬಾಂಬ್​ ಸಿಡಿಸಿದ್ರು.

ಭವಿಷ್ಯ ನಂಬಿಕೊಂಡು ಸರ್ಕಾರ ಪತನದ ಹೇಳಿಕೆ..!

ಡಿ.ಕೆ ಶಿವಕುಮಾರ್‌

ರಾಜ್ಯ ಸರ್ಕಾರ ಪತನದ ಷಡ್ಯಂತರದ ಬಗ್ಗೆ ಡಿ.ಕೆ ಶಿವಕುಮಾರ್​ ಹೇಳಿಕೆ ವಿಚಾರಕ್ಕೆ ಕುಮಾರಸ್ವಾಮಿ ಟಾಂಟ್​ ಕೊಟ್ಟಿದ್ದು, ಯಾಕೆ ಅವರು ಹಿಂಗೆ ಮಾಡ್ಕೊಂಡಿದ್ದಾರೆ ಗೊತ್ತಿಲ್ಲ. ಬಹುಶಃ ಅವರಿಗೆ ಈ ಸರ್ಕಾರದ ಅವಧಿ ಬಹಳ ದಿನ ಇರಲ್ಲ ಅಂತಾ ಅಂದ್ಕೊಂಡಿರಬೇಕು. ನಮ್ಮಗಿಂತ ಜಾಸ್ತಿ ಡಿ.ಕೆ ಶಿವಕುಮಾರ್​ ಅವರೇ ಶಾಸ್ತ್ರ ಕೇಳ್ತಾರೆ. ಜೋತಿಷ್ಯದವರನ್ನ ಬಹಳ ನಂಬಿರೋರು. ಹಲವಾರು ರೀತಿ ಕುತಂತ್ರಗಳನ್ನ ಮಾಡ್ತಾರೆ. ಜೋತಿಷ್ಯದಿಂದ ಕೃತಕವಾದ ಶಕ್ತಿಯನ್ನ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಆ ಕೃತಕವಾದ ಶಕ್ತಿ ಬಹುಶಃ ಬಹಳ ದಿನ ಇರಲ್ಲ ಅಂತಾ ಅವರ ತಲೆಯಲ್ಲಿ ಇರಬಹುದು. ಅದೇ ಕಾರಣದಿಂದ ಸರ್ಕಾರ ಪತನದ ಬಗ್ಗೆ ಹೇಳಿಕೆ ನೀಡಿರಬೇಕು ಎಂದಿದ್ದಾರೆ.

ಬಿಡಿಎ ಇಲಾಖೆಯಿಂದ 250ಕೋಟಿಗೆ ಡಿಮ್ಯಾಂಡ್​..!

ರಾಜ್ಯದಲ್ಲಿ ಗುತ್ತಿಗೆದಾರರಿಗೆ ಪರ್ಸಂಟೇಜ್ ನೀಡುವಂತೆ ಕೇಳಿರುವ ಆರೋಪದ ಬಗ್ಗೆ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದು, ಗುತ್ತಿಗೆದಾರರಿಗೆ ಇಂತಿಷ್ಟು ಪರ್ಸಂಟೇಜ್ ನೀಡುವುದಕ್ಕೆ ಹೇಳಿದ್ದಾರಂತೆ. ನಾನು ಯುರೋಪ್​ನಲ್ಲಿ ಇದ್ದಾಗಲೇ ಈ ಮಾಹಿತಿ ಬಂತು. ಬೆಂಗಳೂರಿನಲ್ಲಿ ಪರ್ಸಂಟೇಜ್ ನೀಡಲು ಹೇಳ್ತಿದ್ದಾರಂತೆ. ಈ ಬಗ್ಗೆ ಗುತ್ತಿಗೆದಾರ ಸಂಘ ಮೀಟಿಂಗ್ ಮಾಡಬೇಕಿತ್ತಂತೆ. ಮಂತ್ರಿ, ಮಂತ್ರಿ ಚೇಲಾಗಳು ಪರ್ಸಂಟೇಜ್ ಕೇಳ್ತಿದ್ದಾರೆ ಎಂದಿದ್ದಾರೆ. ಬಿಡಿಎ ಅಧಿಕಾರಿಗಳಿಗೆ 250 ಕೋಟಿ ಸಂಗ್ರಹ ಮಾಡಬೇಕು ಎಂದು ಹೇಳಿದ್ದಾರಂತೆ. ದೆಹಲಿಗೆ ಕಳುಹಿಸಬೇಕು, ನಾವು ಪಟ್ಟಿ ಕೊಡ್ತೇವೆ ನೀವೇ ಹೋಗಿ ತಲುಪಿಸಿ ಬರಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದಾರಂತೆ. ಇದನ್ನು ಬಿಡಿಎ ಅಧಿಕಾರಿಗಳೇ ನನಗೇ ಮಾಹಿತಿ ನೀಡಿದ್ದಾರೆ ಎಂದು ಕುಟುಕಿದ್ದಾರೆ. ಡಿ.ಕೆ ಶಿವಕುಮಾರ್​ ಮಾತ್ರ ದೊಡ್ಡವರು ಹೇಳಲಿ ಬಿಡಿ, ನಾವು ಕೇಳ್ತೇವೆ ಎಂದು ತೇಪೆ ಸಾರಿಸುವ ಕೆಲಸ ಮಾಡಿದ್ದಾರೆ.

ಕೃಷ್ಣಮಣಿ

Tags: Deve GowdaHD KumaraswamyJDSKPCC
Previous Post

ಅಂಕಣ | ಕರ್ನಾಟಕ ಮಾಡೆಲ್‌-ಕಾಲದ ಅನಿವಾರ್ಯತೆ-ಭಾಗ 1

Next Post

ನಿಸರ್ಗಕ್ಕೆ ಎಲ್ಲಾ ಅನ್ಯಾಯಗಳನ್ನು ಸರಿದೂಗಿಸುವ ಶಕ್ತಿಯಿದೆ

Related Posts

Top Story

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

by ಪ್ರತಿಧ್ವನಿ
June 13, 2025
0

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ....

Read moreDetails

ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ

June 13, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

June 11, 2025
ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

June 9, 2025
Next Post
ನಿಸರ್ಗಕ್ಕೆ ಎಲ್ಲಾ ಅನ್ಯಾಯಗಳನ್ನು ಸರಿದೂಗಿಸುವ ಶಕ್ತಿಯಿದೆ

ನಿಸರ್ಗಕ್ಕೆ ಎಲ್ಲಾ ಅನ್ಯಾಯಗಳನ್ನು ಸರಿದೂಗಿಸುವ ಶಕ್ತಿಯಿದೆ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada