• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕೇರಳ ಇನ್ನು ಮುಂದೆ ಕೇರಳಂ | ನಿಲುವಳಿ ಮಂಡಿಸಿದ ಪಿಣರಾಯಿ

ಪ್ರತಿಧ್ವನಿ by ಪ್ರತಿಧ್ವನಿ
August 9, 2023
in ಇದೀಗ, ದೇಶ, ರಾಜಕೀಯ
0
ಕೇರಳಂ
Share on WhatsAppShare on FacebookShare on Telegram

ಕೇರಳ ರಾಜ್ಯವನ್ನು ಇನ್ನು ಮುಂದೆ ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿಲುವಳಿಗೆ ರಾಜ್ಯ ವಿಧಾನಸಭೆ ಬುಧವಾರ (ಆಗಸ್ಟ್‌ 9) ಸರ್ವಾನುಮತದ ಒಪ್ಪಿಗೆ ನೀಡಿದೆ.

ADVERTISEMENT

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ನಿಲುವಳಿ ಮಂಡಿಸಿದರು. ಸಂವಿಧಾನ ಎಂಟನೇ ಪರಿಚ್ಛೇದ ಸೇರಿ ಎಲ್ಲಾ ಭಾಷೆಗಳಲ್ಲಿ ರಾಜ್ಯವನ್ನು ʼಕೇರಳಂʼ ಎಂದ ಬದಲಾಯಿಸಬೇಕು ಎಂದು ನಿಲುವಳಿ ಹೇಳುತ್ತದೆ.

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಯುಡಿಎಫ್ ಕೂಡ ಈ ನಿಲುವಳಿಗೆ ಯಾವುದೇ ಬದಲಾವಣೆ ಹಾಗೂ ತಿದ್ದುಪಡಿ ಇಲ್ಲದೆ ಒಪ್ಪಿಗೆ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಸುಳ್ಳು ಸುದ್ದಿ ಆರೋಪ | 8 ಯೂಟ್ಯೂಬ್‌ ವಾಹಿನಿ ನಿಷೇಧಿಸಿದ ಕೇಂದ್ರ

ಕೇರಳಂ ಮರುನಾಮಕರಣ cಗೆ ಸರ್ವಾನುಮತದ ಒಪ್ಪಿಗೆ ನೀಡಲಾಗಿದೆ ಎಂದು ಸಭಾಧ್ಯಕ್ಷ ಎ.ಎಮ್ ಶಂಶೀ ಅವರು ಘೋಷಣೆ ಮಾಡಿದರು.

ನಿಲುವಳಿ ಮಂಡನೆ ವೇಳೆ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಮಲಯಾಳಂನಲ್ಲಿ ʼಕೇರಳಂʼ ಎಂದಿದೆ. ಆದರೆ ಇತರೆ ಭಾಷೆಗಳಲ್ಲಿ ಅದು ಕೇರಳ ಎಂದಿದೆ. ಸಂವಿಧಾನದ ಮೊದಲ ಪರಿಚ್ಛೇದದಲ್ಲೂ ಕೇರಳ ಎಂದಿದೆ. ಇದನ್ನು ಸಂವಿಧಾನದ ಮೂರನೇ ವಿಧಿಯಡಿ ಕೇರಳಂನ ಹೆಸರು ಮರುನಾಮಕರಣ ಮಾಡಬೇಕು. ಸಂವಿಧಾನದ ಎರಡನೇ ಪರಿಚ್ಛೇದದ ಅನ್ವಯ ಎಲ್ಲಾ ಭಾಷೆಗಳಲ್ಲೂ ಕೇರಳಂ ಎಂದು ಬದಲಾಯಿಸಲು ಎಲ್ಲಾ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು ಎಂದು ಈ ಸದನ ಆಗ್ರಹಿಸುತ್ತದೆ” ಎಂದು ತಿಳಿಸಿದರು.

Tags: KeralaKeralamPinarayi Vijayanಕೇರಳಕೇರಳಂಪಿಣರಾಯಿ ವಿಜಯನ್
Previous Post

ದಲಿತ ಸಾಹಿತಿ ಅರ್ಜುನ್‌ ಮೌರ್ಯಗೆ ಅಪಮಾನ, ಕೊಡಗು ವಿಶ್ವವಿದ್ಯಾಲಯದಲ್ಲಿದೆಯೇ ಜಾತಿ ಪದ್ದತಿ?

Next Post

ಭಾರತೀಯರಲ್ಲಿ ಶವಸಂಸ್ಕಾರ: ದೇವದತ್ ಪಟ್ನಾಯಕ್ ಅವರ ಚಿಂತನೆ – ಭಾಗ 2

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಭಾರತೀಯರಲ್ಲಿ ಶವಸಂಸ್ಕಾರ: ದೇವದತ್ ಪಟ್ನಾಯಕ್ ಅವರ ಚಿಂತನೆ – ಭಾಗ 2

ಭಾರತೀಯರಲ್ಲಿ ಶವಸಂಸ್ಕಾರ: ದೇವದತ್ ಪಟ್ನಾಯಕ್ ಅವರ ಚಿಂತನೆ - ಭಾಗ 2

Please login to join discussion

Recent News

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada