• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಚಂದ್ರಯಾನ 3 | ಯಶಸ್ಸಿಗೆ ಮುಂಸ್ಲಿ ಬಾಂಧವರ ವಿಶೇಷ ಪ್ರಾರ್ಥನೆ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ದೇಶ
0
ಚಂದ್ರಯಾನ 3

ಚಂದ್ರಯಾನ 3ರ ಯಶಸ್ಸಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸ್ಲಿಮ್‌ ಬಾಂಧವರ ಪ್ರಾರ್ಥನೆ

Share on WhatsAppShare on FacebookShare on Telegram

ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಯೋಜನೆ ಯಶಸ್ವಿಯಾಗಲೆಂದು ಮುಸ್ಲಿಮ್‌ ಬಾಂಧವರಿಂದ ಬುಧವಾರ (ಆಗಸ್ಟ್‌ 22) ವಿಶೇಷ ಪ್ರಾರ್ಥನೆ ಸಲ್ಲಿಕೆಯಾಗಿದೆ. ಅಲ್ಲದೆ ಯೋಜನೆ ಯಶಸ್ಸಿಗೆ ವಿಶ್ವದಾದ್ಯಂತ ಶುಭ ಹಾರೈಸಲಾಗುತ್ತಿದೆ.

ADVERTISEMENT

ವಿಕ್ರಮ್ ಲ್ಯಾಂಡ‌ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲು ದೇವಾಲಯಗಳಲ್ಲಿ ವಿಶೇಷ ಪೂಜೆ-ಹವನ ನಡೆಸಲಾಗುತ್ತಿದೆ. ಮಸೀದಿ, ಚರ್ಚ್‌ಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

ಚಂದ್ರಯಾನ ಯಶಸ್ವಿಯಾಗಲೆಂದು ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ (ಟ್ವಿಟರ್) ಹಂಚಿಕೊಂಡಿದೆ.

#WATCH | J&K | People offer special prayers at Hazratbal Dargah in Srinagar for the successful lunar landing of Chandrayaan-3. pic.twitter.com/eX6RqPDl4A

— ANI (@ANI) August 23, 2023

ಚಂದ್ರಯಾನ-3ರ ಚಂದ್ರ ಸ್ಪರ್ಶ ಇಂದು ಸಂಜೆ 6.04 ಕ್ಕೆ ಸರಿಯಾಗಿ ಸಮಯ ನಿಗದಿಪಡಿಸಲಾಗಿದೆ. ಇದಕ್ಕೆ ಪೂರಕವಾಗಿ ಭಾನುವಾರ ಲ್ಯಾಂಡರ್‌ನ ವೇಗ ತಗ್ಗಿಸಿ, ಚಂದ್ರನ ಮೇಲೆಗೆ ಅತ್ಯಂತ ಸನಿಹದಲ್ಲಿ ಅಂದರೆ, 25 ಕಿ.ಮೀ ಕಕ್ಷೆಗೆ ತಂದು ನೆಲೆಗೊಳಿಸಲಾಗಿದೆ. ಲ್ಯಾಂಡರ್ ಈಗ 25 ಕಿ.ಮೀ x 134 ಕಕ್ಷೆಯಲ್ಲಿದೆ.

ನೋದನ ಘಟಕದಿಂದ (ಪ್ರೊಪಲ್ಟನ್ ಮಾಡ್ಯೂಲ್) ಪ್ರತ್ಯೇಕಗೊಂಡ ನಂತರ ಎರಡು ಹಂತಗಳಲ್ಲಿ ಲ್ಯಾಂಡರ್‌ನ ವೇಗ ತಗ್ಗಿಸುವ ಕಾರ್ಯ ನಡೆದಿದೆ. ಈಗ ಅಂತರಿಕ ತಪಾಸಣೆ ಕಾರ್ಯ ನಡೆಯುತ್ತಿದ್ದು, ಇಳಿದಾಣದ (ಲ್ಯಾಂಡಿಂಗ್ ಸ್ಥಳ) ಪ್ರದೇಶದಲ್ಲಿ ಸೂರ್ಯೋದಯಕ್ಕಾಗಿ ನಿರೀಕ್ಷಿಸಲಾಗುತ್ತಿದೆ. ಬುಧವಾರ ಸಂಜೆ 5.45 ಕ್ಕೆ ಸರಿಯಾಗಿ ಕಕ್ಷೆಯಿಂದ ಲ್ಯಾಂಡ‌ ಅನ್ನು ಕೆಳಗಿಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಇಸ್ರೋ ತಿಳಿಸಿದೆ.

ಲ್ಯಾಂಡರ್ (ವಿಕ್ರಮ್) ಸಂಜೆ 6.04 ಕ್ಕೆ ಚಂದ್ರ ಸ್ಪರ್ಶ ಮಾಡಲಿದೆ. ಈ ಇಡೀ ಪ್ರಕಿಯೆಯ ನೇರ ವಿಡಿಯೊ ಪ್ರಸಾರ ಸಂಜೆ 5.27 ಕ್ಕೆ ಆರಂಭವಾಗಲಿದೆ. ಇಸ್ರೋವಬ್‌ಸೈಟ್, ಯೂಟ್ಯೂಬ್ ಚಾನೆಲ್, ಫೇಸ್‌ಬುಕ್ ಪೇಜ್, ಡಿಡಿ ನ್ಯಾಷನಲ್ ಚಾನೆಲ್‌ನಲ್ಲಿ ನೇರ ಪ್ರಸಾರವಿರುತ್ತದೆ. ಎಲ್ಲ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗಾಗಿ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು ಎಂದು ಇಸ್ರೊ ಮನವಿ ಮಾಡಿದೆ.

Tags: Chandrayaan 3ISROVikram Landerಇಸ್ರೊಚಂದ್ರಯಾನ 3ವಿಕ್ರಮ್‌ ಲ್ಯಾಂಡರ್‌
Previous Post

ಭಾರತೀಯ ಮೂಲದ ಖ್ಯಾತ ಗಣಿತ ಶಾಸ್ತ್ರಜ್ಞ ಡಾ. ಸಿ.ಆರ್.ರಾವ್ ನಿಧನ

Next Post

ಚಂದ್ರಯಾನ 3 | ಏನಿದು ಸಾಫ್ಟ್‌ ಲ್ಯಾಂಡಿಂಗ್‌ ; ಏಕಿಷ್ಟು ಮಹತ್ವ?

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಚಂದ್ರಯಾನ 3

ಚಂದ್ರಯಾನ 3 | ಏನಿದು ಸಾಫ್ಟ್‌ ಲ್ಯಾಂಡಿಂಗ್‌ ; ಏಕಿಷ್ಟು ಮಹತ್ವ?

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada