• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂಗ್ಲೆಂಡ್‌ | ಚೈನೀಸ್‌ ಸೂಪ್‌ನಲ್ಲಿ ಸತ್ತ ಇಲಿ ಪತ್ತೆ ; ವಿಡಿಯೊ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story, ಇದೀಗ, ವಿದೇಶ
0
ಇಂಗ್ಲೆಂಡ್‌

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Telegram

ಚೈನೀಸ್ ಸೂಪ್ನಲ್ಲಿ ಜೀವಂತ ಇಲಿಯನ್ನು ಕಂಡು ಇಂಗ್ಲೆಂಡ್ ನಿವಾಸಿಯೊಬ್ಬ ಶಾಕ್‌ ಆಗಿರುವ ಘಟನೆ ಬುಧವಾರ (ಸೆಪ್ಟೆಂಬರ್‌ 6) ವರದಿಯಾಗಿದೆ.

ADVERTISEMENT

ಸ್ಯಾಮ್ ಹೇವರ್ಡ್ ಎಂಬ ಗ್ರಾಹಕ ಚೈನೀಸ್ ಟೇಕ್ಅವೇ ಸೂಪ್ನಲ್ಲಿ ಇಲಿಯನ್ನು ಕಂಡು ದಿಗ್ರಮೆಗೊಂಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಮಶೂಮ್ ನೂಡಲ್ ಸೂಪ್ ಅನ್ನು ಸ್ಪ್ಯಾಮ್ ಹೇವರ್ಡ್ ತನ್ನ ಗೆಳತಿ ಮನೆಗೆ ಹೋದಾಗ ಆರ್ಡರ್ ಮಾಡಲಾಗಿತ್ತು.

ಈ ವೇಳೆ ಇಬ್ಬರು ತನ್ನ ಭೋಜನವನ್ನು ಆನಂದಿಸಲು ಪ್ರಾರಂಭಿಸಿದ್ದಾರೆ. ಇದೇ ಸಮಯದಲ್ಲಿ ಸೋಪ್ನಲ್ಲಿ ದೊಡ್ಡದಾಗಿ ಎನೋ ಕಂಡು ಬಂದಿದೆ. ಆರಂಭದಲ್ಲಿ ಅದನ್ನು ಅಣಬೆ ಎಂದು ತಿಳಿದಿದ್ದ ಅವರು ಹತ್ತಿರದಿಂದ ನೋಡಿದಾಗ ಅದು ಇಲ್ಲಿ ಎಂದು ಪತ್ತೆ ಮಾಡಿದ್ದಾರೆ.

ಸ್ವಲ್ಪ ಹೊತ್ತು ಇಲ್ಲಿ ಸಪ್ನಲ್ಲಿ ಒಬ್ಬಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೂಕ್ಷ್ಮವಾಗಿ ನೋಡಿದಾಗ ಅದು ಬಾಲವನ್ನು ಹೊಂದಿದ್ದು ಗಮನಿಸಿದ್ದಾರೆ

ಈ ದೃಶ್ಯದಿಂದ ದಿಗ್ಯ,ಮೆಗೊಂಡ ಹೇವರ್ಡ್ ದೃಶ್ಯವನ್ನು ಸೆರೆಹಿಡಿದಿದ್ದಾರೆ. ತಕ್ಷಣವೇ ತನ್ನ ಗೆಳತಿ ಆಹಾರವನ್ನು ಆರ್ಡರ್ ಮಾಡಿದ ಇಂಗ್ಲೆಂಡ್‌ ರೆಸ್ಟೋರೆಂಟ್ ಅನ್ನು ಸಂಪರ್ಕಿಸಿದ್ದಾಳ

“ನಾನು ಆಹಾರವನ್ನು ತಿನ್ನಲು ಪ್ರಾರಂಭಿಸಿದ. ಸುಮಾರು ಮುಕ್ಕಾಲು ಭಾಗ ಆಹಾರವನ್ನು ನಾನು ತಿಂದಿದ. ನಾನು ಅದನ್ನು ‘ದೊಡ್ಡ ಅಣಬೆ, ಅಲ್ಲವೇ?’ ಅಂದುಕೊಂಡಿದೆ, ಅದನ್ನು ಪತ್ತೆ ಮಾಡಲು ನಾನೇನೂ ಪ್ರಾಣಿ ಪರಿಣಿತನಲ್ಲ, ಆದರೆ ಅದು ಜೀವಂತವಾಗಿತ್ತು. ಅದರ ಬಾಲವನ್ನು ನಾನು ಮೊದಲು ನೋಡಿದೆ. ಇದನ್ನು ಕಂಡು ನಾನು ಶಾಕ್ ಆದೆನು” ಎಂದು ಸ್ಪ್ಯಾಮ್ ಹೇವರ್ಡ್ ಹೇಳಿಕೊಂಡಿದ್ದಾರೆ.

ಆದರೆ ರೆಸ್ಟೋರೆಂಟ್ ಘಟನೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿಲ್ಲ ಹಣವನ್ನು ವಾಪಸ್ ನೀಡಲೂ ನಿರಾಕರಿಸಿತು. ವಾರ್ಡ್ ಗಳ ಎಮಿಲಿ ನಗದು ರೂಪದಲ್ಲಿ ಪಾವತಿಸಿದ್ದರಿಂದ ಮತ್ತು ರಸೀದಿಯನ್ನು ಉಳಿಸಿಕೊಳ್ಳದ ಕಾರಣ, ಅವರು ತಮ್ಮ ಖರೀಬಿಯ ಪುರಾವೆಯನ್ನು ನೀಡಲು ಸಾಧ್ಯವಾಗಲಿಲ್ಲ. ಎರಡು ದಶಕಗಳಿಂದ ರೆಸ್ಟೋರೆಂಟ್ನ ನಿಷ್ಠಾವಂತ ಗ್ರಾಹಕರಾಗಿದ್ದ ಸೇವಾರ್ಡ್ ಅವರ ಪ್ರತಿಕ್ರಿಯೆಯ ಬಗ್ಗೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದರು.

ನನಗೆ ಬೇಕಾಗಿರುವುದು ಅವರು ಕ್ಷಮೆಯಾಚಿಸುವುದು ಮಾತ್ರ. ಆದರೆ ಅದನ್ನು ಅವರು ಮಾಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಚಿಕನ್ನಲ್ಲಿ ಸತ್ತ ಇಲಿ ಮಾಂಸ ಪತ್ತೆ

ಇತ್ತೀಚೆಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧಗಳ ಆಡಳಿತ (ಎಫ್ಡಿಎ) ಇಲಾಖೆ ಪಾಪಾ ಪಂಚೋ ದಾ ಡಾಬಾವನ್ನು (Papa Pancho Da Dhaba) ತಪಾಸಣೆ ನಡೆಸಿ ಬಂದ್ ಮಾಡಲು ಆದೇಶ ನೀಡಿತ್ತು. ಇದಕ್ಕೆ ಕಾರಣ ಚಿಕನ್ನಲ್ಲಿ ಸತ್ತ ಇಲಿ ಪತ್ತೆಯಾಗಿರುವುದು ಇತ್ತೀಚೆಗೆ ಅನುರಾಗ್ ಸಿಂಗ್ ಮತ್ತು ಅವರ ಸ್ನೇಹಿತ ಅಮೀನ್ ಅವರು ಪಂಜಾಬಿ ಆಹಾರಕ್ಕಾಗಿ ಬಾಂದ್ರಾದ ರೆಸ್ಟೋರೆಂಟ್ಗೆ ಹೋಗಿದ್ದರು. ಇಬ್ಬರು ಎರಡು ಭಕ್ಷ್ಯಗಳು ಆರ್ಡರ್ ಮಾಡಿದ್ದರು. ಒಂದು ಮಟನ್ ಮತ್ತೊಂದು ಚಿಕನ್ ಆಧಾರಿತ ಭಕ್ಷ್ಯವನ್ನು ಆರ್ಡರ್ ಮಾಡಿದ್ದರು.

ಸ್ವಲ್ಪ ವಿಚಿತ್ರವಾದ ರುಚಿಯನ್ನು ಕೋಳಿ ಮಾಂಸ ಹೊಂದಿತ್ತು. ಆದರೆ ಕೋಳಿ ಕರಿಯಲ್ಲಿನ ಮಾಂಸದಲ್ಲಿ ಸತ್ತ ಇಲಿ ಪತ್ತೆಯಾಗಿತ್ತು. ಇದನ್ನು ಕಂಡು ಅನುರಾಗ್ ಬಾಣಸಿಗರ ಮೇಲೆ ಆಕ್ರೋಶಗೊಂಡರು. ಆದರೂ ರೆಸ್ಟೋರೆಂಟ್ ಮಾಲೀಕ ತನ್ನನ್ನು ಮರೆ ಮಾಚಲು ಪ್ರಯತ್ನಿಸಿದಾಗ ಆಮರಾಗ್ ದೂರು ನೀಡಲು ಮುಂದಾಗಿದ್ದಾರೆ

Tags: Chinese SoupDead RatenglandVedioಇಂಗ್ಲೆಂಡ್‌ಚೈನೀಸ್‌ ಸೂಪ್‌ವಿಡಿಯೊಸತ್ತ ಇಲಿ
Previous Post

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!

Next Post

ನಾನು ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೊಟ್ಟಿಲ್ಲ, ರಾಜಕೀಯವಾಗಿ ವಿಚಾರ ತಿರುಚುತ್ತಿದ್ದಾರೆ; ಸಚಿವ ಪರಮೇಶ್ವರ್‌ ಸ್ಪಷ್ಟನೆ .!

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post
ನಾನು ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೊಟ್ಟಿಲ್ಲ, ರಾಜಕೀಯವಾಗಿ ವಿಚಾರ ತಿರುಚುತ್ತಿದ್ದಾರೆ; ಸಚಿವ ಪರಮೇಶ್ವರ್‌ ಸ್ಪಷ್ಟನೆ .!

ನಾನು ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೊಟ್ಟಿಲ್ಲ, ರಾಜಕೀಯವಾಗಿ ವಿಚಾರ ತಿರುಚುತ್ತಿದ್ದಾರೆ; ಸಚಿವ ಪರಮೇಶ್ವರ್‌ ಸ್ಪಷ್ಟನೆ .!

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada