• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉದಯನಿಧಿ ಸ್ಟಾಲಿನ್ ಒಬ್ಬ ರೋಗಿಷ್ಟ ಮನಸ್ಥಿತಿಯುಳ್ಳವ: ಡಾ.ಕೃಷ್ಣ ಪ್ರಸನ್ನ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಉದಯನಿಧಿ ಸ್ಟಾಲಿನ್

ಉದಯನಿಧಿ ಸ್ಟಾಲಿನ್

Share on WhatsAppShare on FacebookShare on Telegram

ಸನಾತನ ಹಿಂದೂ ಧರ್ಮದ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಪುತ್ರ ಉದಯನಿಧಿ ಸ್ಟಾಲಿನ್ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸೋಮವಾರ (ಸೆಪ್ಟೆಂಬರ್ 4) ಖಂಡನೆ ವ್ಯಕ್ತಪಡಿಸಿದೆ.

ADVERTISEMENT

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ರವಿ, ಸನಾತನ ಧರ್ಮ ಅತ್ಯಂತ ಪ್ರಾಚಿನದ್ದು, ವೈವಿಧ್ಯತೆಯಿಂದ ಕೂಡಿದ ಸಂಸ್ಕೃತಿ ಇದೆ. ಶ್ರೀಮಂತವಾದ ಹಿಂದೂ ಧರ್ಮವನ್ನ ಒಂದು ಮಲೇರಿಯಾ ರೋಗಕ್ಕೆ ಹೋಲಿಕೆ ಮಾಡಿರುವುದು ಸರಿಯಲ್ಲ ಉದಯನಿಧಿ ಸ್ಟಾಲಿನ್ ಓರ್ವ ರೋಗಿಷ್ಟ ಮನಸ್ಥಿತಿಯುಳ್ಳವ. ಇವರಿಗೆ ಶೀಘ್ರದಲ್ಲಿ ಚಿಕಿತ್ಸೆ ಮಾಡಬೇಕಿದೆ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಣಕವಾಡಿದ್ದಾರೆ.

ಹಿಂದೂ ಧರ್ಮ ಶ್ರೇಷ್ಠತೆಯನ್ನು ಯಾವತ್ತು ಕಳೆದುಕೊಳ್ಳುವುದಿಲ್ಲ.ಹಿಂದೂ ಧರ್ಮವನ್ನ ನಾಶಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಹೇಳಿಕೆ ಹಿಂದೆ ದುಷ್ಟ ಮನಸ್ಸಿದೆ. ಹಿಂದೂ ಧರ್ಮ ಅಂದ್ರೆ ಸೂರ್ಯನಂತೆ ಯಾವತ್ತಿಗೂ ಅದನ್ನ ನಾಶಮಾಡಲು ಸಾಧ್ಯವಿಲ್ಲ ಎಂದು ಡಾ.ಕೃಷ್ಣ ಪ್ರಸನ್ನ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪುತ್ತೂರುನಗರ ಮಂಡಲ ಬಿಜೆಪಿ ಅಧ್ಯಕ್ಷ ಸಚಿನ್ ಉಪಸ್ಥಿತರಿದ್ದರು

Tags: DR Krishna PrasannaSanatana DhramaUdayanidhi StalinVishwa Hindu Parishatಉದಯನಿಧಿ ಸ್ಟಾಲಿನ್‌ಡಾ.ಕೃಷ್ಣ ಪ್ರಸನ್ನವಿಶ್ವ ಹಿಂದೂ ಪರಿಷತ್ಸನಾತನ ಧರ್ಮ
Previous Post

ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮ ಹೇಳಿಕೆ ಬೆಂಬಲಿಸಿದ ಪತ್ರಕರ್ತ ನವೀನ್ ಸೂರಿಂಜೆ

Next Post

ಉದಯನಿಧಿ ಸ್ಟಾಲಿನ್‌ರದ್ದು ಹಿಟ್ಲರ್‌ ಮನಸ್ಥಿತಿ: ಬಸವರಾಜ ಬೊಮ್ಮಾಯಿ

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
Next Post
ಬಸವರಾಜ ಬೊಮ್ಮಾಯಿ

ಉದಯನಿಧಿ ಸ್ಟಾಲಿನ್‌ರದ್ದು ಹಿಟ್ಲರ್‌ ಮನಸ್ಥಿತಿ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada