• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರ ಘೋಷಣೆ ನಿರ್ಧಾರ: ಸಚಿವ ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ಚಲುವರಾಯಸ್ವಾಮಿ

ಧಾರವಾಡ ಕೃಷಿ ಮೇಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ರಾಜ್ಯಾದ್ಯಂತ ಮಳೆ ಕೊರತೆ ಮುಂದುವರೆದಿದ್ದು, ಎರಡನೇ ಹಂತದ ಸಮೀಕ್ಷಾ ವರದಿ ಬಂದ ಕೂಡಲೇ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರ ಘೋಷಣೆ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ADVERTISEMENT

ಧಾರವಾಡ ಕೃಷಿ ವಿಶ್ವವಿದ್ಯಾಲಯ ಶನಿವಾರ (ಸೆಪ್ಟೆಂಬರ್ 9) ಏರ್ಪಡಿಸಿರುವ ಕೃಷಿ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು ಸಚಿವರು ಮಾತನಾಡಿದರು.

ಈಗಾಗಲೇ 62 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಖಾತರಿಯಾಗಿದೆ ಎರಡನೆ ಹಂತದಲ್ಲಿ 183 ತಾಲ್ಲೂಕುಗಳ ವರದಿ ನಿರೀಕ್ಷಿಸಲಾಗುತ್ತಿದೆ. ಅದನ್ನು ಪರಶೀಲಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಸಚಿವ ಚಲುವರಾಯಸ್ವಾಮಿ
ಧಾರವಾಡ ಕೃಷಿ ಮೇಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬರ ಘೋಷಣೆಗೆ ಸಂಬಂಧಿಸಿದಂತೆ ನಿಯಮಾವಳಿ ಸಡಿಲಿಕೆಗೆ ಮುಖ್ಯ ಮಂತ್ರಿಯವರು ಹಿಂದೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪೂರಕ ಸ್ಪಂದನೆ ದೊರೆತಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ನೆಟೆ ರೋಗದಿಂದ ತೊಗರಿ ಬೆಳೆ ಹಾನಿ ಅನುಭವಿಸಿದ್ದ ರೈತರಿಗೆ ಎರಡನೇ ಕಂತಿನಲ್ಲಿ 74 ಕೋಟಿ ಬಿಡುಗಡೆ ಮಾಡಿದ್ದು ಶೀಘ್ರದಲ್ಲೇ ಮೂರನೇ ಕಂತಿನ ಬಾಕಿ ಹಣ ಬಿಡುಗಡೆ ಮಾಡಲಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಮರ್ಪಣೆ ಮಡುವುದಾಗಿ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಧಾರವಾಡ ಕೃಷಿ ವಿಶ್ವ ವಿಶ್ವವಿದ್ಯಾಲಯ ರಾಷ್ಟ್ರದ 10 ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲೋಂದು ಎಂದು ವಿವಿಯ ಶೈಕ್ಷಣಿಕ ಸಾಧನೆ ಪ್ರಶಂಸಿಸಿದ ಸಚಿವರು ಮುಂದೆಯೂ ಕೃಷಿಗೆ ಪೂರಕ ಸಂಶೋಧನೆ ನಡೆಸಿ ರೈತರಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.

ಸಚಿವ ಚಲುವರಾಯಸ್ವಾಮಿ
ಧಾರವಾಡ ಕೃಷಿ ಮೇಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ವರ್ಷ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಕೃಷಿ ಇಲಾಖೆ ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ . ಬಡವರು, ಶೋಷಿತರು , ರೈತರ ಪರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸೋ ಮೂಲಕ ಜನಪರ ಆಡಳಿತ ನಡೆಸುತ್ತಿದೆ ಎಂದು ಚಲುವರಾಯಸ್ವಾಮಿ ಅವರು ಹೇಳಿದರು.

ಧಾರವಾಡದ ಹೆಮ್ಮೆಯ ಚೇತನಗಾಳಾದ ದ.ರಾ ಬೇಂದ್ರೆ, ಗಿರೀಶ್ ಕಾರ್ನಾಡ್, ವಿ.ಕೃ ಗೋಕಾಕ್, ಗಂಗೂಬಾಯಿ ಹಾನಗಲ್ ಈ ರಾಜ್ಯಕ್ಕೆ ಗೌರವ ತಂದು ಕೊಟ್ಟಿದ್ದಾರೆ ಎಂದು ಸಚಿವರು ಸ್ಮರಿಸಿದರು.

ಸಭೆಯಲ್ಲಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮುಂದಿನ ಕ್ಯಾಬಿನೆಟ್ ನಲ್ಲಿ ಬರ ಘೋಷಣೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಇದೇ ವೇಳೆ ದೇಶದಲ್ಲಿ ಶಿಕ್ಷಕ ,ಕೃಷಿಕ ಹಾಗೂ ಸೈನಿಕ ಮೂವರ ಪಾತ್ರ ಅತ್ಯಂತ ಪ್ರಮುಖವಾದದ್ದು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

Tags: CM SiddaramaiahDraftMinister Cheluvarayaswamyಬರಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ಚಲುವರಾಯಸ್ವಾಮಿ
Previous Post

ಮೈಸೂರು | ಶ್ರೀರಾಮೇಶ್ವರ ದೇವಾಲಯಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಭಕ್ತರ ಆಗ್ರಹ

Next Post

ಅಂಕಣ | ಅನಗತ್ಯ ವಿವಾದದ ಸುಳಿಯಲ್ಲಿ ಇಂಡಿಯಾ-ಭಾರತ – ಭಾಗ 1

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಅಂಕಣ | ಅನಗತ್ಯ ವಿವಾದದ ಸುಳಿಯಲ್ಲಿ ಇಂಡಿಯಾ-ಭಾರತ – ಭಾಗ 1

ಅಂಕಣ | ಅನಗತ್ಯ ವಿವಾದದ ಸುಳಿಯಲ್ಲಿ ಇಂಡಿಯಾ-ಭಾರತ - ಭಾಗ 1

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada