• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ದೊಡ್ಡವರು ಅಂದ್ರೆ ಯಾರು..? ಚೈತ್ರಾ ವಂಚನೆ ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
September 15, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಚೈತ್ರಾ ಕುಂದಾಪುರ ಬರೋಬ್ಬರಿ 5 ಕೋಟಿ ರೂಪಾಯಿ ವಂಚನೆ ಆರೋಪದಲ್ಲಿ ಬಂಧನ ಆಗಿದ್ದಾರೆ. ಸೆಪ್ಟೆಂಬರ್‌ 12ರ ರಾತ್ರಿ ಉಡುಪಿಯ ಶ್ರೀ ಕೃಷ್ಣ ಮಠದ ಆವರಣದಲ್ಲಿ ಅರೆಸ್ಟ್‌ ಮಾಡಿದ ಬಳಿಕ ಬೆಂಗಳೂರಿಗೆ ಕರೆತಂದಿದ್ದ ಸಿಸಿಬಿ ಪೊಲೀಸ್ರು, ಕೋರ್ಟ್‌ಗೆ ಹಾಜರುಪಡಿಸಿ, ಸೆಪ್ಟೆಂಬರ್‌ 23ರ ತನಕ ವಶಕ್ಕೆ ಪಡೆದಿದ್ದಾರೆ. ಗುರುವಾರ ಬೆಳಗ್ಗೆ ಸಿಸಿಬಿ ಕಚೇರಿಗೆ ಕರೆ ತರುವಾಗ ಮಾಧ್ಯಮಗಳ ಎದುರು ಮಾತನಾಡಿರುವ ಚೈತ್ರಾ ಕುಂದಾಪುರ, ಅಭಿನವ ಹಾಲಾಶ್ರೀ ಸ್ವಾಮಿಜಿಯನ್ನು ಬಂಧಿಸಿದ ಬಳಿಕ ದೊಡ್ಡ ದೊಡ್ಡವರ ಹೆಸರು ಹೊರಕ್ಕೆ ಬರುತ್ತೆ ನೋಡಿ ಎಂದು ಹೇಳಿ ಹೋಗಿದ್ದಾಳೆ. ಅಂದರೆ ಚೈತ್ರಾ ಕುಂದಾಪುರ ಕೊಟ್ಟ ಸುಳಿವಿನಲ್ಲಿ ಇರುವ ದೊಡ್ಡ ದೊಡ್ಡವರು ಯಾರು ಅನ್ನೋ ಪ್ರಶ್ನೆ ಕುತೂಹಲ ಮೂಡಿಸಿದೆ.

ADVERTISEMENT

ಅಭಿನವ ಹಾಲಶ್ರೀ ಉತ್ತಮ ವಾಗ್ಮಿ, ಹಿಂದುತ್ವ ಭಾಷಣಕಾರ..!

ಚೈತ್ರಾ ಕುಂದಾಪುರ ಹಿಂದುತ್ವದ ಬಗ್ಗೆ ಮಾತನಾಡುತ್ತ ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದೇ ರೀತಿ ಹಿಂದುತ್ವದ ಪರ ಅಭಿನವ ಹಾಲಶ್ರೀ ಕೂಡ ಉತ್ತಮ ಭಾಷಣಕಾರ. ಕರ್ನಾಟಕದಲ್ಲಿ ಭಾಷಣಕಾರ ಎಂದು ಖ್ಯಾತಿ ಪಡೆದಿರುವ ಮಿಥುನ್​ ಚಕ್ರವರ್ತಿ ಅಲಿಯಾಸ್​ ಚಕ್ರವರ್ತಿ ಸೂಲಿಬೆಲೆ ಜೊತೆಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ. ಇದೀಗ ಅಭಿನವ ಹಾಲಶ್ರೀ ಸಿಸಿಬಿ ಕೈಗೆ ಸಿಕ್ಕಿಬಿದ್ದರೆ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಪ್ರಮುಖ ಹೆಸರು ಹೊರಕ್ಕೆ ಬರುವ ಸಾಧ್ಯತೆಗಳು ಇವೆ ಅನ್ನೋ ಸುದ್ದಿ ಹರಿದಾಡುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ಒಂದೇ ವೇದಿಕೆಯಲ್ಲಿ ಮಾಡಿದ್ದ ಭಾಷಣ ವೈರಲ್​ ಆಗುತ್ತಿದೆ.

ಸತೀಶ್​ ಜಾರಕಿಹೊಳಿ ವಿರುದ್ಧ ಸಿಡಿದೆದ್ದಿದ್ದ ಟೀಂ..

ಹಾಲಿ ಸಚಿವರಾಗಿರುವ ಸತೀಶ್​ ಜಾರಕಿಹೊಳಿ ಹಿಂದೂ ಪದದ ಅರ್ಥ ಏನು ಅನ್ನೋ ಬಗ್ಗೆ ವ್ಯಾಖ್ಯಾನ ಮಾಡಿದ್ದರು. ಆ ಹೇಳಿಕೆ ವಿರುದ್ಧ ಗುಟುರು ಹಾಕಿದ್ದ ಮಿಥುನ್​ ಚಕ್ರವರ್ತಿ ಅಲಿಯಾಸ್​ ಚಕ್ರವರ್ತಿ ಸೂಲಿಬೆಲೆ ಸತೀಶ್​ ಜಾರಕಿಹೊಳಿ ಕ್ಷೇತ್ರದಲ್ಲೇ ಬೃಹತ್​ ಸಭೆ ನಡೆಸಿ ಖಂಡಿಸಲಾಗುವುದು ಎಂದಿದ್ದರು. ಈ ಕಾರ್ಯಕ್ರಮದ ಹೊಣೆಗಾರಿಕೆ ವಹಿಸಿಕೊಂಡಿದ್ದು ಇದೇ ಅಭಿನವ ಹಾಲಶ್ರೀ ಎನ್ನಲಾಗಿದೆ. ಇನ್ನು ಡೀಲ್​ನಲ್ಲಿ ಬಂದಿರುವ ಎಲ್ಲಾ ಹಣವನ್ನು ಹೆಂಡತಿ ತಂದೆ ಹೆಸರಿನಲ್ಲಿ 10 ಎಕರೆ ಜಮೀನು ಖರೀದಿ ಮಾಡಿ ಕಬ್ಬು ಬೆಳೆದಿದ್ದಾರೆ. ಇನ್ನು ಪೆಟ್ರೋಲ್​ ಬಂಕ್​ ಮಾಡಿದ್ದಾರೆ. ಮನೆ ನಿರ್ಮಾಣ ಮಾಡಿದ್ದಾರೆ ಅನ್ನೋದು ಗೊತ್ತಾಗಿದ್ದು, ಚಕ್ರವರ್ತಿ ಸೂಲಿಬೆಲೆ ಹಾಗು ಸ್ವಾಮೀಜಿ ಜೊತೆಗಿರುವ ಹಲವಾರು ಫೋಟೋಗಳು ವೈರಲ್​ ಆಗ್ತಿವೆ.

ಚೈತ್ರಾ ಪಾತ್ರಧಾರಿ ಮಾತ್ರ.. ಸೂತ್ರಧಾರಿ ಬೇರೆ ಇದ್ದಾರಾ..?

ಚೈತ್ರಾ ಕುಂದಾಪುರ ಸದ್ಯಕ್ಕೆ ಫಿಡ್ಸ್​ನಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿಕೊಂಡಿದ್ದಾರೆ. ಆಸ್ಪತ್ರೆಗೆ ಸೇರುವ ಮೊದಲು ಸಿಸಿಬಿ ವಿಚಾರಣೆಯಲ್ಲಿ ಮಾತನಾಡಿದ್ದ ಚೈತ್ರಾ ಕುಂದಾಪುರ. ನನ್ನ ಮುಖ ನೋಡಿ ಯಾರು ಹಣ ಕೊಡ್ತಾರೆ ಮೇಡಂ, ಗಗನ್​ ಕಡೂರು ಹೇಗೆ ಹೇಳುತ್ತಿದ್ದನೋ ಹಾಗೆ ನಾನು ಮಾಡುತ್ತಿದ್ದೆ ಅಷ್ಟೆ. ಇದರ ಹಿಂದೆ ಬೇರೆ ಬೇರೆಯವರು ಇದ್ದಾರೆ ಎಂದಿದ್ದಾಳೆ ಅನ್ನೋ ಮಾಹಿತಿ ಸಿಕ್ಕಿದೆ. ಇನ್ನು ಅಭಿನವ ಹಾಲಶ್ರೀ ಬಂಧನ ಭೀತಿಯಲ್ಲಿ ತಲೆ ಮರೆಸಿಕೊಂಡಿದ್ದು, ಗುರುವಾರ ಸಂಜೆ ಕೋರ್ಟ್​ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಇನ್ನೊಂದು ಕಡೆ ಸ್ವಾಮೀಜಿ ಬಂಧನ ಮಾಡದೆ ಚೈತ್ರಾ ಕುಂದಾಪುರಳ ಹೇಳಿಕೆ ಮೇಲೆ ತನಿಖೆ ನಡೆಸುವಂತೆ ಸಿಸಿಬಿ ಮೇಲೆ ಒತ್ತಡ ಕೂಡ ಆರಂಭವಾಗಿ ಎನ್ನುವ ಮಾತುಗಳು ಹರಿದಾಡುತ್ತಿವೆ. 

ಕೃಷ್ಣಮಣಿ

Tags: Chaithra kundapurchakravrthi sulibeleRSSYuva brigadeಬಿಜೆಪಿ
Previous Post

ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಸಿಎಂ ಸಿದ್ದರಾಮಯ್ಯ

Next Post

ಗೌರಿ ಗಣೇಶ ಹಬ್ಬಕ್ಕೆ ಭೀಮನ ಬ್ಯಾಡ್ ಬಾಯ್ಸ್ ಸಾಂಗ್ ರಿಲೀಸ್

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಗೌರಿ ಗಣೇಶ ಹಬ್ಬಕ್ಕೆ ಭೀಮನ ಬ್ಯಾಡ್ ಬಾಯ್ಸ್ ಸಾಂಗ್ ರಿಲೀಸ್

ಗೌರಿ ಗಣೇಶ ಹಬ್ಬಕ್ಕೆ ಭೀಮನ ಬ್ಯಾಡ್ ಬಾಯ್ಸ್ ಸಾಂಗ್ ರಿಲೀಸ್

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada