• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

77ನೇ ಸ್ವಾತಂತ್ರ್ಯ ದಿನ ಭಾರತೀಯ ಪೌರತ್ವ ಪಡೆದ ಅಕ್ಷಯ್‌ ಕುಮಾರ್

Any Mind by Any Mind
August 15, 2023
in ಇದೀಗ, ಸಿನಿಮಾ
0
ಅಕ್ಷಯ್‌ ಕುಮಾರ್‌
Share on WhatsAppShare on FacebookShare on Telegram

ಬಹಳ ವರ್ಷಗಳ ಬಳಿಕ ಬಾಲಿವಡ್‌ ನಟ ಅಕ್ಷಯ್‌ ಕುಮಾರ್‌ ಈಗ ಭಾರತೀಯ ಪೌರತ್ವ ಪಡೆದಿದ್ದಾರೆ. ಈ ವಿಷಯ ಬಹುತೇಕರ ಹುಬ್ಬೇರುವಂತೆ ಮಾಡುತ್ತದೆ. ಅಕ್ಷಯ್‌ ಅವರಿಗೆ ಭಾರತದ ಪೌರತ್ವ ಇರಲಿಲ್ಲವೇ? ಎಂದು ಅನೇಕರು ಅಚ್ಚರಿ ವ್ಯಕ್ತಪಡಿಸುತ್ತಾರೆ.

ADVERTISEMENT

ಅಕ್ಷಯ್‌ ಕುಮಾರ್ ಅವರ ಪಂಜಾಬ್‌ನ ಅಮೃತಸನಲ್ಲಿ ಜನಿಸಿದರೂ ತಂದೆ ಹರಿ ಓಂ ಭಾಟಿಯಾ ಕೆನಡಾ ಮೂಲದವರಾಗಿದ್ದರು. ಆದ್ದರಿಂದ ಅಕ್ಷಯ್‌ ಕುಮಾರ್‌ ಕೆನಡಾ ಪೌರತ್ವ ಹೊಂದಿದ್ದರು. ಭಾರತದಲ್ಲಿ ನಟನಾಗಿದ್ದು ಅವರು ಬೇರೆ ದೇಶದ ಪೌರತ್ವ ಹೊಂದಿದ್ದಕ್ಕಾಗಿ ಹಲವಾರು ಟೀಕೆಗಳನ್ನು ಎದುರಿಸಿದರು.

ಅಕ್ಷಯ್‌ ಕುಮಾರ್‌ ಅವರಿಗೆ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವದ ದಿನ ಭಾರತದ ಪೌರತ್ವ ಪಡೆದಿರುವುದು ವಿಶೇಷ.

ಈ ಕುರಿತು ಅಕ್ಷಯ್‌ ಕುಮಾರ್‌ ತಮ್ಮ ಅಧಿಕೃತ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಭಾರತದ ಪೌರತ್ವದ ನೋಂದಣಿ ದಾಖಲೆ ಹಂಚಿಕೊಂಡಿದ್ದಾರೆ.

Dil aur citizenship, dono Hindustani.
Happy Independence Day!
Jai Hind! 🇮🇳 pic.twitter.com/DLH0DtbGxk

— Akshay Kumar (@akshaykumar) August 15, 2023

“ಹೃದಯ ಮತ್ತು ಪೌರತ್ವ ಎರಡೂ ಹಿಂದೂಸ್ಥಾನವಾಗಿವೆ. ಸ್ವಾತಂತ್ರ್ಯ ದಿನದ ಶುಭಾಶಯಗಳು” ಎಂದು ಅಕ್ಷಯ್‌ ಕುಮಾರ್‌ ಬರೆದುಕೊಂಡಿದ್ದಾರೆ.

ಅಕ್ಷಯ್‌ ಕುಮಾರ್‌
ಅಕ್ಷಯ್‌ ಕುಮಾರ್‌

ಸಂದರ್ಶನವೊಂದರಲ್ಲಿ ಸುದ್ದಿವಾಹಿನಿ ಆಜ್‌ತಕ್‌, ರಾಷ್ಟ್ರಪ್ರೇಮ ಕುರಿತು ಕೇಳಿದ ಪ್ರಶ್ನೆಗೆ ಅಕ್ಷಯ್‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಭಾರತ ನನಗೆ ಎಲ್ಲವೂ ಆಗಿದೆ. ನಾನು ಏನೆಲ್ಲ ಗಳಿಸಿದ್ದೇನೆಯೋ, ಏನೆಲ್ಲ ಪಡೆದಿದ್ದೇನೆಯೋ ಅದು ಇಲ್ಲಿಂದಲೇ. ಮರಳಿ ನೀಡುವ ಅವಕಾಶ ದೊರೆತಿರುವುದು ನನ್ನ ಅದೃಷ್ಟ. ಆದರೆ ಜನರು ಏನನ್ನೂ ತಿಳಿಯದೆ ಈ ಬಗ್ಗೆ ಮಾತನಾಡಿದಾಗ ನಿಮಗೆ ಬೇಸರವಾಗುತ್ತದೆ” ಎಂದು ಅಕ್ಷಯ್‌ ಕುಮಾರ್‌ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ʼಕೈಲಾಸʼದಲ್ಲಿ ಕನ್ನಡ ಕಲರವ | ಜೋಗಯ್ಯ ಸಿನಿಮಾ ಹಾಡಿಗೆ ಡ್ರಮ್ಸ್‌ ಬಾರಿಸಿದ ನಿತ್ಯಾನಂದ ; ವಿಡಿಯೊ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಅಕ್ಷಯ್‌ ಸಂದರ್ಶನ ನಡೆಸಿದ ನಂತರ ಅಕ್ಷಯ್‌‌ ಕುಮಾರ್‌ ಅವರ ಕೆನಡಾ ಪೌರತ್ವ ಚರ್ಚೆಯ ವಿಷಯವಾಗಿತ್ತು. ಸಂದರ್ಶನದಲ್ಲಿ ಅಕ್ಷಯ್‌ ಕುಮಾರ್‌ ತಮ್ಮ ಕೆನಡಾ ಪಾಸ್‌ಪೋರ್ಟ್‌ ಬಗ್ಗೆ ಮಾತನಾಡಿದ್ದರು.

ಅಕ್ಷಯ್‌ ಕುಮಾರ್‌ ಅವರು 2019ರಲ್ಲಿ ಭಾರತದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋವಿಡ್‌ ಪಿಡುಗಿನ ಹಿನ್ನೆಲೆ ತಡವಾಗಿತ್ತು.

Tags: 77th Independence Day77ನೇ ಸ್ವಾತಂತ್ರ್ಯೋತ್ಸವakshay kumarBollywoodCanada CitizenshipIndian citizenshipಅಕ್ಷಯ್‌ ಕುಮಾರ್‌ಕೆನಡಾ ಪೌರತ್ವಬಾಲಿವುಡ್ಭಾರತೀಯ ಪೌರತ್ವ
Previous Post

ಕನ್ನಡಮ್ಮನ ಕಂಗಳಿಂದ ಭಾರತಾಂಬೆ ನೋಡೋಣ: ಎಚ್.ಡಿ.ಕುಮಾರಸ್ವಾಮಿ

Next Post

ನೀಟ್‌ ಪರೀಕ್ಷೆ ಖಂಡಿತ ತೆಗೆದುಹಾಕುತ್ತೇವೆ: ಎಂ.ಕೆ.ಸ್ಟಾಲಿನ್

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

DCM DK Shivakumar: ಸಿಎಂ ಕುರ್ಚಿ ಖಾಲಿ ಇಲ್ಲ..!!

July 3, 2025
Next Post
ಎಂ.ಕೆ.ಸ್ಟಾಲಿನ್‌

ನೀಟ್‌ ಪರೀಕ್ಷೆ ಖಂಡಿತ ತೆಗೆದುಹಾಕುತ್ತೇವೆ: ಎಂ.ಕೆ.ಸ್ಟಾಲಿನ್

Please login to join discussion

Recent News

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
Top Story

ಡಿಕೆ ಸುರೇಶ್‌ ಸುದ್ದಿಗೋಷ್ಠಿ..!

by ಪ್ರತಿಧ್ವನಿ
July 3, 2025
Top Story

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada