• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ ; ಎಂ.ಲಕ್ಷ್ಮಣ್‌

Any Mind by Any Mind
September 13, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ ; ಎಂ.ಲಕ್ಷ್ಮಣ್‌
Share on WhatsAppShare on FacebookShare on Telegram

ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಪಲ್ಟಿ ಹೊಡೆಯಲಿವೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡದ ಅವರು, ಎರಡು ಪಕ್ಷಗಳ ಮೈತ್ರಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ, ಬಿಜೆಪಿಯಿಂದ ಜೆಡಿಎಸ್ ಗೆ ಅದೇ ರೀತಿ ಜೆಡಿಎಸ್ ನಿಂದ ಬಿಜೆಪಿಗೂ ಅನುಕೂಲವಾಗುವುದಿಲ್ಲ, ಎರಡು ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಅನುಕೂಲವಾಗಲಿದೆ, ವಿಧಾನಸಭೆ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಕಾಂಗ್ರೆಸ್ ಗೆ ಬೀಳಲಿವೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 22 ರಿಂದ 25‌ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ADVERTISEMENT

ಇನ್ನು ಸಂಸದ ಪ್ರತಾಪ್‌ ಸಿಂಹ ಕುರಿತು ಮಾತನಾಡಿದ ಲಕ್ಷ್ಮಣ್‌, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ, ಇದೇ ಕಾರಣದಿಂದ ಕಂಡ ಕಂಡವರ ಕಾಲು ಹಿಡಿಯುತ್ತಿದ್ದಾರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ, ಯಾವುದೇ ಕಾರಣಕ್ಕೂ ಪ್ರತಾಪ್ ಸಿಂಹ ಗೆಲ್ಲುವುದಿಲ್ಲ, ಈ ಬಗ್ಗೆ ಸಮೀಕ್ಷೆ ವರದಿಗಳು ಹೇಳಿವೆ, ಪ್ರತಾಪ್ ಸಿಂಹ 100 ಕ್ಕೆ 100ರಷ್ಟು ಸೋಲುತ್ತಾರೆ, ಪ್ರತಾಪ್ ಸಿಂಹ ಗೆದ್ದರೆ ನಾನು ಊರು ಬಿಟ್ಟು ಬಿಡುತ್ತೇನೆ. ಎಂದು ಹೇಳಿಕೆ ನೀಡಿದ್ದಾರೆ

ರಾಜ್ಯ ಬಿಜೆಪಿ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌, ರಾಜ್ಯ ಬಿಜೆಪಿ ನಾಯಕರ ಬಗ್ಗೆ ಕೇಂದ್ರ ನಾಯಕರಿಗೆ ನಂಬಿಕೆಯಿಲ್ಲ, ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ, ಹಾಗಾಗಿ ಇದುವರೆಗೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ, ರಾಜ್ಯ ಸರ್ಕಾರ ಹಾಗು ಕಾಂಗ್ರೆಸ್ ವಿರುದ್ದ ಮಾತನಾಡಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಿಜೆಪಿಯವರು ಸುಫಾರಿ ಕೊಟ್ಟಿದ್ದಾರೆ, ಮುಂದೆ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸ್ಥಾನವನ್ನು ನೀಡುತ್ತಾರೆ, ಇದೇ ಕಾರಣದಿಂದ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ,

ಇನ್ನು ಮಹಿಷ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಕಿಡಿ ಕಾರಿದ್ದು, ಮಹಿಷ ದಸರಾ ಅಚರಣೆ ಮಾಡದಂತೆ ಪ್ರತಾಪ್ ಸಿಂಹ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು, ಪ್ರತಾಪ್ ಸಿಂಹ ಬಾಯಿ ಮುಚ್ಚಿಕೊಂಡು ಸುಮ್ಮನಿರಬೇಕು, ಮಹಿಷ ದಸರಾ ಆಚರಣೆಗೆ ಅನುಮತಿ ಕೊಡುವ ಬಗ್ಗೆ ಪೊಲೀಸ್ ಇಲಾಖೆ, ಸಂಬಂಧಪಟ್ಟವರು ನಿರ್ಧಾರ ಕೈಗೊಳ್ಳುತ್ತಾರೆ,

ಮಾಜಿ ಸಿಎಂ ಕುಮಾರ ಸ್ವಾಮಿ ಬಗ್ಗೆ ಮಾತನಾಡಿದ ಎಂ.ಲಕ್ಷ್ಮಣ್‌, ʼʼ ಕುಮಾರಸ್ವಾಮಿ ಬಗ್ಗೆ ಮಾತನಾಡಿದರೆ ನನಗೆ ಮೊಬೈಲ್ ಕಾಲ್ ಮಾಡಿ ಧಮ್ಕಿ ಹಾಕ್ತಿದಾರೆ, ಚಿಕ್ಕಬಳ್ಳಾಪುರದಿಂದ ಅದ್ಯಾವನೋ ರೆಡ್ಡಿ ಎಂಬಾತ ಕಾಲ್ ಮಾಡಿ ಧಮ್ಕಿ ಹಾಕ್ತಿದಾನೆ, ನಾಲ್ಕೈದು ಮಂದಿ ಕಾಲ್ ಮಾಡಿ ಧಮ್ಕಿ ಹಾಕ್ತಿದಾರೆ, ಕುಮಾರಸ್ವಾಮಿ ಬಗ್ಗೆ ಮಾತನಾಡಬೇಡಿ ಎಂದು ಧಮ್ಕಿ ಹಾಕ್ತಿದಾರೆ, ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

Tags: BJPCongress PartyHD KumaraswamyJDSನರೇಂದ್ರ ಮೋದಿ
Previous Post

ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಅವಿವೇಕತನದಿಂದ ಕೂಡಿದೆ ; ಭಾಸ್ಕರ್ ರಾವ್

Next Post

ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post
ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

ರಾಧಾ ಭಗವತಿ "ವಸಂತಕಾಲದ ಹೂಗಳು" ಚಿತ್ರಕ್ಕೆ ನಾಯಕಿ .

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada